Tag: Mandya Sugar Factory

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ
ಮಂಡ್ಯ

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ

July 25, 2018

ಬರುವ 15 ರೊಳಗೆ ರೈತರು, ಕಾರ್ಮಿಕರ ಎಲ್ಲಾ ಬಾಕಿ ಪಾವತಿ ಡಿಸ್ಟಿಲರಿ ಘಟಕ ಖಾಸಗಿಗೆ ವಹಿಸಲು ಸರ್ಕಾರ ನಿರ್ಧಾರ ಎಫ್‍ಆರ್‍ಪಿ ದರ ನಿಗದಿ ನಿಯಮ ತಕ್ಷಣದಿಂದಲೇ ಜಾರಿಗೆ ರೈತರ ಆಗ್ರಹ ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಆಗಸ್ಟ್ 15 ರಿಂದ ಆರಂಭಿಸಲಾಗುವುದು ಎಂದು ಸಕ್ಕರೆ ಹಾಗೂ ಭಾರೀ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಮಂಗಳವಾರ ಮೈಷುಗರ್ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿದ ಅವರು, ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಮಂಡ್ಯ

ಮೈಷುಗರ್ ಆರಂಭಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

July 20, 2018

ಮಂಡ್ಯ:  ರೈತರ ಜೀವನಾಡಿ ಮೈಷುಗರ್ ಕಾರ್ಖಾನೆ ಶೀಘ್ರ ಪ್ರಾರಂಭಿ ಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯ ಕರ್ತರು ನಗರದಲ್ಲಿಂದು ಪ್ರತಿಭಟನಾ ಧರಣಿ ನಡೆಸಿದರು. ಸರ್‍ಎಂವಿ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮೈಷುಗರ್ ಕಾರ್ಖಾನೆ ಶೀಘ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಬೆಳೆ ನಷ್ಟದಿಂದ 100ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು…

Translate »