Tag: Mandya

‘ಮಂಡ್ಯದ ಗಂಡು’ ಅಂಬಿಗೆ ಭಾವಪೂರ್ಣ ಶ್ರದ್ಧಾಂಜಲಿ
ಮಂಡ್ಯ

‘ಮಂಡ್ಯದ ಗಂಡು’ ಅಂಬಿಗೆ ಭಾವಪೂರ್ಣ ಶ್ರದ್ಧಾಂಜಲಿ

November 26, 2018

ಮಂಡ್ಯ : ಮಂಡ್ಯದ ಗಂಡು, ಚಿತ್ರ ನಟ, ರೆಬೆಲ್‍ಸ್ಟಾರ್ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಅವರ ಅಭಿಮಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಜಿಲ್ಲಾದ್ಯಂತ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಡ್ಯ, ಮದ್ದೂರು, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಪಾಂಡವ ಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಂಬರೀಶ್ ನಿಧನಕ್ಕೆ ಜಿಲ್ಲೆಯ ಜನರು ಹಾಗೂ ಅಂಬಿ ಅಭಿಮಾನಿಗಳು ಅಂಬರೀಶ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂ ಜಲಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ. ಕೆ.ಆರ್.ಪೇಟೆ: ರೆಬೆಲ್‍ಸ್ಟಾರ್ ಅಂಬರೀಶ್ ನಿಧನಕ್ಕೆ ಪಟ್ಟಣ ಹಾಗೂ…

ಕನಗನಮರಡಿ ಗ್ರಾಮದಲ್ಲಿ ಖಾಸಗಿ ಬಸ್ ದುರಂತ ಪ್ರಕರಣ ವದೇಸಮುದ್ರದಲ್ಲಿ ಸಾಮೂಹಿಕ ಅಂತ್ಯಕ್ರಿಯೆ
ಮಂಡ್ಯ

ಕನಗನಮರಡಿ ಗ್ರಾಮದಲ್ಲಿ ಖಾಸಗಿ ಬಸ್ ದುರಂತ ಪ್ರಕರಣ ವದೇಸಮುದ್ರದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

November 26, 2018

ಚಿಕ್ಕಯ್ಯನಕೊಪ್ಪಲಿನಲ್ಲಿ ಮೂವರು, ಬೇರೆಡೆ 19 ಮಂದಿಯ ಪ್ರತ್ಯೇಕ ಅಂತ್ಯಕ್ರಿಯೆ ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಸಮೀಪ ಶನಿ ವಾರ ನಡೆದ ಬಸ್ ದುರಂತದಲ್ಲಿ ಮೃತ ಪಟ್ಟ ಒಂದೇ ಗ್ರಾಮದ 8 ಮಂದಿಯ ಸಾಮೂಹಿಕ ಅಂತ್ಯಕ್ರಿಯೆಯನ್ನು ಭಾನು ವಾರ ನಡೆಸಲಾಯಿತು. ದುರಂತದಲ್ಲಿ ಸಾವನ್ನಪ್ಪಿದ್ದ ವದೇ ಸಮುದ್ರ ಗ್ರಾಮದ ನಿವಾಸಿಗಳಾದ ಚಿಕ್ಕಯ್ಯ (60), ಕರಿಯಪ್ಪ(65), ಪ್ರಶಾಂತ್(15), ರವಿಕುಮಾರ್(12), ಕಮಲಮ್ಮ(55) ರತ್ನಮ್ಮ (60) ಶಶಿಕಲಾ(45), ಪವಿತ್ರ(11) ಅವರು ಗಳ ಮೃತದೇಹವನ್ನು ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸ ಲಾಯಿತು. ಇದಕ್ಕೂ…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಶತಃಸಿದ್ಧ: ಸಿಎಂ ಕುಮಾರಸ್ವಾಮಿ
ಮಂಡ್ಯ, ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಶತಃಸಿದ್ಧ: ಸಿಎಂ ಕುಮಾರಸ್ವಾಮಿ

