Tag: Mandya

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ
ಮಂಡ್ಯ

ಜಿಲ್ಲಾದ್ಯಂತ ಕೆಂಪೇಗೌಡರ ಜಯಂತಿ ಸಂಭ್ರಮ

June 28, 2018

ಜಾನಪದ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ, ಎಲ್ಲೆಡೆ ಬೆಂಗಳೂರು ನಿರ್ಮಾತೃವಿನ ಗುಣಗಾನ ಮಂಡ್ಯ:  ಜಿಲ್ಲಾದ್ಯಂತ ಬುಧ ವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬೆಂಗಳೂರು ನಿರ್ಮಾತೃ ವಿನ ಗುಣಗಾನ ನಡೆಯಿತು. ಸಾಧನೆಗೆ ಇತಿಹಾಸದ ಅರಿವು ಅಗತ್ಯ: ‘ಜೀವನದಲ್ಲಿ ಯಾರಾದರೂ ಸಾಧನೆ ಮಾಡ ಬೇಕಾದರೆ ಇತಿಹಾಸದ ಅರಿವು ಅಗತ್ಯ. ಕೆಂಪೇಗೌಡರು ತಮ್ಮ ಜೀವನದಲ್ಲಿ ಇತಿ ಹಾಸ ಸೃಷ್ಟಿಸಿದ ವೀರವ್ಯಕ್ತಿ’ ಎಂದು ಬಿ.ಇಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಸ್.ಬಿ.ಶಂಕರೇಗೌಡ ಹೇಳಿದರು….

ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ: ಕೃಷಿ ಸಂಬಂಧಿಸಿದ ಸಭೆಯಲ್ಲಿ ಡಿಸಿ ಮಂಜುಶ್ರೀ ಸೂಚನೆ
ಮಂಡ್ಯ

ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ: ಕೃಷಿ ಸಂಬಂಧಿಸಿದ ಸಭೆಯಲ್ಲಿ ಡಿಸಿ ಮಂಜುಶ್ರೀ ಸೂಚನೆ

June 28, 2018

ಮಂಡ್ಯ: ‘ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕೆಯಿಂದ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧ ವಾರ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಜಿಲ್ಲೆಯಲ್ಲಿ ಉತ್ತಮ ಮಳೆ ಹಾಗೂ ನೀರಿನ ಲಭ್ಯತೆ ಇರುವ ಕಾರಣ ಬಿತ್ತನೆ ಕಾರ್ಯವು ಸದ್ಯದಲ್ಲೇ ಆರಂಭಗೊಳ್ಳಲಿದ್ದು, ಜುಲೈ ಮೊದಲ ವಾರದೊಳಗೆ ಜಿಲ್ಲೆಯ ರೈತರಿಗೆ ಅಗತ್ಯವಾದ…

ಪ್ಲಾಸ್ಟಿಕ್ ಕೈ ಚೀಲಗಳ ನಿಷೇಧಕ್ಕೆ ಆಗ್ರಹ
ಮಂಡ್ಯ

ಪ್ಲಾಸ್ಟಿಕ್ ಕೈ ಚೀಲಗಳ ನಿಷೇಧಕ್ಕೆ ಆಗ್ರಹ

June 27, 2018

ಮಂಡ್ಯ:  ಮಹಾರಾಷ್ಟ್ರ ಮಾದರಿ ಯಲ್ಲಿ ಪ್ಲಾಸ್ಟಿಕ್ ಕೈ ಚೀಲಗಳನ್ನು ಸಂಪೂರ್ಣ ನಿಷೇಧಿಸುವಂತೆ ಆಗ್ರಹಿಸಿ ವಕೀಲರು ಜಿಲ್ಲಾಧಿಕಾರಿ ಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅಖಿಲ ಭಾರತ ವಕೀಲರ ಸಂಘದ ಮಂಡ್ಯ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಟಿ.ವಿಶ್ವನಾಥ್ ಮತ್ತು ಪದಾಧಿಕಾರಿಗಳು ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ಮನವಿ ನೀಡಿ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಳವಾಗಿದ್ದು, ಪರಿಸರ ಮತ್ತು ಜೀವ ಸಂಕುಲಗಳಿಗೆ ಅತ್ಯಂತ ಕೆಟ್ಟ ರೀತಿಯಲ್ಲಿ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಸಂಪೂರ್ಣವಾಗಿ…

ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ
ಮಂಡ್ಯ

ನಾಳೆ ನಾಡಪ್ರಭು ಕೆಂಪೇಗೌಡ ಜಯಂತಿ

June 26, 2018

ಮಂಡ್ಯ:  ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.27 ರಂದು ಬೆಳಿಗ್ಗೆ 11 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆವಹಿಸುವರು. ಆದಿಚುಂಚನ ಗಿರಿ ಕ್ಷೇತ್ರದ ಕಾರ್ಯದರ್ಶಿ ಶ್ರೀಪುರುಷೋತ್ತಮನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಅಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಾಡಪ್ರಭು ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ…

