Tag: Mandya Loksabha bypolls

ಮಂಡ್ಯ ಲೋಕಸಭಾ ಉಪ ಚುನಾವಣೆ ಫಲಿತಾಂಶ: ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಜಯಭೇರಿ
ಮಂಡ್ಯ

ಮಂಡ್ಯ ಲೋಕಸಭಾ ಉಪ ಚುನಾವಣೆ ಫಲಿತಾಂಶ: ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಜಯಭೇರಿ

November 8, 2018

ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರನ್ನು ಸುಮಾರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಗೆಲುವಿನ ನಗೆ ಬೀರುವ ಮೂಲಕ ಸಕ್ಕರೆನಾಡು ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತಾಯಿತು. ಆದರೂ, ಚುನಾವಣೆಯಲ್ಲಿ ಬಿಜೆಪಿ 2ಲಕ್ಷಕ್ಕೂ ಹೆಚ್ಚು ಮತ ಗಳಿಸಿ ಮೊದಲ ಬಾರಿಗೆ ಇಷ್ಟೊಂದು ಮತಪಡೆದ…

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ ಕಂದಕ
ಮೈಸೂರು

ಮಂಡ್ಯ: ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ ಕಂದಕ

October 31, 2018

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆ ಮಂಡ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿಯಲ್ಲಿ ಬಾರೀ ಕಂದಕ ಏರ್ಪಡುತ್ತಿದೆ. ಕಾಂಗ್ರೆಸ್ ನಾಯಕರು ಹೊಂದಾಣಿಕೆ ಮಾಡಿಕೊಂಡರೂ, ಕಾರ್ಯಕರ್ತರು ಮೈತ್ರಿಗೆ ಒಪ್ಪಿಗೆ ನೀಡುತ್ತಿಲ್ಲ. ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಕಾರ್ಯಕರ್ತರ ಸಭೆಯಲ್ಲಿ ಗದ್ದಲ ಸೃಷ್ಟಿಯಾಗುತ್ತಿದೆ. ಮತ್ತೊಂದು ಕಡೆ ಬಹಿರಂಗವಾಗಿಯೇ ಬಿಜೆಪಿಗೆ ಜೈಕಾರ ಕೂಗುವ ಮೂಲಕ ಮುಖಂಡರಿಗೆ ತೀವ್ರ ಇರಿಸು-ಮುರಿಸು ಉಂಟು ಮಾಡಲಾಗಿದೆ. ಒಟ್ಟಾರೆ ಸಕ್ಕರೆ ನಗರದಲ್ಲಿ ಕೈ ಕಾರ್ಯ ಕರ್ತರು ಹಾಗೂ ಮುಖಂಡರ ನಡುವೆ ಬಾರೀ ಭಿನ್ನಮತ ಸ್ಫೋಟಗೊಂಡಿದೆ. ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಗದ್ದಲ: ಶ್ರೀರಂಗಪಟ್ಟಣದ ಖಾಸಗಿ ಸಮು…

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!
ಮಂಡ್ಯ

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!

October 29, 2018

ನಾಗಮಂಗಲ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡರಿಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಗಲಾಟೆ ಮಾಡುತ್ತಿದ್ದ ಬೆಂಬಲಿಗರ ವಿರುದ್ಧ ಅಸಮಾಧಾನಗೊಂಡು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶದಿಂದ ಮೈಕ್ ಎಸೆದ ಘಟನೆ ನಾಗ ಮಂಗಲದಲ್ಲಿ ಭಾನುವಾರ ನಡೆಯಿತು. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸದ ಎನ್.ಚಲುವ ರಾಯಸ್ವಾಮಿ ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿ ದ್ದರು. ಸಭೆಗೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರು ಕೂಡ ಆಗಮಿಸಿದ್ದರು. ಸಭೆಯಲ್ಲಿ ವರಿಷ್ಠರ ಮಾತಿನಂತೆ ಜೆಡಿಎಸ್‍ಗೆ ಸಹಕಾರ ನೀಡಿ ಎನ್ನುತ್ತಿದ್ದಂತೆ ಜೋರು ಧ್ವನಿಯಲ್ಲಿ…