November 24, 2018

ಮಂಡ್ಯ: ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆ ಕೈ ಬಿಡುವ ಪ್ರಶ್ನೆಯೇ ಇಲ್ಲ. ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಮಾತ್ರವಲ್ಲ, ವಿಶ್ವಮಟ್ಟದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ದುದ್ದ ಗ್ರಾಮದಲ್ಲಿಂದು ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 718 ಕೋಟಿ ರೂ. ವೆಚ್ಚದಲ್ಲಿ 54 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, 47 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೆಆರ್‌ಎಸ್‌ನಲ್ಲಿ ಉದ್ದೇಶಿತ ಡಿಸ್ನಿಲ್ಯಾಂಡ್…

ನಾಳೆಯಿಂದ 3 ದಿನ ತೊಣ್ಣೂರು ಕೆರೆ ಉತ್ಸವ
ಮಂಡ್ಯ

ನಾಳೆಯಿಂದ 3 ದಿನ ತೊಣ್ಣೂರು ಕೆರೆ ಉತ್ಸವ

November 22, 2018

ಮಂಡ್ಯ:  ಐತಿಹಾಸಿಕ ತಾಣ ಪಾಂಡವಪುರ ತಾಲೂಕಿನ ತೊಣ್ಣೂರು ಕೆರೆಯ ಬಳಿ ನ.23ರಿಂದ 25 ರವರೆಗೆ ಒಟ್ಟು 3 ದಿನಗಳವರೆಗೆ `ತೊಣ್ಣೂರು ಕೆರೆ ಉತ್ಸವ’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಣ್ಣ ನೀರಾ ವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಕೆರೆತೊಣ್ಣೂರು ಗ್ರಾಮದ ಕೆರೆಯ ಬಳಿ ನಡೆದ ತೊಣ್ಣೂರು ಕೆರೆ ಉತ್ಸವ ಕಾರ್ಯ ಕ್ರಮದ ಪೂರ್ವಭಾವಿ ಸಿದ್ಧತಾ ಪರಿಶೀಲಿಸಿ, ಸಭೆ ನಡೆಸಿ ಬಳಿಕ ಅವರು ಮಾತನಾಡಿದರು. `ತೊಣ್ಣೂರು ಕೆರೆ ಈ ಭಾಗದ ರೈತರ ಜೀವನಾಡಿಯಾಗಿದೆ. ಪ್ರತಿ…

ಮಳವಳ್ಳಿಯಲ್ಲಿ ಬಾಗಿಲು ಮೀಟಿ ಮನೆಗಳವು
ಮಂಡ್ಯ

ಮಳವಳ್ಳಿಯಲ್ಲಿ ಬಾಗಿಲು ಮೀಟಿ ಮನೆಗಳವು

November 22, 2018

ಮಳವಳ್ಳಿ: ಮನೆಯ ಮುಂಬಾ ಗಿಲು ಮೀಟಿ ಒಳನುಗ್ಗಿದ ಕಳ್ಳರು 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿ, 4 ಸಾವಿರ ನಗದು ದೋಚಿರುವ ಘಟನೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆಡಿದೆ. ಪಟ್ಟಣದ ಎನ್‍ಇಎಸ್ ಬಡಾವಣೆಯ ಶೆಟ್ಟಹಳ್ಳಿ ರಸ್ತೆಯಲ್ಲಿರುವ ಗ್ರಾಮಲೆಕ್ಕಾ ಧಿಕಾರಿ ಮಹೇಶ್ ಅವರ ಮನೆಯ ಮುಂಬಾಗಿಲನ್ನು ಹಾರೆಯಿಂದ ಮೀಟಿ ಒಳನುಗ್ಗಿದ ಕಳ್ಳರು ಸರ-ಉಂಗುರ, ಬೆಳ್ಳಿ ಆಭರಣ ಸೇರಿದಂತೆ ಹಲವು ಬೆಲೆ ಬಾಳುವ ವಸ್ತುಗಳು ಹಾಗೂ 4 ಸಾವಿರ ನಗದನ್ನು ದೋಚಿದ್ದಾರೆ. ಮಹೇಶ್ ಕರ್ತವ್ಯ ನಿಮಿತ್ತ ಕೆ.ಎಂ.ದೊಡ್ಡಿಗೆ ತೆರಳಿ…

