Tag: Mahamasthakabhisheka

ವಿಶೇಷ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡ ಸುತ್ತೂರು ಶ್ರೀ ಭಗವಾನ್ ಬಾಹುಬಲಿಗೆ ಅಭಿಷೇಕ
ಹಾಸನ

ವಿಶೇಷ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡ ಸುತ್ತೂರು ಶ್ರೀ ಭಗವಾನ್ ಬಾಹುಬಲಿಗೆ ಅಭಿಷೇಕ

May 28, 2018

ಶ್ರವಣಬೆಳಗೊಳ:  ಜೈನಕಾಶಿ ಶ್ರವಣ ಬೆಳಗೊಳದಲ್ಲಿ ಇಂದು ನಡೆದ ವಿಶೇಷ ಮಹಾಮಸ್ತಕಾ ಭಿಷೇಕ ಮಹೋತ್ಸವದಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಶ್ರೀವೀರ ಸಿಂಹಾಸನ ಮಹಾ ಸಂಸ್ಥಾನ ಪೀಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಪಾಲ್ಗೊಂಡು ಭಗವಾನ್ ಬಾಹುಬಲಿ ಸ್ವಾಮಿಗೆ ಅಭಿಷೇಕ ನೇರವೇರಿಸಿದರು. ವಿಂಧ್ಯಗಿರಿ ಬೆಟ್ಟದ ತಪ್ಪಲಿನಲ್ಲಿರುವ ಸ್ವಾಗತ ಕಚೇರಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿದ ಸ್ವಾಮೀಜಿಯವರಿಗೆ ಪಾದಪೂಜೆ ಮಾಡುವ ಮೂಲಕ ಸ್ವಾಗತಿಸಿ, ನೆನಪಿನ ಕಾಣ ಕೆಗಳನ್ನು ನೀಡಿ ಗೌರವಿಸಲಾಯಿತು. ನಂತರ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರೊಂದಿಗೆ ಡೋಲಿಯ ಮೂಲಕ…

Translate »