ಮಲ್ಕುಂಡಿ: ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಬೇಕು ಎಂದು ಅಭ್ಯರ್ಥಿ ಬಿ.ಹರ್ಷವರ್ಧನ್ ಮತದಾರರಲ್ಲಿ ಮನವಿ ಮಾಡಿದರು. ಸಮೀಪದ ಹುರ ಜಿಪಂ ವ್ಯಾಪ್ತಿಗೆ ಬರುವ ಯಡಿಯಾಲ, ಮಡುವಿನಹಳ್ಳಿ, ಬಂಕಹಳ್ಳಿ, ಹೊಸವೀಡು, ಹೀರೆಗೌಡನಹುಂಡಿ ಗ್ರಾಮಗಳಿಗೆ ಭೆÉೀಟಿ ನೀಡಿ ಮತ ಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯರವರ ಸರ್ಕಾರ ದಲಿತರ ವಿರೋಧಿಯಾಗಿ ಕೆಲಸ ಮಾಡಿದೆ. ಕೇಂದ್ರ ಸರ್ಕಾರ ಜನಪರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಹಿಂದೆ ನಡೆದ ಉಪಚುನಾವಣೆಯಲ್ಲಿ ಹಣದ ವ್ಯಾಮೋಹದಿಂದ ಗೆದ್ದ ಕಾಂಗ್ರೆಸ್ ಅಭ್ಯರ್ಥಿಯಿಂದ ಈ ಕ್ಷೇತ್ರಕ್ಕೆ…