ದೇವೇಗೌಡರಿಂದ ಮಾತ್ರ ಕಾವೇರಿ ಬಿಕ್ಕಟ್ಟಿಗೆ ಪರಿಹಾರ
ಮಂಡ್ಯ

ದೇವೇಗೌಡರಿಂದ ಮಾತ್ರ ಕಾವೇರಿ ಬಿಕ್ಕಟ್ಟಿಗೆ ಪರಿಹಾರ

June 25, 2018

 ಮೋದಿಯವರ ಮೇಲೆ ಪ್ರಭಾವ ಬಳಸಿ ರಾಜ್ಯದ ಜನತೆ ಹಿತ ಕಾಪಾಡಲಿ ಹೆಚ್‍ಡಿಕೆ ನಮ್ ಸಿಎಂ ಎನ್ನೋ ಜಮೀರ್ ಹೇಳಿಕೆಯಲ್ಲಿ ತಪ್ಪೇನಿದೆ: ಸಿಆರ್‍ಎಸ್ ಮಂಡ್ಯ:  ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ದಶಕ ಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ವಿವಾದವನ್ನು ಬಗೆಹರಿಸಲು ನೀರಾವರಿ ತಜ್ಞರೆನಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಎನ್.ಚಲುವರಾಯ ಸ್ವಾಮಿ ಹೇಳಿದರು. ನಗರಸಭೆ ಅಧ್ಯಕ್ಷ ದಿವಂಗತ ಹೊಸಹಳ್ಳಿ ಬೋರೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಲು ನಗರಕ್ಕಿಂದು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು….

ನಾವು ಹಾಳು ಮಾಡಿರುವ ಪರಿಸರವನ್ನು ನಾವೇ ಸರಿಪಡಿಸಬೇಕು
ಮಂಡ್ಯ

ನಾವು ಹಾಳು ಮಾಡಿರುವ ಪರಿಸರವನ್ನು ನಾವೇ ಸರಿಪಡಿಸಬೇಕು

June 25, 2018

ಭಾರತೀನಗರ:  ನಾವು ಹಾಳು ಮಾಡುವ ಪರಿಸರವನ್ನು ನಾವೇ ಸರಿ ಪಡಿಸಬೇಕು ಎಂದು ಕೃಷಿಕ್ ಲಯನ್ ಸಂಸ್ಥೆಯ ಮಹಾಪೋಷಕ ಕೆ.ಟಿ.ಹನು ಮಂತು ತಿಳಿಸಿದರು.ಇಲ್ಲಿನ ಕೃಷಿಕ್ ಲಯನ್ ಸಂಸ್ಥೆ, ಅಂಗನ ವಾಡಿ ಭಾರತೀನಗರ ಇವರ ಆಶ್ರಯದಲ್ಲಿ ಮಹಿಳೆಯರಿಗೆ ಸಸಿ ವಿತರಣೆ, ಸಸಿ ನೆಡುವ ಮತ್ತು ಟೇಬಲ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರದ ಬಗ್ಗೆ ಅಂಗನವಾಡಿ ಮಹಿಳೆ ಯರಿಗೆ ಜಾಗೃತಿ ಮೂಡಿಸಿದರೆ ಒಂದು ಊರಿಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂಬ ಉದ್ದೇಶದಿಂದ ಅಂಗನವಾಡಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿ…

ಠಾಣೆಯಲ್ಲೇ ಮಹಿಳಾ ಎಸ್‍ಐಗೆ ಸೀಮಂತ ಸಂಭ್ರಮ!
ಮಂಡ್ಯ

ಠಾಣೆಯಲ್ಲೇ ಮಹಿಳಾ ಎಸ್‍ಐಗೆ ಸೀಮಂತ ಸಂಭ್ರಮ!

June 24, 2018

ಮಂಡ್ಯ: ಗರ್ಭಿಣಿಯರಿಗೆ ಅವರ ಕುಟುಂಬ ವರ್ಗ, ಬಂಧು ಬಳಗ ದವರು ಸೀಮಂತ ಮಾಡುವುದು ಸರ್ವೇ ಸಾಮಾನ್ಯ. ಆದರೆ ಓರ್ವ ಮಹಿಳಾ ಪೊಲೀಸ್ ಅಧಿಕಾರಿಗೆ ಪಾಂಡವಪುರ ಪೊಲೀಸ್ ಠಾಣೆ ಸಿಬ್ಬಂದಿಯೇ ಸೀಮಂತ ಮಾಡಿರುವÀ ವಿಶಿಷ್ಠ ಕಾರ್ಯಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಸಬ್‍ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿ ರುವ ಸುಮಾರಾಣ ಅವರ ಸೀಮಂತ ಕಾರ್ಯಕ್ರಮವನ್ನು ಮನೆಗಳಲ್ಲಿ ಕುಟುಂಬ ವರ್ಗದವರು ಗರ್ಭಿಣ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮಾಡುವಂತೆಯೇ ಠಾಣೆಯಲ್ಲಿ ಹಿಂದೂ ಸಂಪ್ರಾದಯದಂತೆ ಸೀಮಂರ ಕಾರ್ಯವನ್ನು ನೆರವೇರಿಸಲಾಯಿತು. ಸಬ್…

