Tag: Mandya

ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ: ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ಆರೋಪ
ಮಂಡ್ಯ

ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ: ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ಆರೋಪ

December 19, 2019

ಮದ್ದೂರು, ಡಿ.18- ಪಟ್ಟಣ ಹಾಗೂ ತಾಲೂಕಿನ ಹಲವು ಭಾಗ ಗಳಲ್ಲಿ ಹಿಂದೂಗಳನ್ನು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಆಸೆ, ಆಮಿಷಗಳನ್ನು ಒಡ್ಡುವ ಮೂಲಕ ಕ್ರಿಶ್ಚಿಯನ್ ಮತಕ್ಕೆ ಮತಾಂ ತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ ನಡೆಯಿತು. ಶಿವಪುರ ಇತಿಹಾಸ ಪ್ರಸಿದ್ಧ ಧ್ವಜ ಸತ್ಯಾಗ್ರಹ ಸೌಧದಿಂದ ವಿವಿಧ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೈಕ್ ಜಾಥದ ಮೂಲಕ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿ, ಪ್ರವಾಸಿ ಮಂದಿರದ ಬಳಿ…

ಉಪಚುನಾವಣೆ ಬಳಿಕವೂ ಆಪರೇಷನ್ ಕಮಲ: ಮಂಡ್ಯ ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ?
ಮಂಡ್ಯ

ಉಪಚುನಾವಣೆ ಬಳಿಕವೂ ಆಪರೇಷನ್ ಕಮಲ: ಮಂಡ್ಯ ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ?

December 18, 2019

ಮಂಡ್ಯ, ಡಿ.17- ಉಪಚುನಾವಣೆ ಬಳಿಕವೂ ಆಪರೇಷನ್ ಕಮಲ ಸದ್ದು ಮಾಡುತ್ತಿದ್ದು, ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ ವಾಗುವುದು ನಿಶ್ಚಿತವಾಗಿದೆ. ಈಗಾಗಲೇ ಆಪರೇಷನ್ ಕಮಲದ ಮೂಲಕ ಜೆಡಿಎಸ್‍ನ ಕೆ.ಸಿ.ನಾರಾಯಣಗೌಡರನ್ನು ಸೆಳೆದು ಕೆ.ಆರ್.ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ಜಿಲ್ಲೆಯಲ್ಲಿ ಖಾತೆ ತೆರೆ ದಿದೆ. ಅಂತೆಯೇ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಭದ್ರ ವಾಗಿ ನೆಲೆಯೂರುವ ಪ್ರಯತ್ನ ಮಾಡಿದ್ದು ಮತ್ತಷ್ಟು ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಜೆಡಿಎಸ್ ಭದ್ರಕೋಟೆಯನ್ನು ಉಪಚುನಾ ವಣೆಯಲ್ಲಿ ಛಿದ್ರ…

ಸಾಲಮನ್ನಾ ವಿಚಾರದಲ್ಲಿ ರೈತ ವಿರೋಧಿ ಧೋರಣೆ ಖಂಡಿಸಿ ರೈತರಿಂದ ಎಸ್‍ಬಿಐ ಬ್ಯಾಂಕ್‍ಗೆ ಮುತ್ತಿಗೆ
ಮಂಡ್ಯ

ಸಾಲಮನ್ನಾ ವಿಚಾರದಲ್ಲಿ ರೈತ ವಿರೋಧಿ ಧೋರಣೆ ಖಂಡಿಸಿ ರೈತರಿಂದ ಎಸ್‍ಬಿಐ ಬ್ಯಾಂಕ್‍ಗೆ ಮುತ್ತಿಗೆ

December 18, 2019

ಶ್ರೀರಂಗಪಟ್ಟಣ, ಡಿ.17(ವಿನಯ್)- ಸಾಲಮನ್ನಾ ವಿಚಾರದಲ್ಲಿ ಬ್ಯಾಂಕ್ ಅಧಿಕಾರಿ ಗಳು ಅನುಸರಿಸುತ್ತಿರುವ ರೈತ ವಿರೋಧಿ ಧೋರಣೆ ಖಂಡಿಸಿ ರೈತರು ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಪಟ್ಟಣದ ಎಸ್‍ಬಿಐ ಎದುರು ಸಮಾವೇಶಗೊಂಡ ರೈತಸಂಘ ಹಾಗೂ ದಲಿತ ಸಂಘಟನೆಯ ಕಾರ್ಯ ಕರ್ತರು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ರೈತರ ಸಾಲಮನ್ನಾ ವಿಚಾರದಲ್ಲಿ ಅನುಸರಿಸುತ್ತಿರುವ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮಂಜೇಶ್‍ಗೌಡ ಮಾತನಾಡಿ,…

