Tag: Mandya

ಎಚ್‍ಡಿಕೆಯ ವಿಷಕಂಠ ಹೇಳಿಕೆ ಕಾಂಗ್ರೆಸ್‍ಗೆ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್
ಮಂಡ್ಯ

ಎಚ್‍ಡಿಕೆಯ ವಿಷಕಂಠ ಹೇಳಿಕೆ ಕಾಂಗ್ರೆಸ್‍ಗೆ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

July 16, 2018

ಮಂಡ್ಯ:  ಜೆಡಿಎಸ್ ಅಭಿನಂದನಾ ವೇದಿಕೆಯಲ್ಲಿ ಸಿಎಂ ಕಣ್ಣೀರಿಟ್ಟು, ವಿಷ ಕಂಠನಾಗಿದ್ದೇನೆ ಎಂದಿರುವ ಎಚ್‍ಡಿಕೆಯ ಹೇಳಿಕೆಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಠಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರ ಪಕ್ಷದ ವೇದಿಕೆಯಲ್ಲಿ ತಮ್ಮ ಅಭಿ ಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಏನೇ ಪಕ್ಷದ ವೇದಿಕೆಯಲ್ಲಿ ಹೇಳಿದ್ದ ಮಾತುಗಳು ಕಾಂಗ್ರೆಸ್‍ಗೆ ಅನ್ವಯಿಸಲ್ಲ. ನಾವು ಜೆಡಿಎಸ್‍ಗೆ ನಮ್ಮ ಪೂರ್ಣ ಸಹಕಾರ ನೀಡುತ್ತಿದ್ದೇವೆ. ಸಿಎಂ ಯಾವ ಕಾರಣಕ್ಕೆ ಕಣ್ಣೀರಿಟ್ಟಿದಾರೋ ಗೊತ್ತಿಲ್ಲ. ಈ ಬಗ್ಗೆ ಸಿಎಂ ಅವರನ್ನೇ ಕೇಳಬೇಕು ಎಂದು…

ಕೆಆರ್‌ಎಸ್‌ ಭರ್ತಿ
ಮಂಡ್ಯ, ಮೈಸೂರು

ಕೆಆರ್‌ಎಸ್‌ ಭರ್ತಿ

July 15, 2018

ಮಂಡ್ಯ:  ಜಲಾ ನಯನ ಪ್ರದೇಶದಲ್ಲಿ ಉತ್ತಮ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಜೀವನದಿ ಕಾವೇರಿ ಮಾತೆ ಮೈದುಂಬಿ ಹರಿಯುತ್ತಿದ್ದು, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದೆ. ಸದ್ಯಕ್ಕೆ 123.20 ಅಡಿ ನೀರು ತುಂಬಿರುವುದರಿಂದ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ 17 ಗೇಟ್‍ಗಳ ಮೂಲಕ ಸುಮಾರು 50ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ನದಿಗೆ ಬಿಡಲಾಗುತ್ತಿದೆ. ಸತತ ಮೂರು ವರ್ಷಗಳ ಬರಗಾಲದಿಂದ ನೀರಿನ ಕೊರತೆ ಅನುಭವಿಸಿದ್ದ ಕೆಆರ್‌ಎಸ್‌ ಈ ಬಾರಿ ಸಂಪೂರ್ಣ ಭರ್ತಿ ಯಾಗಿದೆ. ದಶಕಗಳ ನಂತರ ಅವಧಿಗೂ ಮುನ್ನವೇ ಕೆಆರ್‌ಎಸ್‌ ಭರ್ತಿಯಾಗಿರು ವುದು…

ಕೆ.ವಿ.ರಾಮೇಗೌಡರಿಗೆ ಪೂನಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ
ಮಂಡ್ಯ

