Tag: Mandya

ಜಿಪಂ 777.28 ಕೋಟಿ ಬಜೆಟ್ ಮಂಡನೆ: ಶಿಕ್ಷಣ, ಆರೋಗ್ಯಕ್ಕೆ ಸಿಂಹಪಾಲು
ಮಂಡ್ಯ

ಜಿಪಂ 777.28 ಕೋಟಿ ಬಜೆಟ್ ಮಂಡನೆ: ಶಿಕ್ಷಣ, ಆರೋಗ್ಯಕ್ಕೆ ಸಿಂಹಪಾಲು

June 21, 2018

ಸಿಇಓ ಶರತ್ ಹೊರಗಿಟ್ಟು ಬಜೆಟ್ ಮಂಡಿಸಿದ ಅಧ್ಯಕ್ಷೆ ನಾಗರತ್ನ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಖಂಡಿಸಿ ಸಭೆ ಬಹಿಷ್ಕರಿಸಿದ ಸದಸ್ಯ ಶಿವಣ್ಣ ತಾಪಂಗೆ ಅತೀ ಹೆಚ್ಚು, ಗ್ರಾಪಂಗಳಿಗೆ ಅತಿ ಕಡಿಮೆ ಅನುದಾನ ಹಂಚಿಕೆ ಮಂಡ್ಯ: ನಗ ರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಬುಧವಾರ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಸ್ವಾಮಿ ಅವರು, ರೂ.265.31 ಕೋಟಿಯನ್ನು ಜಿಲ್ಲಾ ಪಂಚಾಯಿತಿ ಕಾರ್ಯ ಕ್ರಮಗಳಿಗೆ, ರೂ.510.83 ಕೋಟಿಯನ್ನು ತಾಲೂಕು ಪಂಚಾಯಿತಿ ಕಾರ್ಯಕ್ರಮಗಳಿಗೆ ಮತ್ತು ರೂ.1.14 ಕೋಟಿಯನ್ನು…

ರೈತರ ಅಲೆದಾಟ: ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ
ಮಂಡ್ಯ

ರೈತರ ಅಲೆದಾಟ: ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ

June 20, 2018

ಮಂಡ್ಯ:  ರೈತರು ಅತೀ ಹೆಚ್ಚು ತಾಲೂಕು ಕಚೇರಿಗೆ ಅಲೆದಾಡುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ದೂರು ಬಂದಿದೆ. ಸಾರ್ವಜನಿಕ ಕೆಲಸ ಮಾಡಿಕೊಡಲು ವಿಳಂಬ ಮಾಡು ತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಹರಿ ಹಾಯ್ದ ಪ್ರಸಂಗ ತಾಪಂನಲ್ಲಿ ನಡೆಯಿತು. ನಗರದ ತಾಪಂ ಸಭಾಂಗಣದಲ್ಲಿಂದು ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರನ್ನು ವಿನಾಕಾರಣ ಅಲೆದಾಡಿಸದೇ ಸಕಾಲದಲ್ಲಿ ಅವರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ರೈತರ…

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
ಮಂಡ್ಯ

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

June 20, 2018

ಮಂಡ್ಯ: ರೈತರ ಎಲ್ಲಾ ಮಾದರಿಯ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ರೈತರು ನಗರದಲ್ಲಿಂದು ಮೈಸೂರು ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವ ದಲ್ಲಿಂದು ಬೆಳಿಗ್ಗೆ ನಗರದ ಕಾವೇರಿ ವನದ ಎದುರು ಸಮಾವೇಶಗೊಂಡ ಪ್ರತಿಭಟ ನಾಕಾರರು ಅಲ್ಲೇ ಧರಣಿ ನಡೆಸಿ ರೈತರ ಸಾಲಮನ್ನಾಕ್ಕೆ ಮೀನಾಮೇಷ ಎಣಿಸುತ್ತಿ ರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಶಂಭೂನಹಳ್ಳಿ, ಹವಾಮಾನ ವೈಪರೀತ್ಯದಿಂದ ಮಳೆ ಇಲ್ಲದೆ ಕಳೆದ…

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 
ಮಂಡ್ಯ

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 

June 19, 2018

ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದ ಕ್ರಮ ಖಂಡಿಸಿ ಬೆಂಬಲಿಗರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾ ಗಂಗಾಮತಸ್ಥ, ಬೆಸ್ತ, ನಾಯಕ ಜನಾಂಗ, ಸತೀಶ್‍ಜಾರಕಿ ಹೊಳಿ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ನಗರದ ಸಂಜಯ ಸರ್ಕಲ್‍ನಲ್ಲಿ ಸಮಾವೇಶ ಗೊಂಡ ಕಾರ್ಯಕರ್ತರು ಕಾವೇರಿವನದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿ ಸಿದರು. ಮೆರವಣಿಗೆಯುದ್ದಕ್ಕೂ ಸತೀಶ್ ಜಾರಕಿ ಹೊಳಿ ಭಾವಚಿತ್ರ ಹಿಡಿದು ಸಚಿವ ಸ್ಥಾನ…

