Tag: mahisha dasara

ಚಾಮುಂಡಿಬೆಟ್ಟದಲ್ಲಿ ಇಂದು ಮಹಿಷ ದಸರಾ ಆಚರಣೆ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಇಂದು ಮಹಿಷ ದಸರಾ ಆಚರಣೆ

September 27, 2019

ಮೈಸೂರು, ಸೆ.26(ಆರ್‍ಕೆಬಿ)- ಮಹಿಷ ದಸರಾ ಆಚರಣಾ ಸಮಿತಿಯಿಂದ ಮೂಲ ನಿವಾಸಿಗಳ ಮಹಿಷ ಸಾಂಸ್ಕøತಿಕ ಹಬ್ಬದ ಅಂಗವಾಗಿ ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಯಿಂದ `ಮಹಾ ಬೌದ್ಧ ಬಿಕ್ಕು ಮಹಿಷಾ’ ಮೆರವಣಿಗೆ ಹಮ್ಮಿಕೊಂಡಿದ್ದು, ಮಧ್ಯಾಹ್ನ 12 ಗಂಟೆಗೆ ಚಾಮುಂಡಿಬೆಟ್ಟದ ಮಹಿಷನ ಪ್ರತಿಮೆ ಬಳಿ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಚಾಮರಾಜನಗರ ನಳಂದ ವಿವಿ ಅಷ್ಠಾಂಗ ಮಾರ್ಗ ಕೇಂದ್ರದ ಬೋದಿದತ್ತ ಭಂತೇಜಿ, ಮೇದಿನಿ ಮಹಾಬೋದಿ ಮಿಷನ್‍ನ ಬುದ್ಧ ಪ್ರಕಾಶ್ ಭಂತೇಜಿ, ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶಸ್ವಾಮೀಜಿ,…

ಮಹಿಷ ರಾಕ್ಷಸನಲ್ಲ… ಜನರ ರಕ್ಷಕ
ಮೈಸೂರು

ಮಹಿಷ ರಾಕ್ಷಸನಲ್ಲ… ಜನರ ರಕ್ಷಕ

October 8, 2018

ಮೈಸೂರು:  ಮಹಿಷ ರಾಕ್ಷಸನಲ್ಲ… ಆತ ಜನರ ರಕ್ಷಕ. ಬುದ್ಧನ ತತ್ವವನ್ನು ಎತ್ತಿ ಹಿಡಿದ ಆತನನ್ನು ರಾಕ್ಷಸನನ್ನಾಗಿ ಚಿತ್ರಿಸಿದ್ದಾರೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಸಮಿತಿ ಆಯೋಜಿಸಿದ್ದ ಮಹಿಷ ದಸರಾ ಕಾರ್ಯಕ್ರಮದಲ್ಲಿ ವ್ಯಕ್ತವಾದ ಅಭಿಪ್ರಾಯವಿದು. ಚಾಮುಂಡಿಬೆಟ್ಟದ ಮಹಿಷನ ಪ್ರತಿಮೆ ಬಳಿ ಭಾನುವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ವಿಚಾರ ವಾದಿಗಳಾದ ಪ್ರೊ.ಕೆ.ಎಸ್.ಭಗವಾನ್, ಪ್ರೊ. ಮಹೇಶ್‍ಚಂದ್ರು, ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಇನ್ನಿತರರು ಮಹಿಷ ರಾಕ್ಷಸನಲ್ಲ. ಆತ ಜನರಕ್ಷಕ ಎಂದು ಪ್ರತಿ ಪಾದಿಸಿದರು. ಮೊದಲಿಗೆ…

ಅ.7ರಂದು ಮಹಿಷ ದಸರಾ,  ಬೈಕ್ ರ‍್ಯಾಲಿ, ವಿಚಾರಗೋಷ್ಠಿ
ಮೈಸೂರು

ಅ.7ರಂದು ಮಹಿಷ ದಸರಾ,  ಬೈಕ್ ರ‍್ಯಾಲಿ, ವಿಚಾರಗೋಷ್ಠಿ

October 4, 2018

ಮೈಸೂರು: ಮೈಸೂರು ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಅ.7ರಂದು ಮೈಸೂರಿನಲ್ಲಿ ಮಹಿಷ ದಸರಾ ಸಾಂಸ್ಕೃತಿಕ ಹಬ್ಬ ಆಚರಿಸಲಾಗುವುದು. ಅಂದು ಬೈಕ್ ರ‍್ಯಾಲಿ ಹಾಗೂ ವಿಶೇಷ ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಉರಿಲಿಂಗಿಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂ ರಿನ ಪುರಭವನದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಚಾಮುಂಡಿಬೆಟ್ಟದ ಮಹಿಷನ ಪ್ರತಿಮೆವ ರೆಗೆ ಬೈಕ್ ರ‍್ಯಾಲಿ…

Translate »