Tag: Prof. K.R. Mallikarjunappa

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ
ಚಾಮರಾಜನಗರ

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ

May 27, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು ಸೋಲುನುಭವಿಸಿದ್ದೇನೆ. ಈ ಸೋಲಿಗೆ ಯಾರನ್ನು ದೂಷಿಸುವುದಿಲ್ಲ. ಸೋಲಿನ ಹೊಣೆಯನ್ನು ನಾನೇ ಹೊತ್ತೊ ಕೊಳ್ಳುತ್ತೇನೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಸೋಲಿಗೆ ನಾನು ಯಾರನ್ನು ಹೊಣೆಗಾರರನ್ನಾಗಿ ಮಾಡು ವುದಿಲ್ಲ. ಕಾಲವಕಾಶ ಕಡಿಮೆ ಇದ್ದ ಕಾರಣ ಪ್ರಚಾರದಲ್ಲಿ ಸ್ವಲ್ಪ ಹಿನ್ನಡೆಯಾಯಿತು. ಆದರೂ…

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ
ಚಾಮರಾಜನಗರ

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ

April 26, 2018

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರು ತಮ್ಮ ನೂರಾರು ಬೆಂಗಲಿಗರೊಂದಿಗೆ ಬುಧವಾರ ಚಾಮರಾಜನಗರ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಬೆಳಿಗ್ಗೆ 8 ಘಂಟೆಗೆ ನಗರದ ಚಾಮರಾಜೇ ಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರಚಾರ ಅರಂಭಿಸಿದರು. ನಗರದ ಚಿಕ್ಕಂಗಡಿ ಬೀದಿ, ಬಣಜಿಗರ ಬೀದಿ, ಸಂತೇ ಮರಹಳ್ಳಿ ವೃತ್ತ, ಕೆಳಗಡೆ ನಾಯಕರ ಬೀದಿ, ಉಪ್ಪಾರರ ಬೀದಿ, ಬೆಸ್ತರ ಬೀದಿ, ಆದಿಶಕ್ತಿ ದೇವಸ್ಥಾನದ ಬೀದಿ, ಪೋಸ್ಟ್ ಆಫೀಸ್ ರಸ್ತೆ, ರೈಲ್ವೆ ಬಡಾವಣೆಯ ನಾಯಕರ ಬೀದಿ ಸೇರಿದಂತೆ ನಗರದ ವಿವಿಧೆಡೆ…

ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನಪ್ಪ ಮನೆಮನೆಗೆ ತೆರಳಿ ಮತಯಾಚನೆ
ಚಾಮರಾಜನಗರ

ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನಪ್ಪ ಮನೆಮನೆಗೆ ತೆರಳಿ ಮತಯಾಚನೆ

April 24, 2018

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಸೋಮವಾರ ಬದನಗುಪ್ಪೆ ಮತ್ತು ಹೆಗ್ಗೋಠಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಬದನಗುಪ್ಪೆ ಗ್ರಾಪಂ ವ್ಯಾಪ್ತಿಯ ಬದನಗುಪ್ಪೆ, ಪಣ್ಯದಹುಂಡಿ, ಮುತ್ತಿಗೆ, ಮರೆಯಾಲ, ಮರೆಯಾಲದಹುಂಡಿ, ಮೇಲಾಜಿಪುರ, ಹೆಗ್ಗೋಠಾರ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೆಂಡರವಾಡಿ, ಮಲ್ಲಯ್ಯನಪುರ, ಮೇಗಲಹುಂಡಿ, ಬೋಗಾರಪುರ ಗ್ರಾಪಂ ವ್ಯಾಪ್ತಿಯ ಭೋಗಾಪುರ, ಕೆಲ್ಲಂಬಳ್ಳಿ, ಕಸ್ತೂರು, ಕಲ್ಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ…

Translate »