ಮಂಡ್ಯದಲ್ಲಿ ಕಮಲ ಮಂದಿರ ಲೋಕಾರ್ಪಣೆ
ಮಂಡ್ಯ

ಮಂಡ್ಯದಲ್ಲಿ ಕಮಲ ಮಂದಿರ ಲೋಕಾರ್ಪಣೆ

June 19, 2018

ಮಂಡ್ಯ:  ಆರ್‍ಎಸ್‍ಎಸ್ ಶಾಖಾ ಕೇಂದ್ರಗಳು ಸಂಸ್ಕಾರ ಕೇಂದ್ರಗಳಾ ದರೆ, ಕಾರ್ಯಾಲಯ ತಪಸ್ವಿಗಳ ಕೇಂದ್ರ ವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರ ಕಾರ್ಯವಾಹ ಸಿ.ಆರ್. ಮುಕುಂದ ಅಭಿಪ್ರಾಯಪಟ್ಟರು. ಇಲ್ಲಿನ ನೆಹರೂ ನಗರದ 2ನೇ ಕ್ರಾಸ್ ನಲ್ಲಿ ಶ್ರೀಜನಜಾಗರಣ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಆರ್‍ಎಸ್‍ಎಸ್‍ನ ನೂತನ ಕಾರ್ಯಾಲಯ “ಕಮಲ ಮಂದಿರ’’ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಮಾಜ ಮತ್ತು ದೇಶದ ಬಗ್ಗೆ ನಿಸ್ವಾರ್ಥವಾಗಿ ಸದಾ ಚಿಂತಿಸುವ ತಪಸ್ವಿ ಗಳ ಕೇಂದ್ರವೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ…

ಮಂಡ್ಯ ಅಭಿವೃದ್ಧಿಗೆ 500 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ
ಮಂಡ್ಯ

ಮಂಡ್ಯ ಅಭಿವೃದ್ಧಿಗೆ 500 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಕೆ

June 19, 2018

ಮಂಡ್ಯ:  ಮಂಡ್ಯ ಅಭಿವೃದ್ಧಿಗೆ 500 ಕೋಟಿ, ಮೈಷುಗರ್ ಸಕ್ಕರೆ ಕಾರ್ಖಾನೆ ಅಭಿವೃದ್ಧಿ, ಹಳೇ ಮಿಲ್ ತೆಗೆದು ಹೊಸ ಮಿಲ್ ಅಳವಡಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಂ. ಶ್ರೀನಿವಾಸ್ ತಿಳಿಸಿದರು. ಮಂಡ್ಯ ವಿಧಾನಸಭಾ ಕ್ಷೇತ್ರದಿಂದ 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಶ್ರೀನಿವಾಸ್ ಅವರು ನಗರದ ತಾಪಂ ಕಚೇರಿ ಆವರಣದಲ್ಲಿ ತಮ್ಮ ನೂತನ ಶಾಸಕರ ಕಚೇರಿ ಉದ್ಘಾಟಿಸಿ ಮಾತನಾಡಿದರು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಶಾಸಕರ ಕಚೇರಿ ಉದ್ಘಾಟಿಸುತ್ತಿ ದ್ದೇನೆ. ನನ್ನ ಶಾಸಕರ ಕಚೇರಿ ಸರ್ವರಿಗೂ…

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?
ಮಂಡ್ಯ

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?

June 18, 2018

ಮಂಡ್ಯ: ಸಚಿವ ಸಿ.ಎಸ್. ಪುಟ್ಟರಾಜು ರಾಜೀನಾಮೆಯಿಂದ ತೆರ ವಾಗಿರುವ ಮಂಡ್ಯ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಯಾರು ಎಂಬ ಚರ್ಚೆ ಈಗ ಎಲ್ಲೆಡೆ ಶುರುವಾಗಿದೆ. ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಲೋಕಸಭೆ ಉಪಚುನಾ ವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ…

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಮಕ್ಕಳಿಗೆ ಬಹುಮಾನ ವಿತರಣೆ
ಮಂಡ್ಯ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಮಕ್ಕಳಿಗೆ ಬಹುಮಾನ ವಿತರಣೆ

