Tag: Mandya Loksabha bypolls

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ
ಮಂಡ್ಯ

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ

October 24, 2018

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ ಮತ್ತು ಕೆ.ಆರ್.ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಆರ್.ಅಶೋಕ್, ಚಿತ್ರನಟಿ ತಾರಾ ಸೇರಿದಂತೆ ಹಲವು ನಾಯಕರು ಬಹಿರಂಗ ಪ್ರಚಾರ ನಡೆಸಿದರು. ಶ್ರಿರಂಗಪಟ್ಟಣ: ಜನ್ಮಭೂಮಿ ಮಂಡ್ಯಜಿಲ್ಲೆ, ಕರ್ಮಭೂಮಿ ಶಿವಮೊಗ್ಗ. ಆದರೆ, ಈ ನನ್ನ ಜನ್ಮಭೂಮಿ ಮಂಡ್ಯದಿಂದ ಒಬ್ಬನೇ ಒಬ್ಬ ಬಿಜೆಪಿಯ ಅಭ್ಯರ್ಥಿಯನ್ನು…

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ
ಮಂಡ್ಯ

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ

October 22, 2018

ಕೆ.ಆರ್.ಪೇಟೆ:  ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಅ. 23ರಂದು ಪಟ್ಟಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಹಿರಂಗ ಸಭೆಯು ನಡೆಯಲಿದ್ದು, ಸಭೆಯಲ್ಲಿ ತಾಲೂಕಿನ ಎಲ್ಲಾ 6 ಹೋಬಳಿಗಳಿಂದ 25 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿ ದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಿಲ್ಲೆಯ ರೈತರ ಜೀವನಾಡಿ…

ನಾಗಮಂಗಲದಲ್ಲಿ ಜೆಡಿಎಸ್ ಸಮಾವೇಶದ ಪೂರ್ವಭಾವಿ ಸಭೆ: ಸುರೇಶ್‍ಗೌಡ-ಶಿವರಾಮೇಗೌಡ ಬೆಂಬಲಿಗರ ನಡುವೆ ಕಚ್ಚಾಟ
ಮಂಡ್ಯ

ನಾಗಮಂಗಲದಲ್ಲಿ ಜೆಡಿಎಸ್ ಸಮಾವೇಶದ ಪೂರ್ವಭಾವಿ ಸಭೆ: ಸುರೇಶ್‍ಗೌಡ-ಶಿವರಾಮೇಗೌಡ ಬೆಂಬಲಿಗರ ನಡುವೆ ಕಚ್ಚಾಟ

October 22, 2018

ಮಂಡ್ಯ:  ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಅ. 22ರಂದು ನಾಗಮಂಗಲದಲ್ಲಿ ಹಮ್ಮಿಕೊಂಡಿರುವ ಜೆಡಿಎಸ್ ಸಮಾವೇಶದ ಅಂಗವಾಗಿ ಪಟ್ಟಣ ದಲ್ಲಿ ಶನಿವಾರ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಸುರೇಶ್‍ಗೌಡ ಹಾಗೂ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಅಸಮಾಧಾನ ಸ್ಫೋಟಗೊಂಡಿದೆ. ಸಮಾವೇಶದ ಕುರಿತು ಶಿವರಾಮೇ ಗೌಡರ ಬೆಂಬಲಿಗ ಹಾಗೂ ಜಿಲ್ಲಾ ಪಂಚಾ ಯಿತಿ ಮಾಜಿ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಪ್ರತಿ ಜಿಪಂ ಕ್ಷೇತ್ರದಿಂದಲೂ ಜನರು ಹಾಗೂ ಕಾರ್ಯಕರ್ತರನ್ನು ಸಮಾವೇಶಕ್ಕೆ ಕರೆತರಲು ಯಾವ ರೀತಿ ಪೂರ್ವ…

ಎಲ್.ಆರ್.ಶಿವರಾಮೇಗೌಡ ಜೆಡಿಎಸ್, ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿ
ಮಂಡ್ಯ

ಎಲ್.ಆರ್.ಶಿವರಾಮೇಗೌಡ ಜೆಡಿಎಸ್, ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿ

October 15, 2018

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಸಿದ್ದರಾಮಯ್ಯ ಸ್ಪರ್ಧೆಗಿಳಿಯಲಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿಂದು ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಜೆಡಿಎಸ್ ನಾಯಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ಅಭಿಪ್ರಾಯದಂತೆ ಮಾಜಿ ಶಾಸಕ ಎಲ್.ಆರ್.ಶಿವರಾಮೇ ಗೌಡರನ್ನು…

1 2
Translate »