ನಂಜನಗೂಡು: ದೇಶದ ಪ್ರದಾನ ಮಂತ್ರಿ ನರೇಂದ್ರಮೋದಿಯವರ ಅಂಗರಕ್ಷಕರಾಗಿ 2015ರಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದ ಮೇಜರ್ ಸುಧೀರ್ ಅನಾರೋಗ್ಯದ ಕಾರಣ ಇಂದು ಮುಂಜಾನೆ 8-30 ಗಂಟೆಗೆ ಸೇಲಂನ ವಿನಾಯಕ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂಲತಃ ನಂಜನಗೂಡಿನವರಾದ ಇವರು ನೀಲಕಂಠನಗರದ ನಿವಾಸಿ ವಿಶ್ವನಾಥ ನಾಯರ್ ಅವರ ಪುತ್ರರಾಗಿ ದ್ದಾರೆ. 1980ರಿಂದ 87ರವರೆಗೂ ನಂಜನಗೂಡಿನ ಕಾರ್ಮೆಲ್ ಶಾಲೆ ಹಾಗೂ 88 ರಿಂದ 92ರವರೆಗೂ ನಂಜನ ಗೂಡಿನ ಸರ್ಕಾರಿ ಜೂನಿಯರ್ ಕಾಲೇಜಿ ನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಇವರು ಕ್ರೀಡಾ ಕೋಟಾದಡಿಯಲ್ಲಿ…