ಚಾಮರಾಜನಗರ: – ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲಾದ್ಯಂತ ಎಲ್ಲ ದೇವಾಲಯಗಳಲ್ಲಿ ಶನಿವಾರ ವಿಶೇಷ ಪೂಜಾ ಕೈಂಕರ್ಯಗಳು, ಅನ್ನ ಸಂತರ್ಪಣೆ ನಡೆಯಿತು. ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಭಕ್ತ ಸಾಗರವೇ ನೆರೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಿಗೆ ಆಗಮಿಸಿದ್ದರು. ಉಘೇ…ಉಘೇ….ಮಾದಪ್ಪ ಎಂದು ಕೂಗುವ ಮೂಲಕ ಮಾದಪ್ಪನ ಮೇಲಿನ ಭಕ್ತಿಯನ್ನು ಸಮರ್ಪಿಸಿದರು. ಇದಲ್ಲದೇ ಬಿಳಿಗಿರಿ ರಂಗನಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸಂತೇಮರಹಳ್ಳಿಯ ಶ್ರೀ ಮಹದೇಶ್ವರ, ಕಂದಹಳ್ಳಿಯ ಶ್ರೀ ಮಹದೇಶ್ವರ, ಕೂಡ್ಲೂರಿನ ಶ್ರೀ ಮಂಟೇಸ್ವಾಮಿ ಹಾಗೂ ಶ್ರೀ ಮಹದೇಶ್ವರ,…
ಮೈಸೂರು
ಮಲೆ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಕ್ಕೆ ನಿರ್ಧಾರ
August 1, 2018ಮಲೆ ಮಹದೇಶ್ವರಬೆಟ್ಟ: ವನ್ಯಜೀವಿ ಗಳ ಸಂರಕ್ಷಣೆ ದೃಷ್ಟಿಯಿಂದ ಶೀಘ್ರದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಸರ್ಕಾರದ ಅನುಮತಿ ಪಡೆದು ಬಂಡಿಪುರ ಅರಣ್ಯದಲ್ಲಿ ಜಾರಿಗೊಳಿಸಿರುವಂತೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಮಲೆ ಮಹದೇಶ್ವರಬೆಟ್ಟ ಅರಣ್ಯ ಪ್ರದೇಶದಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ವಿವಿಧ ವನ್ಯಜೀವಿಗಳಿದ್ದು, ಅರಣ್ಯ ಇಲಾಖೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶವನ್ನು ವನ್ಯಧಾಮವೆಂದು ಈಗಾಗಲೇ ಘೋಷಿಸಿ, ವನ್ಯಸಂಪತ್ತಿನ…