Tag: Mandya

ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು: ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ
ಮಂಡ್ಯ

ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು: ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ

November 5, 2018

ಪಾಂಡವಪುರ:  ಶ್ರೀರಾಮ ಯೋಗೀಶ್ವರ ಮಠವು ತನ್ನದೇ ಆದ ಶರಣ ಸಂಸ್ಕೃತಿಯನ್ನು ಬಿಂಬಿಸುತ್ತಾ ಬಂದಿದೆ ಮಠದ ಏಳಿಗೆಗೆ ಭಕ್ತರೇ ಆಧಾರ ಸ್ತಂಭಗಳು ಎಂದು ಬೇಬಿಬೆಟ್ಟದ ಪೀಠಾಧ್ಯಕ್ಷ ಗುರುಸಿದ್ದೇಶ್ವರಸ್ವಾಮಿ ತಿಳಿಸಿದರು. ತಾಲೂಕಿನ ಬೇಬಿಬೆಟ್ಟದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿ ಗ್ರಾಮಸ್ಥರು ಆಯೋಜಿಸಿದ ಲಿಂಗೈಕ್ಯ ಸದಾಶಿವನಂದ ಸ್ವಾಮೀಜಿ ಅವರ 4ನೇ ತಿಂಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಠ ಪ್ರಬಲವಾದಾಗ ಶ್ರೀಮಠ ತಾನೇ ತಾನಾಗಿ ಬೆಳೆಯುತ್ತದೆ ಭಕ್ತರು ಮಠ ಬೆಳೆಯಲು ಆಧಾರ ಸ್ತಂಭಗಳಾಗಬೇಕೇ ವಿನಃ ಅಧಿಕಾರಸ್ಥರಾಗಬಾರದು ಎಂದರು. ಮಠಮಂದಿರ ಹಾಗೂ…

ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸದಿಂದ ಕಾಣಿರಿ ವಿಶ್ವ ಪಾಶ್ರ್ವವಾಯು ದಿನಾಚರಣೆಯಲ್ಲಿ ವೈದ್ಯಾಧಿಕಾರಿ ಡಾ.ವೆಂಕಟೇಶ್ ಸಲಹೆ
ಮಂಡ್ಯ

ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸದಿಂದ ಕಾಣಿರಿ ವಿಶ್ವ ಪಾಶ್ರ್ವವಾಯು ದಿನಾಚರಣೆಯಲ್ಲಿ ವೈದ್ಯಾಧಿಕಾರಿ ಡಾ.ವೆಂಕಟೇಶ್ ಸಲಹೆ

November 5, 2018

ಭಾರತೀನಗರ: ಪಾಶ್ರ್ವವಾಯು ಮತ್ತು ಬುದ್ಧಿಮಾಂದ್ಯ ಮಕ್ಕಳನ್ನು ಪ್ರೀತಿ, ವಿಶ್ವಾಸ ಮತ್ತು ಆತ್ಮ ಗೌರವದಿಂದ ಕಾಣ ಬೇಕು ಎಂದು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿ ಕಾರಿ ಡಾ.ವೆಂಕಟೇಶ್ ಸಲಹೆ ನೀಡಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ರಮಣ ಮಹರ್ಷಿ ಅಂಧರ ಪರಿಷತ್‍ನ ಸಮುದಾಯ ವಿಕಲ ಚೇತನರ ಪುನರ್ವಸತಿ ಯೋಜನೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಭಾರತೀ ನಗರ ಸಂಯುಕ್ತಾಶ್ರಯದಲ್ಲಿ ನಡೆದ ಪಾಶ್ರ್ವ ವಾಯು ಮತ್ತು ಬುದ್ಧಿಮಾಂದ್ಯ ಮಕ್ಕಳ ಪೋಷಕರ ಕಾರ್ಯಾಗಾರ ಹಾಗೂ ವಿಶ್ವ ಪಾಶ್ರ್ವವಾಯು…

ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಶೇ.53.93ರಷ್ಟು ಮತದಾನ
ಮೈಸೂರು

ಮಂಡ್ಯ ಲೋಕಸಭಾ ಕ್ಷೇತ್ರ ಉಪ ಚುನಾವಣೆ ಶೇ.53.93ರಷ್ಟು ಮತದಾನ

November 4, 2018

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪ ಚುನಾವಣೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 53.93 ರಷ್ಟು ಮಾತ್ರ ಮತದಾನವಾಗಿದೆ. ಹಲವೆಡೆ ಚುನಾವಣೆಯನ್ನು ಬಹಿಷ್ಕರಿಸಿರುವ ವರದಿಗಳಾಗಿವೆ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಕ್ಷೇತ್ರ ಮದ್ದೂರಿನಲ್ಲಿ (ಶೇ.57.25) ಅತೀ ಹೆಚ್ಚು ಮತದಾನವಾಗಿದ್ದರೆ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ (ಶೇ.46.87) ಅತೀ ಕಡಿಮೆ ಮತದಾನ ನಡೆದಿದೆ. ಇದರೊಂದಿಗೆ ಕಣದಲ್ಲಿರುವ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ, ಬಿಜೆಪಿಯ ಡಾ.ಸಿದ್ದರಾಮಯ್ಯ…

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!
ಮಂಡ್ಯ

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!

October 29, 2018

ನಾಗಮಂಗಲ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡರಿಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಗಲಾಟೆ ಮಾಡುತ್ತಿದ್ದ ಬೆಂಬಲಿಗರ ವಿರುದ್ಧ ಅಸಮಾಧಾನಗೊಂಡು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶದಿಂದ ಮೈಕ್ ಎಸೆದ ಘಟನೆ ನಾಗ ಮಂಗಲದಲ್ಲಿ ಭಾನುವಾರ ನಡೆಯಿತು. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸದ ಎನ್.ಚಲುವ ರಾಯಸ್ವಾಮಿ ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿ ದ್ದರು. ಸಭೆಗೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರು ಕೂಡ ಆಗಮಿಸಿದ್ದರು. ಸಭೆಯಲ್ಲಿ ವರಿಷ್ಠರ ಮಾತಿನಂತೆ ಜೆಡಿಎಸ್‍ಗೆ ಸಹಕಾರ ನೀಡಿ ಎನ್ನುತ್ತಿದ್ದಂತೆ ಜೋರು ಧ್ವನಿಯಲ್ಲಿ…

ಮೋದಿಗಿಂತ ಮನಮೋಹನ್ ಸಿಂಗ್ ಆಡಳಿತವೇ ಉತ್ತಮ: ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಭಿಮತ
ಮಂಡ್ಯ

ಮೋದಿಗಿಂತ ಮನಮೋಹನ್ ಸಿಂಗ್ ಆಡಳಿತವೇ ಉತ್ತಮ: ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಭಿಮತ

October 29, 2018

ಮಂಡ್ಯ: ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಶ್ರೀಮಂತರ ಪರ ಇದೆ. ಮೋದಿಗೆ ಹೋಲಿಸಿದರೆ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದರು. ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಆರ್‍ಟಿಐ, ಆಧಾರ್ ಕಾರ್ಡ್ ಜಾರಿ ಮಾಡುವ ಮಹತ್ವದ ನಿರ್ಧಾರ ತೆಗೆದು ಕೊಂಡಿದ್ದರು. ಆದರೆ,…

ಪಾಂಡವಪುರದಲ್ಲಿ ಸಿಎಂ ಪ್ರಚಾರ ವೇಳೆ ದುರ್ಘಟನೆ
ಮಂಡ್ಯ

ಪಾಂಡವಪುರದಲ್ಲಿ ಸಿಎಂ ಪ್ರಚಾರ ವೇಳೆ ದುರ್ಘಟನೆ

October 28, 2018

ಪಾಂಡವಪುರ: ಜೆಡಿಎಸ್ ಚುನಾವಣಾ ಪ್ರಚಾರ ಸಭೆಯ ವೇಳೆ ವೇದಿಕೆ ಮುಂಭಾಗದಲ್ಲಿದ್ದ ನಾಲೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ಶನಿವಾರ ನಡೆದಿದೆ. ಜಕ್ಕನಹಳ್ಳಿ ಗ್ರಾಮದ ವೆಂಕಟಶೆಟ್ಟಿ ಪುತ್ರ ಕುಮಾರ (38) ಮೃತ ವ್ಯಕ್ತಿ. ಪಟ್ಟಣದ ಪಾಂಡವಪುರ ಕ್ರೀಡಾಂಗ ಣದ ಬಳಿ ಆಯೋಜಿಸಲಾಗಿದ್ದ ಜೆಡಿಎಸ್ ಬಹಿರಂಗ ಪ್ರಚಾರ ಸಭೆಯ ವೇಳೆ ವೇದಿಕೆ ಸಮೀಪದಲ್ಲಿದ್ದ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ಕುಮಾರ ಮೃತಪಟ್ಟಿದ್ದಾರೆ. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗ ವಹಿಸಿದ್ದ ಕುಮಾರ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ನೀರು ಕುಡಿಯಲು ನಾಲೆಯ…