ಪಾಂಡವಪುರದಲ್ಲಿ ಸಿಎಂ ಪ್ರಚಾರ ವೇಳೆ ದುರ್ಘಟನೆ
ಮಂಡ್ಯ

ಪಾಂಡವಪುರದಲ್ಲಿ ಸಿಎಂ ಪ್ರಚಾರ ವೇಳೆ ದುರ್ಘಟನೆ

October 28, 2018

ಪಾಂಡವಪುರ: ಜೆಡಿಎಸ್ ಚುನಾವಣಾ ಪ್ರಚಾರ ಸಭೆಯ ವೇಳೆ ವೇದಿಕೆ ಮುಂಭಾಗದಲ್ಲಿದ್ದ ನಾಲೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ಶನಿವಾರ ನಡೆದಿದೆ. ಜಕ್ಕನಹಳ್ಳಿ ಗ್ರಾಮದ ವೆಂಕಟಶೆಟ್ಟಿ ಪುತ್ರ ಕುಮಾರ (38) ಮೃತ ವ್ಯಕ್ತಿ. ಪಟ್ಟಣದ ಪಾಂಡವಪುರ ಕ್ರೀಡಾಂಗ ಣದ ಬಳಿ ಆಯೋಜಿಸಲಾಗಿದ್ದ ಜೆಡಿಎಸ್ ಬಹಿರಂಗ ಪ್ರಚಾರ ಸಭೆಯ ವೇಳೆ ವೇದಿಕೆ ಸಮೀಪದಲ್ಲಿದ್ದ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ಕುಮಾರ ಮೃತಪಟ್ಟಿದ್ದಾರೆ. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗ ವಹಿಸಿದ್ದ ಕುಮಾರ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ನೀರು ಕುಡಿಯಲು ನಾಲೆಯ…

ನಾನು ಬದುಕಿರುವುದೇ ಹೆಚ್ಚು, ಬದುಕಿರುವವರೆಗೆ ಬಡವರ ಬದುಕಿಸುವ ಕೆಲಸ ಮಾಡುತ್ತೇನೆ
ಮೈಸೂರು

ನಾನು ಬದುಕಿರುವುದೇ ಹೆಚ್ಚು, ಬದುಕಿರುವವರೆಗೆ ಬಡವರ ಬದುಕಿಸುವ ಕೆಲಸ ಮಾಡುತ್ತೇನೆ

October 27, 2018

ಮಂಡ್ಯ: ನಾನು ಈಗಾಗಲೇ ಸಾಯ ಬೇಕಾಗಿತ್ತು… ಇನ್ನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ… ಬದುಕಿರುವವರೆಗೂ ಬಡವರನ್ನು ಬದುಕಿಸುವ ಕೆಲಸ ಮಾಡುತ್ತೇನೆ… ಇದು ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಡಿದ ಭಾವುಕ ನುಡಿಗಳು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಜೆಡಿಎಸ್‍ನ ಎಲ್.ಆರ್.ಶಿವ ರಾಮೇಗೌಡ ಪರವಾಗಿ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಪ್ರಚಾರ ನಡೆಸಿದರು. ಅವರು ಪ್ರಚಾರ ನಡೆಸಿದ ಎಲ್ಲಾ ಕಡೆಯೂ ತಮ್ಮ ಸಾವಿನ ಬಗ್ಗೆ…

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ
ಮಂಡ್ಯ

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ

October 27, 2018

ಮಳವಳ್ಳಿ: ರೈತರ ಸಾಲ ಮನ್ನಾ ಮಾಡುವುದಾಗಿ 5 ತಿಂಗಳಿನಿಂದ ಬೊಬ್ಬೆ ಹೊಡೆಯುತ್ತಾ ಕಾಲಹರಣ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು. ಪಟ್ಟಣದ ಕನಕದಾಸ ಕ್ರೀಡಾಂಗಣ ದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಮಾರಸ್ವಾಮಿ ಅವರು ಸಾಲಮನ್ನಾ ವಿಚಾರದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಜೊತೆಗೆ, ಯಡಿಯೂರಪ್ಪ ಒಂದು ಸಮು ದಾಯದ ಓಲೈಕೆ…