ಕೆ.ವಿ.ರಾಮೇಗೌಡರಿಗೆ ಪೂನಾ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

July 15, 2018

ಮಂಡ್ಯ:  ಪತ್ರಿಕಾ ಕ್ಷೇತ್ರದಲ್ಲಿ 51 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ರುವ ಮಂಡ್ಯದ ಕೆ.ವಿ. ರಾಮೇಗೌಡರಿಗೆ ಪೂನಾ ಶಾಂತಿ ಶಿಕ್ಷಣ, ವಾಸ್ತವಿಕ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪೂನಾದ ಮೌಲಾನ ಅಬ್ದುಲ್ ಕಲಾಂ ಅಜಾದ್ ಭವನದಲ್ಲಿ ಶನಿವಾರ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳು ರಾಮೇಗೌಡ ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಿ ಗೌರವಿಸಿದರು. ಕೆ.ಆರ್.ಪೇಟೆ ತಾಲೂಕಿನ ಕೊಮ್ಮೇನಹಳ್ಳಿ ಗ್ರಾಮದ ರಾಮೇಗೌಡ ಅವರು ಅಂಗವೈಕಲ್ಯದಿಂದ ಬಳಲುತ್ತಿದ್ದರು. ಬಾಲ್ಯದಲ್ಲೇ ತಂದೆ ಕಳೆದುಕೊಂಡು ಎಸ್‍ಎಸ್‍ಎಲ್‍ಸಿವರೆಗೆ ವ್ಯಾಸಂಗ…

ಶ್ರೀರಂಗಪಟ್ಟಣದಲ್ಲಿ ಹಾಡಹಗಲೇ ಪುಡಿರೌಡಿಗಳ ಹಟ್ಟಹಾಸ
ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಹಾಡಹಗಲೇ ಪುಡಿರೌಡಿಗಳ ಹಟ್ಟಹಾಸ

July 15, 2018

ಮಂಡ್ಯ:  ಹಾಡಹಗಲೇ ಪುಡಿರೌಡಿಗಳ ತಂಡವೊಂದು ರಾಡು, ಲಾಂಗ್, ಬಾಟಲಿಗಳನ್ನಿಡಿದು ದಾಳಿ ಮಾಡಿ ಮೂವರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಭರತ್, ಚಂದ್ರು, ಸತ್ಯನಾರಾಯಣ ಎಂಬುವವರೇ ತೀವ್ರ ಗಾಯಗೊಂಡವರು. ಹಿನ್ನೆಲೆ: ಪಟ್ಟಣದ ಮುಖ್ಯರಸ್ತೆಯ ಕೋಟೆದ್ವಾರದ ಎದುರಿನ ಮೀನಿನ ಅಂಗಡಿ ಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮೇಲೆ ದುಷ್ಕರ್ಮಿಗಳು ದಿಢೀರ್ ದಾಳಿ ನಡೆಸಿ ಮೀನಿನ ಅಂಗಡಿಯೊಳಗಿದ್ದ ರವಿ ಅವರ ಮಗ ಭರತ್‍ನಿಗೆ ರಾಡಿನಿಂದ ಹೊಡೆದು ಬಾಟಲಿಯಿಂದ ಚುಚ್ಚಿದ್ದಾರೆ. ತಪ್ಪಿಸಿಕೊಳ್ಳಲು ಓಡುತ್ತಿದ್ದ ಮತ್ತೊಬ್ಬ ರಾಮಚಂದ್ರ ಅವರ…

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು
ಮೈಸೂರು

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು

July 14, 2018

 ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕೆಲಸವೇ ಇಲ್ಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜು. 20ರಂದು ಕೆಆರ್‌ಎಸ್‌, ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಣೆ ಬೆಂಗಳೂರು:  ಅವಧಿಗೂ ಮುನ್ನವೇ ಆರಂಭಗೊಂಡ ಮುಂಗಾರಿ ನಿಂದ ರಾಜ್ಯ ಕಾವೇರಿ ಜಲಾನಯನ ಪಾತ್ರದಿಂದ ತಮಿಳುನಾಡಿಗೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. ಕೇರಳದ ವೈನಾಡು, ಕೊಡಗು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕೃಷ್ಣರಾಜ ಸಾಗರ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಮಯಕ್ಕೆ…

