Tag: Mandya

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಮಂಡ್ಯ

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

December 12, 2019

ಪಾಂಡವಪುರ, ಡಿ.11- ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ಬುಧವಾರ ತಾಪಂ ಅನುದಾನದ 4.80ಲಕ್ಷ ರೂ.ವೆಚ್ಚದಡಿ ವಿವಿಧ ಕಾಮಗಾರಿಗೆ ತಾಪಂ ಸದಸ್ಯೆ ರಾಧಮ್ಮ ಚಾಲನೆ ನೀಡಿದರು. ತಾಪಂ ಅನುದಾನದ 2.10 ಲಕ್ಷ ರೂ. ವೆಚ್ಚದಲ್ಲಿ ಗುಳ್ಳೇಗೌಡರ ಮನೆಯಿಂದ ಜವರಪ್ಪ ಮನೆಯವರೆಗಿನ 50 ಮೀ.ಮೀ. ಉದ್ದ ಕಾಂಕ್ರಿಟ್ ರಸ್ತೆ ಅಭಿವೃದ್ದಿ, 2.10 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಓವರೆಡ್ ಟ್ಯಾಂಕ್‍ನಿಂದ ಸುಮಾರು 712 ಮೀ.ಮೀ. ಉದ್ದದ ಕುಡಿಯುವ ನೀರಿನ ಪೈಪ್‍ಲೈನ್ ಕಾಮಗಾರಿಗೆ, ಸುಮಾರು 52 ಸಾವಿರ ವೆಚ್ಚದಡಿ ಅಂಗನವಾಡಿ ಕಟ್ಟಡ ದುರಸ್ತಿ…

ಹುಲಿಕೆರೆ ಗ್ರಾಪಂ ಅವಿಶ್ವಾಸ ನಿರ್ಣಯ ಸಭೆ ರದ್ದು
ಮಂಡ್ಯ

ಹುಲಿಕೆರೆ ಗ್ರಾಪಂ ಅವಿಶ್ವಾಸ ನಿರ್ಣಯ ಸಭೆ ರದ್ದು

December 12, 2019

ಶ್ರೀರಂಗಪಟ್ಟಣ, ಡಿ.11(ವಿನಯ್ ಕಾರೇಕುರ)- ತಾಲೂಕಿನ ಹುಲಿಕೆರೆ ಗ್ರಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಅವಿಶ್ವಾಸ ನಿರ್ಣಯ ಸಭೆಯು ಕೋರಂ ಕೊರತೆಯಿಂದ ರದ್ದುಪಡಿಸಲಾಯಿತು. ಹುಲಿಕೆರೆ ಗ್ರಾಪಂ ಅಧ್ಯಕ್ಷ ಸಿದ್ದರಾಜು ವಿರುದ್ಧ 12 ಜನ ಗ್ರಾಪಂ ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿ, ಪಾಂಡವಪುರ ಉಪವಿಭಾಗಾಧಿ ಕಾರಿ ಶೈಲಾಜ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವಿಶ್ವಾಸ ನಿರ್ಣಯ ಸಭೆಯನ್ನು ಕರೆಯಲಾಗಿತ್ತು. ಆದರೆ, ಸಭೆಗೆ 10 ಸದಸ್ಯರು ಗೈರಾದ ಕಾರಣ ಸಭೆಯನ್ನು ಪಾಂಡವಪುರ ಉಪ ವಿಭಾಗಾಧಿಕಾರಿ ಶೈಲಜಾ ರದ್ದುಪಡಿಸಿದರು. ಇದರಿಂದ ಜೆಡಿಎಸ್ ಬೆಂಬ…

ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಮಂಡ್ಯ

ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

December 12, 2019

ಭಾರತೀನಗರ, ಡಿ.11(ಅ.ಸತೀಶ್)- ಹನುಮ ಜಯಂತಿ ಅಂಗವಾಗಿ ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಬಾಳೆಮಂಡಿಯ ಸಮೀಪದ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಯಿತು. ಬೆಳಗಿನಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ ಗಳನ್ನು ನಡೆಸಲಾಯಿತು. ಬಳಿಕ ಶ್ರೀರಾಮತಾರಕ ಹೋಮ ಸೇರಿದಂತೆ ಹಲವು ಧಾರ್ಮಿಕ ಪೂಜಾ ವಿಧಿ ವಿಧಾನ ನಡೆಸಲಾಯಿತು. ಬಳಿಕ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ ಜೊತೆಗೆ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಮುಖಂಡರಾದ ಅನಿಲ್, ಮನೋಜ್, ಗಿರೀಶ್, ನಾರಾಯಣ, ಮಹೇಶ್, ಕಿರಣ್, ಕಾರ್ತಿಕ್, ಪ್ರದೀಪ್, ಬಸವ, ಅನಿ ಸೇರಿದಂತೆ…

ಉತ್ತಮ ಸಮಾಜಕ್ಕೆ ಪೂರ್ಣ ಸಂವಿಧಾನ ಜಾರಿ ಅಗತ್ಯ: ನಳಂದ ಬುದ್ಧ ವಿಹಾರದ ಬಂತೆ ಬೋಧಿದತ್ತ ಅಭಿಪ್ರಾಯ
ಮಂಡ್ಯ

ಉತ್ತಮ ಸಮಾಜಕ್ಕೆ ಪೂರ್ಣ ಸಂವಿಧಾನ ಜಾರಿ ಅಗತ್ಯ: ನಳಂದ ಬುದ್ಧ ವಿಹಾರದ ಬಂತೆ ಬೋಧಿದತ್ತ ಅಭಿಪ್ರಾಯ

December 11, 2019

ಮಂಡ್ಯ, ಡಿ.10(ನಾಗಯ್ಯ)- ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿ ಧಾನ ಸಂಪೂರ್ಣವಾಗಿ ಜಾರಿಯಾದರೆ ಪೆÇಲೀಸ್ ಠಾಣೆ ಹಾಗೂ ನ್ಯಾಯಾಲಯ ಗಳ ಅವಶ್ಯಕತೆಯೇ ಇರುವುದಿಲ್ಲ ಎಂದು ಚಾಮರಾಜನಗರ ನಳಂದ ಬುದ್ಧ ವಿಹಾ ರದ ಬಂತೆ ಬೋಧಿದತ್ತ ಅಭಿಪ್ರಾಯಪಟ್ಟರು. ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ (ಡಿಎಸ್-4 ಕರ್ನಾಟಕ) ಜಿಲ್ಲಾ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಪರಿನಿಬ್ಬಾಣ ದಿನದ ಅಂಗವಾಗಿ ನಗರದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆದ ಡಾ. ಅಂಬೇಡ್ಕರ್ ಸಿದ್ಧಾಂತ ಮತ್ತು ಭಾರತ ಸಂವಿಧಾನಕ್ಕೆ ಗೌರವಾರ್ಪಣೆ ಕಾರ್ಯಕ್ರಮದ…

ಹೊಳಲಿನಲ್ಲಿ ಹನುಮ ಜಯಂತಿ
ಮಂಡ್ಯ

ಹೊಳಲಿನಲ್ಲಿ ಹನುಮ ಜಯಂತಿ

December 11, 2019

ಮಂಡ್ಯ, ಡಿ.10(ನಾಗಯ್ಯ)- ತಾಲೂಕಿನ ಹೊಳಲು ಗ್ರಾಮದ ಶ್ರೀಆಂಜನೇಯಸ್ವಾಮಿ ಸೇವಾ ಸಮಿತಿ ವತಿಯಿಂದ 17ನೇ ವರ್ಷದ ಹನುಮ ಜಯಂತಿ ಪ್ರಯಕ್ತ ದೇವರಿಗೆ ವಿಶೇಷ ಕಾರ್ಯಕ್ರಮ ನಡೆದವು. ಮುಂಜಾನೆಯಿಂದಲೇ ದೇವರಿಗೆ ಹೋಮ, ಹವನ, ಶ್ರೀರಾಮ ತಾರಕ ಹೋಮ, ಅಭಿಷೇಕ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಲಾ ಯಿತು. ಸಂಜೆ 6.30ಕ್ಕೆ ಆಂಜನೇಯ ಉತ್ಸವ ಮೂರ್ತಿಯನ್ನು ವಿಶೇಷ ಅಲಂಕಾರ ಮಾಡಿ, ಗ್ರಾಮದ ವಿವಿಧ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ತಮಟೆ, ನಗಾರಿ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ…

ಮಳವಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು
ಮಂಡ್ಯ

ಮಳವಳ್ಳಿ ಬಳಿ ವಿದ್ಯುತ್ ಸ್ಪರ್ಶದಿಂದ ಆನೆ ಸಾವು

December 11, 2019

ಮಂಡ್ಯ, ಡಿ.10(ನಾಗಯ್ಯ)- ಕಾಡು ಪ್ರಾಣಿಗಳ ಉಪಟಳದಿಂದ ಬೆಳೆ ರಕ್ಷಣೆ ಗೆಂದು ಹಾಕಲಾಗಿದ್ದ ವಿದ್ಯುತ್ ತಂತಿ ತುಳಿದು ಗಂಡಾನೆಯೊಂದು ಸಾವನ್ನಪ್ಪಿ ರುವ ಘಟನೆ ಧನಗೂರು ಅರಣ್ಯ ವಲಯ ದಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಮಳವಳ್ಳಿ ತಾಲೂಕು ಡಿ.ಹಲಸಹಳ್ಳಿ ಗ್ರಾಪಂ ವ್ಯಾಪ್ತಿಯ ಧನಗೂರು ಅರಣ್ಯ ವಲಯದ ಬಳಿ ಶಿವಮ್ಮ ಕೋಂ ರಾಜಣ್ಣ ಅವರ ಜಮೀನಿನಲ್ಲಿ ಭತ್ತದ ಬೆಳೆ ಮೇಯಲು ಹೋದ ಕಾಡಾನೆ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಾವೇರಿ ವನ್ಯಜೀವಿ ಧಾಮದ ಸಹಾಯಕ ಅರಣ್ಯ…

ಬಿಜೆಪಿ ಕೈ ಹಿಡಿದ ಕಾಯಕ ಸಮುದಾಯ: ರಘು ಆರ್.ಕೌಟಿಲ್ಯ
ಮಂಡ್ಯ

ಬಿಜೆಪಿ ಕೈ ಹಿಡಿದ ಕಾಯಕ ಸಮುದಾಯ: ರಘು ಆರ್.ಕೌಟಿಲ್ಯ

December 11, 2019

ಕೆ.ಆರ್.ಪೇಟೆ, ಡಿ.10- ಪ್ರಬಲ ಸಮುದಾಯಗಳ ನಡುವೆ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಕಾಯಕ ಸಮಾಜಗಳು ಬಿಜೆಪಿ ಕೈ ಹಿಡಿದಿದ್ದರಿಂದ ಪಕ್ಷದ ಅಭ್ಯರ್ಥಿ ನಾರಾಯಣಗೌಡರು ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ರಾಜ್ಯ ಬಿಜೆಪಿ ಸಹ ವಕ್ತಾರ ರಘು ಆರ್.ಕೌಟಿಲ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಡಿ.ಯಡಿಯೂರಪ್ಪನವರ ಪುತ್ರ ಹಾಗೂ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ತಾಲೂಕಿನ ಮಡಿವಾಳ, ವಿಶ್ವಕರ್ಮ, ಗಾಣಿಗ, ಕುಂಬಾರ, ನಯನಕ್ಷತ್ರಿಯ, ನೇಕಾರ, ಉಪ್ಪಾರ, ಈಡಿಗ ಮತ್ತಿತರ ಸಣ್ಣ ಸಮುದಾಯಗಳ ಪ್ರತ್ಯೇಕ ಸಮಾವೇಶ ನಡೆಸಿ ಬಿಜೆಪಿ…