ಮಹಿಳಾ ಸ್ವಸಹಾಯ ಸಂಘಗಳು ಸಾವಲಂಬನೆ ಸಾಧಿಸಿ: ಶ್ರೀಗುರುಸಿದ್ದೇಶ್ವರ ಸ್ವಾಮೀಜಿ
ಮಂಡ್ಯ

ಮಹಿಳಾ ಸ್ವಸಹಾಯ ಸಂಘಗಳು ಸಾವಲಂಬನೆ ಸಾಧಿಸಿ: ಶ್ರೀಗುರುಸಿದ್ದೇಶ್ವರ ಸ್ವಾಮೀಜಿ

December 18, 2019

ಕೆ.ಆರ್.ಪೇಟೆ, ಡಿ.17- ಮಹಿಳಾ ಸ್ವಸಹಾಯ ಸಂಘಗಳು ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದು ಗೃಹ ಕೈಗಾರಿಕೆ ಸ್ಥಾಪಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಬೇಬಿಬೆಟ್ಟ ಶ್ರೀರಾಮೇಶ್ವರ ಮಠದ ಪೀಠಾಧ್ಯಕ್ಷ ಶ್ರೀಗುರುಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ತಾಲೂಕಿನ ಅಕ್ಕಿಹೆಬ್ಬಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸದೆ ಜಯಶ್ರೀ ರಂಗಮಂಟಪದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀಸತ್ಯನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಪ್ರಸ್ತುತ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ…

ಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
ಮಂಡ್ಯ

ಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

December 18, 2019

ನಾಗಮಂಗಲ, ಡಿ.17- ತಾಲೂಕಿನ ಕಾರಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಡಿ 4.05 ಕೋಟಿ ರೂ. ವೆಚ್ಚದ ಚರಂಡಿ, 5 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್‍ಗೌಡ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕÀರು, ಮೈಲಾರಪಟ್ಟಣ ರಸ್ತೆಯಿಂದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಗೆ ಸೇರುವ ದೊಡ್ಡಜಟಕ ಗ್ರಾಮದ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಅತ್ಯವಶ್ಯಕವಾಗಿತ್ತು. ಅಲ್ಲದೇ ಸ್ಥಳೀಯರ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು ಗ್ರಾಮ ವ್ಯಾಪ್ತಿಯಲ್ಲಿ ಸುಸಜ್ಜಿತ ಒಳಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು….

ಡಿ.21ರಂದು ಉದ್ಯೋಗ ಮೇಳ: 2 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿ: ಡಿಸಿ
ಮಂಡ್ಯ

ಡಿ.21ರಂದು ಉದ್ಯೋಗ ಮೇಳ: 2 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿ: ಡಿಸಿ

December 18, 2019

ಮಂಡ್ಯ, ಡಿ.17- ಈ ಹಿಂದೆ ನಡೆದ 2 ಉದ್ಯೋಗ ಮೇಳ ಗಳು ಯಶಸ್ವಿಯಾಗಿ ನಡೆಯುವ ಮೂಲಕ 700 ಕುಟುಂಬ ಗಳಿಗೆ ದಾರಿ ದೀಪವಾಗಿದೆ. ಅದರಂತೆ ಈ ಬಾರಿ ಆಯೋ ಜಿಸಿರುವ ಉದ್ಯೋಗ ಮೇಳದಲ್ಲಿ ಕನಿಷ್ಠ 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರಸಭೆ ಮಂಡ್ಯ ಇವರ ವತಿಯಿಂದ ಡಿ.21 ರಂದು ನಗರದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಮಂಡ್ಯ ಇಲ್ಲಿ ಉದ್ಯೋಗ ಮೇಳ…

ಪಾಂಡವಪುರ ಪೊಲೀಸರಿಂದ 7 ಡಕಾಯಿತರ ಬಂಧನ: 9.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಇತರ ವಸ್ತುಗಳು ವಶ, ಆರು ದರೋಡೆ ಪ್ರಕರಣ ಪತ್ತೆ
ಮಂಡ್ಯ

ಪಾಂಡವಪುರ ಪೊಲೀಸರಿಂದ 7 ಡಕಾಯಿತರ ಬಂಧನ: 9.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಇತರ ವಸ್ತುಗಳು ವಶ, ಆರು ದರೋಡೆ ಪ್ರಕರಣ ಪತ್ತೆ