ಮಂಡ್ಯದಲ್ಲಿ ಲಾಕಪ್ ಡೆತ್
ಮಂಡ್ಯ, ಮೈಸೂರು

ಮಂಡ್ಯದಲ್ಲಿ ಲಾಕಪ್ ಡೆತ್

July 14, 2018

ಮಂಡ್ಯ: ಬೈಕ್ ಕಳ್ಳತನ ಆರೋಪದ ಮೇಲೆ ಬಂಧಿತನಾಗಿದ್ದ ವ್ಯಕ್ತಿ ಅನುಮಾನಾಸ್ಪದ ರೀತಿ ಠಾಣೆ ಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ ಮದ್ದೂರು ತಾಲೂಕಿನ ಬೆಳ್ತೂರು ಗ್ರಾಮದ ನಿವಾಸಿ ಬೆಟ್ಟಯ್ಯ ಎಂಬುವವರ ಪುತ್ರ ಮೂರ್ತಿ(45) ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪಿ. ಕಳೆದ ಸೋಮವಾರ ಬೈಕ್ ಕಳ್ಳತನ ಆರೋಪದ ಮೇಲೆ ನಗರದ ಪಶ್ಚಿಮ ಠಾಣೆಯ ಪೊಲೀಸರು ಈತನನ್ನು ಬಂಧಿಸಿ, ಕರೆದುಕೊಂಡು ಬಂದಿದ್ದರು. ಆದರೆ ಇಂದು ಬೆಳಿಗ್ಗೆ ಠಾಣೆಯ ಬಾತ್‍ರೂಂನಲ್ಲೇ ನೇಣು ಬಿಗಿದ…

ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ: ಸಾಲಮನ್ನಾಕ್ಕಾಗಿ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ
ಮಂಡ್ಯ

ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ: ಸಾಲಮನ್ನಾಕ್ಕಾಗಿ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ

July 14, 2018

ಮಂಡ್ಯ:  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು, ಸ್ತ್ರೀಶಕ್ತಿ ಸಂಘದ ಕಾರ್ಯಕರ್ತರು, ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ ನಡೆಸಿದರು. ಮಂಡ್ಯ, ಮದ್ದೂರು, ನಾಗಮಂಗಲ ಸೇರಿದಂತೆ ವಿವಿಧೆಡೆ ರೈತಸಂಘ ಮತ್ತು ಸ್ತ್ರೀಶಕ್ತಿ ಸಂಘದ ಮಹಿಳೆ ಯರು ಸಾಲಮನ್ನಾಕ್ಕೆ, ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್‍ಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ ವರದಿ, ಮೆರವಣಿಗೆ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯದ…

ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ
ಮಂಡ್ಯ

ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ: ನದಿ ತೀರದ ಜನರಿಗೆ ಮುನ್ನೆಚ್ಚರಿಕೆ

July 14, 2018

ಮಂಡ್ಯ: ಡ್ಯಾಂ ಮತ್ತು ನದಿಗಳ ಸನಿಹದಲ್ಲಿರುವ ಜನರೆ ಎಚ್ಚರವಾಗಿರಿ. ನಿರಂತರ ಭಾರೀ ಮಳೆಯಿಂದಾಗಿ ಕಾವೇರಿ ನದಿ ಹರಿಯುವ ಡ್ಯಾಂಗಳು ಭರ್ತಿಯಾಗಿದೆ. ಶನಿವಾರ ಅಥವಾ ಭಾನುವಾರ ಜಲಾಶಯಗಳ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ. ಈಗಾಗಲೇ ಕೆಆರ್‌ಎಸ್‌, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಯಾವುದೇ ಸಮಯದಲ್ಲಿ ಡ್ಯಾಂ ನಿಂದ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಲಿದ್ದು, ವಿಶೇಷವಾಗಿ ರಾಮನಗರ, ಮಂಡ್ಯ, ಹಾಸನ ಹಾಗೂ ಮೈಸೂರಿನ ಕೆಲ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ….