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ
ಮಂಡ್ಯ

ಹೆಚ್‍ಡಿಕೆಯಿಂದ ತೊಘಲಕ್ ದರ್ಬಾರ್: ಯಡಿಯೂರಪ್ಪ

October 27, 2018

ಮಳವಳ್ಳಿ: ರೈತರ ಸಾಲ ಮನ್ನಾ ಮಾಡುವುದಾಗಿ 5 ತಿಂಗಳಿನಿಂದ ಬೊಬ್ಬೆ ಹೊಡೆಯುತ್ತಾ ಕಾಲಹರಣ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು. ಪಟ್ಟಣದ ಕನಕದಾಸ ಕ್ರೀಡಾಂಗಣ ದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುಮಾರಸ್ವಾಮಿ ಅವರು ಸಾಲಮನ್ನಾ ವಿಚಾರದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಜೊತೆಗೆ, ಯಡಿಯೂರಪ್ಪ ಒಂದು ಸಮು ದಾಯದ ಓಲೈಕೆ…

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ
ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ

October 27, 2018

ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲದಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪ್ರವಾಸ ಮಂಡ್ಯ: ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿದರು. ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ನಡೆದ ಜೆಡಿಎಸ್- ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಯನ್ನು…

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ
ಮಂಡ್ಯ

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ

October 26, 2018

ಮಂಡ್ಯ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು 9 ದಿನಗಳಷ್ಟೇ ಬಾಕಿ ಇದ್ದು, ಒಕ್ಕಲಿಗರ ಶಕ್ತಿಕೇಂದ್ರ ಮಂಡ್ಯವನ್ನು ವಶಕ್ಕೆ ಪಡೆಯಲು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಹಾಗೂ ಬಿಜೆಪಿ ಕಸರತ್ತು ಆರಂಭಿಸಿವೆ. ಸಕ್ಕರೆ ನಾಡಿನಲ್ಲಿ ಚುನಾ ವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ಮಧ್ಯ ನೇರ ಪೈಪೋಟಿ ಕಂಡು ಬರುತ್ತಿದೆ. ಇದೇ ವೇಳೆ ಎರಡೂ ಕಡೆಯ ಅಭ್ಯರ್ಥಿಗಳಿಗೂ ಒಳೇಟಿನ ಆತಂಕ ಶುರುವಾಗಿದೆ. ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಮತ್ತು ನಾಯಕರು ಜಿಲ್ಲೆಯಾ ದ್ಯಂತ…

ಆಸ್ತಿ ವಿವಾದ: ತಮ್ಮನನ್ನು ಕೊಂದ ಅಣ್ಣ
ಮಂಡ್ಯ

ಆಸ್ತಿ ವಿವಾದ: ತಮ್ಮನನ್ನು ಕೊಂದ ಅಣ್ಣ

October 26, 2018

ಮಂಡ್ಯ: ಆಸ್ತಿ ವಿವಾದ ಹಿನ್ನೆಲೆ ಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಮರಲಿಂಗನದೊಡ್ಡಿ ಗ್ರಾಮದಲ್ಲಿ ಗುರು ವಾರ ಮುಂಜಾನೆ ನಡೆದಿದೆ. ದೀಪಕ್ ಕುಮಾರ್ (36) ಕೊಲೆಯಾದ ವ್ಯಕ್ತಿ ಯಾಗಿದ್ದು, ಸಹೋದರ ಸದಾಶಿವ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಘಟನೆ ಹಿನ್ನೆಲೆ: ಇಂದು ಮುಂಜಾನೆ ದೀಪಕ್‍ಕುಮಾರ್ ಮನೆಯಿಂದ ಹೊರ ಬರುತ್ತಿದ್ದಂತೆ ಹೊಂಚು ಹಾಕಿ ಕುಳಿತಿದ್ದ ಸಹೋದರ ಸದಾಶಿವ, ದೀಪಕ್ ಮೇಲೆ ದಾಳಿ ಮಾಡಿ ಕುತ್ತಿಗೆಗೆ ಚಾಕು ಇರಿದು ಹತ್ಯೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ನಿಂಗಮ್ಮ…

1 32 33 34 35 36 56
Translate »