ಸಿಲಿಂಡರ್ ಸ್ಫೋಟ; ಮಹಿಳೆ ಸಾವು
ಮಂಡ್ಯ

ಸಿಲಿಂಡರ್ ಸ್ಫೋಟ; ಮಹಿಳೆ ಸಾವು

November 22, 2018

ಕೆ.ಆರ್.ಪೇಟೆ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗೃಹಿಣಿ ಮೃತಪಟ್ಟಿರುವ ಘಟನೆ ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಆಂಥೋನಿಯಮ್ಮ(50) ಮೃತಪಟ್ಟ ಗೃಹಿಣಿ. ಇವರು ತಮ್ಮ ಮನೆಯಲ್ಲಿ ಮಂಗಳವಾರ ರಾತ್ರಿ ಅಡುಗೆ ಮಾಡುತ್ತಿ ದ್ದಾಗ ಆಕಸ್ಮಿಕವಾಗಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ. ಪರಿಣಾಮ ಆಂಥೋನಿಯಮ್ಮ ಗಂಭೀರವಾಗಿ ಗಾಯಗೊಂಡರು. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯು ಸಿರೆಳೆದಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಸರ ಅಪಹರಣ
ಮಂಡ್ಯ

ಮಹಿಳೆ ಸರ ಅಪಹರಣ

November 22, 2018

ಮಂಡ್ಯ: ನಗರದಲ್ಲಿ ಹಾಡಹಗಲೇ ಸರಗಳ್ಳರು ತಮ್ಮ ಕೈಚಳಕ ತೋರಿದ್ದು, ನಾಲೆಯಲ್ಲಿ ಬಟ್ಟೆ ತೊಳೆ ಯುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿ ಯಾಗಿದ್ದಾರೆ. ಮಂಡ್ಯ ತಾಲೂಕಿನ ಚೆನ್ನಗಿರಿದೊಡ್ಡಿ ಗ್ರಾಮದ ಸಾಕಮ್ಮ ಸರ ಕಳೆದುಕೊಂಡವರು. ಇವರ ಬಳಿ ವಿಳಾಸ ಕೇಳುವ ನೆಪದಲ್ಲಿ ಬೈಕ್‍ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕತ್ತಿನಲ್ಲಿದ್ದ 20 ಗ್ರಾಂ. ಚಿನ್ನದ ಸರ ಕಿತ್ತು ಪರಾರಿಯಾಗಿ ದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಗಳ್ಳನಿ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಆಕ್ರೋಶಭರಿತ ಮಂಡ್ಯ ರೈತನ ಡಂಗುರ
ಮಂಡ್ಯ

ಆಕ್ರೋಶಭರಿತ ಮಂಡ್ಯ ರೈತನ ಡಂಗುರ

November 20, 2018

ಮಂಡ್ಯ: ಜಿಲ್ಲೆಯ ರೈತನೊಬ್ಬ ಡಂಗುರ ಸಾರುವ ರೀತಿಯಲ್ಲಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ. ಇಂದು ಬೆಳಿಗ್ಗೆ ಸಾಲ ಮನ್ನಾ, ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರೈತರ ಪ್ರತಿಭಟನೆಗೆ ಜಿಲ್ಲೆಯಿಂದ ಸಾವಿರಾರು ರೈತರು ರೈಲಲ್ಲಿ ಬೆಂಗಳೂರಿಗೆ ತೆರಳಿದರು. ಇದಕ್ಕೂ ಮುನ್ನ ರೈತರೊಬ್ಬರು ಡಂಗುರ ಸಾರುವ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. `ಕೇಳ್ರಪ್ಪೋ ಕೇಳಿ, ಕರ್ನಾಟಕದ ಮಹಾಜನರೇ ಕೇಳಿ,…

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?
ಮಂಡ್ಯ

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?