December 17, 2019

ಮಂಡ್ಯ, ಡಿ. 16(ನಾಗಯ್ಯ)- ಏಳು ಡಕಾ ಯಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿ ರುವ ಪಾಂಡವಪುರ ಪೊಲೀಸರು, 9.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿ ದ್ದಾರೆ. ಈ ಡಕಾಯಿತರು ಪಾಂಡವಪುರ, ಶ್ರೀರಂಗಪಟ್ಟಣ, ಸಾಲಿಗ್ರಾಮ ಹಾಗೂ ಹಾಸನ ಜಿಲ್ಲೆಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.ಮಂಡ್ಯದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ಕೆ. ಪರಶು ರಾಮ್, ಪ್ರಕರಣಗಳ ಬಗ್ಗೆ ವಿವರಿಸಿದರು. ಪಾಂಡವಪುರ ತಾಲೂಕು ಚಿನಕುರಳಿಯ ಡ್ರೈವರ್…

ನೀತಿ ಸಂಹಿತೆಯಿಂದ ಅಭಿವೃದ್ಧಿ ಕುಂಠಿತ: ರವೀಂದ್ರ ಶ್ರೀಕಂಠಯ್ಯ
ಮಂಡ್ಯ

ನೀತಿ ಸಂಹಿತೆಯಿಂದ ಅಭಿವೃದ್ಧಿ ಕುಂಠಿತ: ರವೀಂದ್ರ ಶ್ರೀಕಂಠಯ್ಯ

December 17, 2019

ಶ್ರೀರಂಗಪಟ್ಟಣ, ಡಿ.16(ವಿನಯ್ ಕಾರೇಕುರ)- ಸಾರ್ವತ್ರಿಕ ಹಾಗೂ ಉಪ ಚುನಾವಣೆಗಳ ನೀತಿ ಸಂಹಿತೆಯಿಂದ ಕ್ಷೇತ್ರ ದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ವಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ತಾಪಂನಲ್ಲಿರುವ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಾರ್ವ ಜನಿಕರ ಕುಂದುಕೊರತೆ ಸಭೆಯನ್ನು ದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಸ್ಪಂದಿಸಲಿ: ಜಿಲ್ಲೆಯ ಸುಪುತ್ರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಆಗ್ರಹಿಸಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮದ್ದೂರಲ್ಲಿ ಸರಣಿ ಪ್ರತಿಭಟನೆ
ಮಂಡ್ಯ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮದ್ದೂರಲ್ಲಿ ಸರಣಿ ಪ್ರತಿಭಟನೆ

December 17, 2019

* 4ನೇ ಶನಿವಾರ ರಜೆ ರದ್ದು: ವಕೀಲರಿಂದ ಕಲಾಪ ಬಹಿಷ್ಕಾರ * ಭತ್ತ ಖರೀದಿ ಕೇಂದ್ರ ತೆರೆಯಲು ರೈತ ಸಂಘ ಒತ್ತಾಯ ಮದ್ದೂರು, ಡಿ.16- ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮದ್ದೂರಿನ ವಿವಿಧೆಡೆ ವಕೀಲರು, ಕಬ್ಬು ಬೆಳೆಗಾರರು ಹಾಗೂ ರೈತ ಸಂಘದ ಕಾರ್ಯಕರ್ತರು ಸೋಮವಾರ ಸರಣಿ ಪ್ರತಿ ಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ವಕೀಲರು: ನಾಲ್ಕನೇ ಶನಿವಾರ ರಜೆ ರದ್ದು ಮಾಡಿರುವ ರಾಜ್ಯ ಸರ್ಕಾರ ಕ್ರಮ ಖಂಡಿಸಿ ವಕೀಲರು ಸೋಮವಾರ ನ್ಯಾಯಾ ಲಯದ ಕಾರ್ಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ…

ಸಂಸ್ಕಾರಯುತ ಜೀವನ ಶಾಂತಿ, ನೆಮ್ಮದಿಗೆ ನಾಂದಿ
ಮಂಡ್ಯ

ಸಂಸ್ಕಾರಯುತ ಜೀವನ ಶಾಂತಿ, ನೆಮ್ಮದಿಗೆ ನಾಂದಿ

December 17, 2019

ಮಳವಳ್ಳಿ, ಡಿ.16- ಸಂಸ್ಕಾರಯುತ ಜೀವನ ಶಾಂತಿ, ನೆಮ್ಮದಿಗೆ ನಾಂದಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ತಿಳಿಸಿದರು. ತಾಲೂಕಿನ ಹಿಟ್ಟನಹಳ್ಳಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಸಾನಿಧ್ಯ ವಹಿಸಿದ್ದ ಶ್ರೀರಾಮರೂಢ ಮಠಾಧ್ಯಕ್ಷ ಶ್ರೀಬಸವಾನಂದಸ್ವಾಮಿ ಮಾತನಾಡಿ, ಜನರು ಮೂಡನಂಭಿಕೆ, ಜಾತೀಯತೆ, ಅನಾಚಾರಗಳನ್ನು ಬಿಟ್ಟಾಗ ಮಾತ್ರ ನಿಜವಾದ ದೇವರು ಕಾಣಲು…

1 10 11 12 13 14 56
Translate »