ಮತದಾರರಿಗೆ ಮರಿತಿಬ್ಬೇಗೌಡ ಕೃತಜ್ಞತೆ ಸಲ್ಲಿಕೆ
ಮಂಡ್ಯ

ಮತದಾರರಿಗೆ ಮರಿತಿಬ್ಬೇಗೌಡ ಕೃತಜ್ಞತೆ ಸಲ್ಲಿಕೆ

June 24, 2018

ಮಂಡ್ಯ:  ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕನೇ ಬಾರಿ ಆಯ್ಕೆ ಯಾಗಲು ಕಾರಣದಾರ ಪಕ್ಷದ ಮುಖಂ ಡರು, ಶಾಸಕರು, ಶಿಕ್ಷಕ ಮತದಾರರು, ಹಿತೈಷಿಗಳಿಗೆ ಕೃತಜ್ಞತೆ ಅರ್ಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಮರಿತಿ ಬ್ಬೇಗೌಡ ಹೇಳಿದರು. ನಗರದ ರೈತ ಸಭಾಂಗಣದಲ್ಲಿ ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಬಂಧು ಗಳಿಗಾಗಿ ಕೃತಜ್ಞತಾ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ಜೂ.21ರವರೆಗೆ ಉಪ ಸಭಾಪತಿ ಯಾಗಿ ಕಾರ್ಯ ನಿರ್ವಹಿಸಿ, ಹಿಂದಿನ ಅವಧಿ ಮುಗಿಸಿ ನಾಲ್ಕನೇ ಅವಧಿಗೆ ನಿನ್ನೆ…

ದಾಖಲೆ ಇಲ್ಲದ 15 ಟನ್ ಅಕ್ಕಿ ವಶ
ಮಂಡ್ಯ

ದಾಖಲೆ ಇಲ್ಲದ 15 ಟನ್ ಅಕ್ಕಿ ವಶ

June 24, 2018

ಮಂಡ್ಯ:  ದಾಖಲೆ ಇಲ್ಲದೆ ಟೆಂಪೋದಲ್ಲಿ ಸಾಗಿಸುತ್ತಿದ್ದ ಸುಮಾರು 15ಟನ್ ಗೂ ಹೆಚ್ಚು ಅಕ್ಕಿಯನ್ನು ಮಳವಳ್ಳಿ ತಾಲೂಕಿನ ಕಿರಗಾವಲು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಇಂದು ನಡೆದಿದೆ. ಕೆಎ 12, 0-1138 ಟೆಂಪೋದಲ್ಲಿ ಅಕ್ಕಿ ಮೂಟೆ ಗಳನ್ನು ಮೈಸೂರು ಕಡೆಗೆ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್‍ಐ ಶಿವಮಲ್ಲು ನೇತೃತ್ವದ ತಂಡ ವಾಹನ ತಡೆದು ತಪಾಸಣೆ ಮಾಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನ್ನಭಾಗ್ಯದ ಅಕ್ಕಿ ಇರಬಹುದು ಎಂಬ…

ನಾಯಿಯ ಬಾಯಲ್ಲಿತ್ತು ಮನುಷ್ಯನ ಕಾಲು!
ಮಂಡ್ಯ

ನಾಯಿಯ ಬಾಯಲ್ಲಿತ್ತು ಮನುಷ್ಯನ ಕಾಲು!

June 23, 2018

ಮಂಡ್ಯ: ಕತ್ತರಿಸಿದ ಸ್ಥಿತಿಯಲ್ಲಿದ್ದ ಅಪರಿಚಿತ ಮನುಷ್ಯನ ಕಾಲನ್ನು ಶ್ವಾನವೊಂದು ತಿನ್ನುತ್ತಿದ್ದ ಘಟನೆ ನಾಗಮಂಗಲ ತಾಲೂಕಿನ ಹುಲಿಕೆರೆಯಲ್ಲಿ ನಡೆದಿದೆ. ಹುಲಿಕೆರೆ ಮತ್ತು ತ್ಯಾಪೇನಹಳ್ಳಿ ಗ್ರಾಮದ ನಡುವೆ ಇರುವ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ನಾಯಿ ಯೊಂದು ಮಾನವನ ಪಾದವನ್ನು ತಿನ್ನುತ್ತಿದ್ದು ಸಾರ್ವ ಜನಿಕರಿಗೆ ಪತ್ತೆಯಾಗಿದೆ. ಈ ವೇಳೆ ಮನುಷ್ಯನ ಕಾಲನ್ನು ಬಿಡಿಸಲು ಹೋದವರ ಮೇಲೆ ನಾಯಿ ದಾಳಿ ಮಾಡಿದೆ. ಶ್ವಾನದ ಬಾಯಲ್ಲಿ ಕಾಲಿರುವ ಬಗ್ಗೆ ಗ್ರಾಮಸ್ಥರು ನಾಗ ಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ…

1 46 47 48 49 50 56
Translate »