November 19, 2018

ಮಂಡ್ಯ:  ಮುಖ್ಯಮಂತ್ರಿ ಕುಮಾರಣ್ಣನ ಹತ್ರ ಏನು ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ. ಎಲ್ಲದಕ್ಕೂ ಕುಮಾರಸ್ವಾಮಿಯನ್ನೇ ಹಿಡಿದುಕೊಂಡರೆ ಏನು ಪ್ರಯೋಜನ ಎಂದು ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದರು. ನಗರದಲ್ಲಿಂದು ಖಾಸಗಿ ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕಬ್ಬು ಹೋರಾಟ ಗಾರರ ಪ್ರತಿಭಟನೆ ವಿಚಾರವಾಗಿ ಪ್ರಸ್ತಾ ಪಿಸಿ, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕಬ್ಬು ಬೆಳೆಗಾರರನ್ನು ರಕ್ಷಣೆ ಮಾಡ ಬೇಕು ಎಂದರು. ಪ್ರತಿಭಟನೆ ಮಾಡುವ ರೈತರು ಶಾಂತಿಯುತವಾಗಿ ಕುಳಿತು ಪ್ರತಿ ಭಟನೆ ನಡೆಸಬೇಕು. ಆದರೆ…

ಅತ್ಯಾಚಾರ ವಿರೋಧಿ ಆಂದೋಲನಕ್ಕೆ ಚಾಲನೆ: ಡಿ. 4ರಿಂದ 16ರವರೆಗೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಆಯೋಜನೆ
ಮಂಡ್ಯ

ಅತ್ಯಾಚಾರ ವಿರೋಧಿ ಆಂದೋಲನಕ್ಕೆ ಚಾಲನೆ: ಡಿ. 4ರಿಂದ 16ರವರೆಗೆ ರಾಜ್ಯದ ವಿವಿಧೆಡೆ ಕಾರ್ಯಕ್ರಮ ಆಯೋಜನೆ

November 5, 2018

ಮಂಡ್ಯ:  ಮಹಿಳಾ ಹೋರಾಟ ಗೀತೆಗಳ ಗಾಯನ ಮತ್ತು ನಗಾರಿ ಬಾರಿಸುವ ಮೂಲಕ ಅತ್ಯಾಚಾರ ಮತ್ತು ಲೈಂಗಿಕ ಹಿಂಸೆ ವಿರೋಧಿ ಆಂದೋಲನಕ್ಕೆ ರೈತ ನಾಯಕಿ ಲತಾ ಶಂಕರ್ ಚಾಲನೆ ನೀಡಿದರು. ನಗರದ ಸಂಜಯ ವೃತ್ತದಲ್ಲಿ ಭಾನು ವಾರ ಕರ್ನಾಟಕ ಜನಶಕ್ತಿ ಅಂಗ ಸಂಘ ಟನೆಯಾದ ಮಹಿಳಾ ಮುನ್ನಡೆಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮುನ್ನಡೆಯ ಕಾರ್ಯಕರ್ತರು ನಗಾರಿ ಬಾರಿಸಿ ಮಹಿಳೆ ಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಹಿಂಸೆಯ ವಿರುದ್ಧ ಪ್ರತಿಧ್ವನಿ ಮೊಳಗಿಸಿದರು. ರೈತ ನಾಯಕಿ ಲತಾ ಶಂಕರ್ ಮಾತನಾಡಿ,…

1 31 32 33 34 35 56
Translate »