ಅಘಲಯದಲ್ಲಿ ಸಂಭ್ರಮದ ಹನುಮ ಜಯಂತಿ
ಮಂಡ್ಯ

ಅಘಲಯದಲ್ಲಿ ಸಂಭ್ರಮದ ಹನುಮ ಜಯಂತಿ

December 11, 2019

ಅಘಲಯ, ಡಿ.10- ಗ್ರಾಮದ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ 81ನೇ ವರ್ಷದ ಹನುಮ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹನುಮ ಜಯಂತಿ ಅಂಗವಾಗಿ ಸ್ವಾಮಿಗೆ ಅಭಿಷೇಕ, ವಿವಿಧ ಪುಷ್ಪಾಲಂಕಾರ, ಹೋಮ-ಹವನ, ಪೂರ್ಣಹುತಿ, ಪಲ್ಲಕ್ಕಿ ಉತ್ಸವ, ಸಿಡಿಮದ್ದು ಪ್ರದರ್ಶನ, ಅನ್ನದಾನ ಮತ್ತಿತರರ ಕಾರ್ಯಕ್ರಮ ನಡೆದವು. ಬಳಿಕ ಸರ್ವಾಲಂಕಾರಗೊಂಡ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯನ್ನು ವೀರಗಾಸೆ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ, ಮಂಗಳವಾದ್ಯ ಮತ್ತಿತರ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ…

ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ ನಿಷೇಧ ಕುರಿತು  ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ
ಮಂಡ್ಯ

ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ ನಿಷೇಧ ಕುರಿತು ಶ್ರೀರಂಗಪಟ್ಟಣ, ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ

December 11, 2019

ಶ್ರೀರಂಗಪಟ್ಟಣ/ಮಳವಳ್ಳಿ ಡಿ.10- ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಶಿಕ್ಷಣ, ಪೊಲೀಸ್ ಇಲಾಖೆ ಸಹಯೋಗ ದೊಂದಿಗೆ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಮಾರಾಟ ನಿಷೇಧಿಸುವ ಕುರಿತು ಶಾಲಾ ಮಕ್ಕಳಿಂದ ಮಂಗಳವಾರ ಶ್ರೀರಂಗಪಟ್ಟಣ ಹಾಗೂ ಮಳವಳ್ಳಿಯಲ್ಲಿ ಗುಲಾಬಿ ಆಂದೋಲನ ನಡೆಯಿತು. ಶ್ರೀರಂಗಪಟ್ಟಣ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ನಿಯರು ಗುಲಾಬಿ ಆಂದೋಲನದ ಅಂಗ ವಾಗಿ ಇಲ್ಲಿನ ಪುರಸಭೆ ಬಳಿಯ ವೃತ್ತ ದಲ್ಲಿ ಮಾನವ ಸರಪಳಿ ನಿರ್ಮಿಸಿ…

ಇಂದು ಶ್ರೀರಂಗಪಟ್ಟಣದಲ್ಲಿ ಶೋಭಾಯಾತ್ರೆ
ಮಂಡ್ಯ

ಇಂದು ಶ್ರೀರಂಗಪಟ್ಟಣದಲ್ಲಿ ಶೋಭಾಯಾತ್ರೆ

December 11, 2019

ಪೆÇಲೀಸ್ ಬಿಗಿ ಭದ್ರತೆ 20ಕ್ಕೂ ಹೆಚ್ಚು ಕಡೆ ಸಿಸಿಟಿವಿ ಕಣ್ಗಾವಲು 5 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳಿಂದ ಜಾಥಾ ಮಂಡ್ಯ, ಡಿ.10(ನಾಗಯ್ಯ)- ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಗಂಜಾಂನ ಆಂಜನೇಯಸ್ವಾಮಿ ದೇವಸ್ಥಾನದಿಂದ ಶ್ರೀರಂಗ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಬಳಿಯ ಬಯಲು ಕ್ರೀಡಾಂಗಣದವರೆಗೆ ಈ ಶೋಭಾಯಾತ್ರೆ ನಡೆಯಲಿದ್ದು, ಕರ್ನಾಟಕ, ಕೇರಳ ಸೇರಿದಂತೆ ವಿವಿಧೆಡೆಗಳಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಭಾಗವಹಿಸಲಿದ್ದಾರೆ. ಪಟ್ಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಬಳಿಕ…

1 12 13 14 15 16 56
Translate »