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ
ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ

October 27, 2018

ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲದಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪ್ರವಾಸ ಮಂಡ್ಯ: ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿದರು. ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ನಡೆದ ಜೆಡಿಎಸ್- ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಯನ್ನು…

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ
ಮಂಡ್ಯ

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ

October 26, 2018

ಮಂಡ್ಯ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು 9 ದಿನಗಳಷ್ಟೇ ಬಾಕಿ ಇದ್ದು, ಒಕ್ಕಲಿಗರ ಶಕ್ತಿಕೇಂದ್ರ ಮಂಡ್ಯವನ್ನು ವಶಕ್ಕೆ ಪಡೆಯಲು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಹಾಗೂ ಬಿಜೆಪಿ ಕಸರತ್ತು ಆರಂಭಿಸಿವೆ. ಸಕ್ಕರೆ ನಾಡಿನಲ್ಲಿ ಚುನಾ ವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ಮಧ್ಯ ನೇರ ಪೈಪೋಟಿ ಕಂಡು ಬರುತ್ತಿದೆ. ಇದೇ ವೇಳೆ ಎರಡೂ ಕಡೆಯ ಅಭ್ಯರ್ಥಿಗಳಿಗೂ ಒಳೇಟಿನ ಆತಂಕ ಶುರುವಾಗಿದೆ. ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಮತ್ತು ನಾಯಕರು ಜಿಲ್ಲೆಯಾ ದ್ಯಂತ…

ಎಲ್‍ಆರ್‍ಎಸ್, ಜಮೀರ್ ವಿರುದ್ಧ ಚುನಾವಣಾಧಿಕಾರಿಗೆ ದೂರು
ಮಂಡ್ಯ

ಎಲ್‍ಆರ್‍ಎಸ್, ಜಮೀರ್ ವಿರುದ್ಧ ಚುನಾವಣಾಧಿಕಾರಿಗೆ ದೂರು

October 26, 2018

ಮಂಡ್ಯ:  ಚುನಾವಣಾ ನೀತಿ, ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಮತ್ತು ಸಚಿವ ಜಮೀರ್ ಅಹಮದ್ ವಿರುದ್ಧ ಪಕ್ಷೇತರ ಅಭ್ಯರ್ಥಿ ಜಿ.ಬಿ.ನವೀನ್‍ಕುಮಾರ್ ಅವರು ಗುರುವಾರ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮಾದರಿ ಮತಪತ್ರದಲ್ಲಿ ನನ್ನ ಚಿಹ್ನೆಯನ್ನು ತಪ್ಪಾಗಿ ನಮೂದಿಸಿ ಮತದಾರರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಲ್.ಆರ್.ಶಿವರಾಮೇಗೌಡ ವಿರುದ್ಧ ಮತ್ತು ಮತದಾರ ರಿಗೆ ಹಣ ಹಂಚಿದ್ದಾರೆಂದು ಆರೋಪಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಎಲ್‍ಆರ್‍ಎಸ್ ವಿರುದ್ದ ದೂರು: ಮತ…

2019ರ ಚುನಾವಣೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮಂಡ್ಯ

2019ರ ಚುನಾವಣೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ

October 25, 2018

ಮಂಡ್ಯ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ವಿಡುವ ಏಕೈಕ ಕಾರಣದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲೇ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಯನ್ನೂ ಎದುರಿಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿಗೆ ಇಳಿದಿದ್ದೆವು. ನಾವು ಅವರ ಮೇಲೆ, ಅವರು ನಮ್ಮ ಮೇಲೆ ಆರೋಪ, ಪ್ರತ್ಯಾರೋಪ ಮಾಡಿದ್ದು ನಿಜ. ಆದರೆ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಈ…

1 2
Translate »