Tag: Mandya Lok Sabha Constituency

ಮಂಡ್ಯದಲ್ಲಿ ಗೆದ್ದದ್ದು ಹಣವಲ್ಲ ಸ್ವಾಭಿಮಾನ
ಮೈಸೂರು

ಮಂಡ್ಯದಲ್ಲಿ ಗೆದ್ದದ್ದು ಹಣವಲ್ಲ ಸ್ವಾಭಿಮಾನ

May 30, 2019

ಮಂಡ್ಯ:ಮಂಡ್ಯದ ಚುನಾವಣೆಯನ್ನು ಇಡೀ ಇಂಡಿಯಾವೇ ಎದುರು ನೋಡುತ್ತಿತ್ತು. ಇಲ್ಲಿ ಗೆದ್ದದ್ದು ಹಣವಲ್ಲ, ಸ್ವಾಭಿಮಾನ ಎಂಬುದನ್ನು ಮಂಡ್ಯದ ಜನರು ಇಂಡಿಯಾಗೆ ತೋರಿಸಿದ್ದಾರೆ ಎಂದು ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಇಂದಿಲ್ಲಿ ಹೇಳಿದರು. ಇಲ್ಲಿನ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಇಂದು ಏರ್ಪ ಡಿಸಲಾಗಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ ಹಾಗೂ ಮತದಾರರಿಗೆ ಕೃತಜ್ಞತಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾಭಿಮಾನದ ಮಂಡ್ಯ ಜನತೆಗೆ ಅನಂತ ಕೋಟಿ ವಂದನೆ ಎಂದು ಮಾತು ಪ್ರಾರಂಭಿಸಿದ ಸುಮಲತಾ, ನಾನು ದೆಹಲಿಗೆ ಹೋಗಿ ಪ್ರಮಾಣ…

ಹೈವೋಲ್ಟೇಜ್ ಕಣ ಮಂಡ್ಯದಲ್ಲಿ ಜೋಡೆತ್ತು ಸಂಚಾರ-ಸಂಚಲನ
ಮೈಸೂರು

ಹೈವೋಲ್ಟೇಜ್ ಕಣ ಮಂಡ್ಯದಲ್ಲಿ ಜೋಡೆತ್ತು ಸಂಚಾರ-ಸಂಚಲನ

April 3, 2019

ಮಂಡ್ಯ: ಭಾರೀ ಹೈವೋಲ್ಟೇಜ್ ಕಣವೆಂದೇ ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಯಾಂಡಲ್‍ವುಡ್ ಸ್ಟಾರ್‍ಗಳಾದ ದರ್ಶನ್ ಮತ್ತು ಯಶ್ ಜೋಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಮಂಗಳವಾರ ಭರ್ಜರಿ ರೋಡ್ ಶೋ ನಡೆಸಿತು. ಮಂಡ್ಯ ಚುನಾವಣಾ ಕಣದ ಜೋಡೆತ್ತುಗಳೆಂದೇ ಹೆಸರಾಗಿರುವ ದರ್ಶನ್ ಮತ್ತು ಯಶ್ ಜೋಡಿ ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರತ್ಯೇಕವಾಗಿ ಪ್ರಚಾರ ನಡೆಸುವ ಮೂಲಕ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ `ರಣಕಹಳೆ’ ಮೊಳಗಿಸಿದರು. ಮಂಗಳವಾರ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ…

ಸುಮಲತಾ ವಾಹನ ಒಂದೇ ದಿನದಲ್ಲಿ 4 ಬಾರಿ ತಪಾಸಣೆ
ಮಂಡ್ಯ, ಮೈಸೂರು

ಸುಮಲತಾ ವಾಹನ ಒಂದೇ ದಿನದಲ್ಲಿ 4 ಬಾರಿ ತಪಾಸಣೆ

April 1, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಾಹನ ವನ್ನು ಪ್ರಚಾರದ ವೇಳೆ ಚುನಾವಣಾ ಧಿಕಾರಿಗಳು ಪದೇ ಪದೆ ತಪಾಸಣೆ ನಡೆಸಿದ ಘಟನೆ ಮೇಲುಕೋಟೆ ಕ್ಷೇತ್ರದ ಬಳಿ ಭಾನುವಾರ ನಡೆದಿದೆ. ಮೇಲು ಕೋಟೆ ಕ್ಷೇತ್ರದ ದುದ್ದ, ಶಿವಳ್ಳಿ, ಬೇವು ಕಲ್ಲು ಸೇರಿದಂತೆ ಮೇಲುಕೋಟೆ ಮಾರ್ಗದ ವಿವಿಧ ಗ್ರಾಮಗಳಲ್ಲಿ ಇಂದು ಪ್ರಚಾರ ನಡೆಸುತ್ತಿದ್ದ ಸುಮಲತಾ ಅವ ರಿದ್ದ ವಾಹನವನ್ನು ಒಂದೇ ದಿನ 4 ಬಾರಿ ತಪಾಸಣೆ ನಡೆಸಿದರು ಎನ್ನಲಾ ಗಿದೆ. ಪಾಂಡವಪುರ ಉಪ ವಿಭಾಗಾ…

Translate »