June 18, 2018

ಮಂಡ್ಯ:  ತಾಲೂಕಿನ ಬಿ.ಹೊಸಳ್ಳಿ ಯಲ್ಲಿಯಲ್ಲಿರುವ ಬಿಆರ್‍ವಿ ಅಂತರಾಷ್ಟ್ರೀಯ ಶಾಲೆಯಲ್ಲಿ ಮಂಡ್ಯ ಚೆಸ್ ಅಕಾಡೆಮಿ ಸಂಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಚೆಸ್ ಪಂದ್ಯಾವಳಿಯಲ್ಲಿ ವಿಜೇತರಾದ ಮಕ್ಕಳಿಗೆ ಸಾಹಿತಿ ನೀಲಗಿರಿಗೌಡ ಮತ್ತು ಬಿಆರ್‍ವಿ ಅಂತರಾಷ್ಟ್ರೀಯ ಶಾಲೆ ಸಂಸ್ಥಾಪಕ ವೀರಣ್ಣಗೌಡ ಬಹುಮಾನ ವಿತರಿಸಿದರು. ಚೆಸ್ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿಜೇತರ ವಿವರ ಬಾಲಕಿಯರ ವಿಭಾಗದಲ್ಲಿ: 17 ವರ್ಷದೊಳಗಿನ ಮಕ್ಕಳ ವಿಭಾಗದಲ್ಲಿ ಎಸ್.ಆರ್.ಪ್ರಣೀತ ಪ್ರಥಮ, ಎಸ್.ಮೇಘನ ದ್ವಿತೀಯ ಹಾಗೂ ಭೂಮಿಕಾ ಉಡುಪ ತೃತೀಯ ಬಹುಮಾನ ಪಡೆದರು. 13 ವರ್ಷದೊಳಗಿನ…

ಸರ್ಕಾರಿ ವೃತ್ತಿ ಸೇವಾ ಮನೋಭಾವದಿಂದ ಕೂಡಿರಲಿ
ಮಂಡ್ಯ

ಸರ್ಕಾರಿ ವೃತ್ತಿ ಸೇವಾ ಮನೋಭಾವದಿಂದ ಕೂಡಿರಲಿ

June 18, 2018

ಮಂಡ್ಯ:  ಸರ್ಕಾರಿ ವೃತ್ತಿ ಸೇವಾ ಮನೋಭಾದಿಂದ ಕೂಡಿರಲಿ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಹೆಚ್. ನಾಗರಾಜು ಹೇಳಿದರು. ನಗರದ ಗಾಂಧಿ ಭವನದಲ್ಲಿ ಶ್ರೀಸಂಗೊಳ್ಳಿ ರಾಯಣ್ಣ ಸಹಕಾರ ಸಂಘ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಜನಪರ ಸಾಧನೆ ಮಾಡಿದವರನ್ನು ಹುಡುಕಿ ಅಭಿನಂದಿಸುತ್ತಿ ರುವುದು ಶ್ಲಾಘನೀಯ. ಇಂತಹ ಸೇವಾ ಕಾರ್ಯ ಪ್ರವೃತ್ತಿಯುಳ್ಳವನ್ನು ಗುರುತಿಸಿ, ಪ್ರೋತ್ಸಾಹಿಸುವುದು ಉತ್ತಮ ಎಂದು ನುಡಿದರು. ದಕ್ಷತೆ ಮತ್ತು ಪ್ರಾಮಾಣಿಕ ಸೇವಾ ವೃತ್ತಿ ಮಾಡುವುದು ತುಂಬ ವಿರಳ….

ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
ಮಂಡ್ಯ

ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ

June 18, 2018

ಮಂಡ್ಯ: ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲೇಷನ್ ನೀಡುವು ದನ್ನು ಕೂಡಲೇ ತಡೆಗಟ್ಟಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿ ಗಳು ಮುಷ್ಕರ ನಡೆಸಿದರು. ವಿಸಿ ಫಾರಂ ಆವರಣದಲ್ಲಿ ಮುಷ್ಕರ ಆರಂಭಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನಿಲುವು ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು. ಕೃಷಿ ವಿಶ್ವವಿದ್ಯಾಲಯಗಳ ಕಾಯಿದೆಗೆ 2010ರಲ್ಲಿ ತಿದ್ದುಪಡಿ ತಂದು ಖಾಸಗಿ ಕೃಷಿ ವಿವಿ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವುದರಿಂದ ಖಾಸಗಿ ಕಾಲೇಜು ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ವಿಭಾಗದಲ್ಲಿ…

1 47 48 49 50 51 56
Translate »