ನೋಡ ಬನ್ನಿರೋ… ಜಿಲ್ಲೆಯ ನಯಾಗರ ಸೊಬಗು ಭರಚುಕ್ಕಿಯಲ್ಲಿ ಧುಮ್ಮಿಕ್ಕುತ್ತಿದೆ ಜಲರಾಶಿ…
ಚಾಮರಾಜನಗರ

ನೋಡ ಬನ್ನಿರೋ… ಜಿಲ್ಲೆಯ ನಯಾಗರ ಸೊಬಗು ಭರಚುಕ್ಕಿಯಲ್ಲಿ ಧುಮ್ಮಿಕ್ಕುತ್ತಿದೆ ಜಲರಾಶಿ…

July 14, 2018

ಕಣ್ಣಿಗೆ ಕಂಪು, ಕಿವಿಗೆ ಇಂಪು ಜಲ ಝೇಂಕಾರ ಚಾಮರಾಜನಗರ: ಜಿಲ್ಲೆಯ ನಯಾಗರ ಎಂದೇ ಪ್ರಸಿದ್ಧವಾಗಿರುವ ಭರಚುಕ್ಕಿ, ಮಂಡ್ಯ ಜಿಲ್ಲೆಯ ಗಗನಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು, ಈ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳು ವುದೇ ಒಂದು ಸೊಬಗು. ಸುಮಾರು 100 ಅಡಿ ಎತ್ತರದಿಂದ ಧುಮ್ಮಿಕ್ಕುವ ನೀರಿನ ಭೋರ್ಗರೆತ, ಅದರಿಂದ ತೇಲಿ ಬರುತ್ತಿರುವ ತಂಗಾಳಿಯ ಸ್ವಾದವನ್ನು ವರ್ಣಿಸಲು ಪದಗಳೇ ಸಾಲದು. ಕಬಿನಿಯಿಂದ ಸುಮಾರು 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವಳಿ ಜಲಪಾತಗಳೆಂದೇ ವಿಶ್ವ ಪ್ರಸಿದ್ಧವಾಗಿರುವ ಭರಚುಕ್ಕಿ, ಗಗನಚುಕ್ಕಿ ಜಲಪಾತಗಳು…

ಟ್ರ್ಯಾಕ್ಟರ್ ಅಡಿ ಸಿಲುಕಿ ನಿವೃತ್ತ ಡಿಸಿ ನಾಗರಾಜು ಸಾವು
ಮಂಡ್ಯ, ಮೈಸೂರು

ಟ್ರ್ಯಾಕ್ಟರ್ ಅಡಿ ಸಿಲುಕಿ ನಿವೃತ್ತ ಡಿಸಿ ನಾಗರಾಜು ಸಾವು

July 13, 2018

ಮಂಡ್ಯ: ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಅಡಿ ಸಿಲುಕಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಜಿ ಕಮೀಷ್ನರ್ ಆಗಿದ್ದ ನಿವೃತ್ತ ಜಿಲ್ಲಾಧಿಕಾರಿ ಎಸ್. ಎನ್.ನಾಗರಾಜು (62) ಅವರು ಇಂದು ಬೆಳಿಗ್ಗೆ ಪಾಂಡವಪುರ ತಾಲೂಕು ದೊಡ್ಡ ಬ್ಯಾಡರಹಳ್ಳಿಯಲ್ಲಿ ಸಾವನ್ನಪ್ಪಿದ್ದಾರೆ. ಮೂಲತಃ ರೈತರ ಮಗನಾಗಿದ್ದ ನಾಗರಾಜು, ಹುಟ್ಟೂರಿಗೆ ತೆರಳಿ ತಮ್ಮ ಜಮೀನಿನಲ್ಲಿ ತಾವೇ ಬೇಸಾಯ ಮಾಡಿಕೊಂಡು ನಿವೃತ್ತಿ ಜೀವನ ನಡೆಸುತ್ತಿದ್ದರು. ಮಾವು, ಸಪೋಟ, ತೆಂಗು, ಪರಂಗಿ ಬೆಳೆಯನ್ನು ಸಮೃದ್ಧವಾಗಿ ಬೆಳೆದು `ಪ್ರಗತಿ ಪರ ರೈತ’ ಎನಿಸಿಕೊಂಡಿದ್ದರು. ತಾವೇ ಟ್ರ್ಯಾಕ್ಟರ್ ನಲ್ಲಿ…

1 42 43 44 45 46 56
Translate »