Tag: Mandya

ಜಿಲ್ಲೆಯ ವಿವಿಧೆಡೆ ಪ್ರತ್ಯೇಕ ಪ್ರತಿಭಟನೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಪ್ರತ್ಯೇಕ ಪ್ರತಿಭಟನೆ

June 8, 2018

ಮಂಡ್ಯ: ಜಿಲ್ಲೆಯ ವಿವಿಧೆಡೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಕಾಲಾ ಚಿತ್ರದ ವಿರುದ್ಧ ಕನ್ನಡ ಸೇನೆ, ಕದಂಬ ಸೈನ್ಯ, ಅಕ್ರಮ ಖಾತೆ ವಿರುದ್ಧ ಬೂದನೂರು ಗ್ರಾಪಂ ಎದುರು ಗ್ರಾಮಸ್ಥರು, ಮದ್ದೂರಲ್ಲಿ ನೀರು ಘಂಟಿ ಗಳು, ಕೆ.ಆರ್.ಪೇಟೆಯಲ್ಲಿ ಸಚಿವ ಸ್ಥಾನ ನೀಡದಿರುವ ಕ್ರಮ ಖಂಡಿಸಿ ಮಾದಿಗ ಸಮುದಾಯ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಬಹುಭಾಷಾ ನಟ ರಜನಿ ಕಾಂತ್ ಅಭಿಯನದ ‘ಕಾಲಾ’ ಚಿತ್ರ ಬಿಡು ಗಡೆ ವಿರೋಧಿಸಿ…

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನಕ್ಕೆ ಸಕಲ ಸಿದ್ಧತೆ
ಮಂಡ್ಯ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾನಕ್ಕೆ ಸಕಲ ಸಿದ್ಧತೆ

June 8, 2018

ಮಂಡ್ಯ: ಕರ್ನಾಟಕ ವಿಧಾನ ಪರಿ ಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂ.8ರಂದು ಮತದಾನ ನಡೆಯಲಿದ್ದು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜೂ.8ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದ್ದು, ಕೆ.ಆರ್. ಪೇಟೆ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ, ನಾಗಮಂಗಲ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ ಕೋರ್ಟ್ ಹಾಲ್ (ಕೊಠಡಿ ಸಂಖ್ಯೆ.104), ಪಾಂಡವಪುರ ತಾಲೂಕಿನ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯ ಕೋರ್ಟ್ ಹಾಲ್-2 ರಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮಂಡ್ಯ…

ಪಾವತಿಯಾಗದ ಕಬ್ಬಿನ ಬಾಕಿ ಹಣ, ತೀರದ ಗೋಳು
ಮಂಡ್ಯ

ಪಾವತಿಯಾಗದ ಕಬ್ಬಿನ ಬಾಕಿ ಹಣ, ತೀರದ ಗೋಳು

June 8, 2018

ಸಿಹಿ ಬೆಳೆಯುವ ರೈತರಿಗೆ ಕಹಿ ತಿನ್ನುವ ಪರಿಸ್ಥಿತಿ ನ್ಯಾಯಾಲಯದ ಆದೇಶ ಪಾಲಿಸದ ಕಾರ್ಖಾನ ಭಾರತೀನಗರ: ಕೃಷ್ಣರಾಜ ಸಾಗರ ಜಲಾಶಯ ನಿರ್ಮಿಸಿದಾಗ ಮಂಡ್ಯ ಜಿಲ್ಲೆಯ ರೈತರ ಬದುಕು ಹಸನಾಗುತ್ತದೆ. ಅನ್ನದಾತರು ಆರ್ಥಿಕ ಬಿಕ್ಕಟ್ಟಿನಿಂದ ಹೊರ ಬಂದು ಅವರ ಬದುಕು ಪ್ರಗತಿದಾಯಕ ವಾಗಬಹುದು ಎಂಬ ದೊಡ್ಡ ಮಟ್ಟದ ನಿರೀಕ್ಷೆ ಇಡಲಾಗಿತ್ತು. ಆದರೆ, ಪ್ರಸ್ತುತದ ದಿನಗಳಲ್ಲಿ ಅದು ಸುಳ್ಳಾಗಿದೆ. ನಾಡಿಗೆ ಸಿಹಿ ಹಂಚುವ ಅನ್ನದಾತ ಇಂದು ಕಹಿ ಉಣ್ಣುವ ಪರಿಸ್ಥಿತಿ ಯಲ್ಲಿದ್ದಾನೆ. ಹೌದು ವರ್ಷ ಪೂರ್ತಿ ಜಮೀನಿನಲ್ಲಿ ದುಡಿಯುವ ರೈತರಿಗೆ ಅವರ…

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!
ಮಂಡ್ಯ

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!

June 7, 2018

ಮೇಲುಕೋಟೆಗೆ ಪ್ರಥಮ ಬಾರಿಗೆ ಮಂತ್ರಿಗಿರಿ- ಕಳಚಿದ ಸಚಿವ ಸ್ಥಾನವಿಲ್ಲದ ಕ್ಷೇತ್ರವೆಂಬ ಹಣೆಪಟ್ಟಿ ಸಕ್ಕರೆ ನಾಡಿಗೆ ಡಬಲ್ ಧಮಾಕ- ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣಗೆ ಸಚಿವ ಸ್ಥಾನ ನಾಗಯ್ಯ ಲಾಳನಕೆರೆ ಮಂಡ್ಯ: ಇದು ಪಾಂಡವಪುರ ಅಲಿಯಾಸ್ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ರಾಜಕೀಯ ವೃತ್ತಾಂತ. ಸ್ವಾತಂತ್ರ್ಯ ಬಂದ 70 ವರ್ಷಗಳ ಬಳಿಕ ಇದೀಗ ಶಾಪವಿಮೋಚನೆ ಪಡೆದ ಕ್ಷೇತ್ರ ವೆಂಬ ಕೀರ್ತಿಗೆ ಭಾಜನವಾಗುತ್ತಿರುವ ಪಾಂಡವಪುರ ರಾಜಕೀಯ ಚಿತ್ರಣ!ವಿಧಾನಸಭಾ ಕ್ಷೇತ್ರವಾಗಿದ್ದ ಪಾಂಡವ ಪುರ. 2008ರಲ್ಲಿ ನಡೆದ ಕ್ಷೇತ್ರ ವಿಂಗಡಣೆ ಯಿಂದಾಗಿ ಮೇಲುಕೋಟೆ ಕ್ಷೇತ್ರವಾಗಿ ನಾಮಕರಣಗೊಂಡಿತು….

ಮನೆ ಮಾಲೀಕರಿಂದಲೇ ಬಾಡಿಗೆದಾರರ ಮನೆಯಲ್ಲಿ ಕಳವು
ಮಂಡ್ಯ

ಮನೆ ಮಾಲೀಕರಿಂದಲೇ ಬಾಡಿಗೆದಾರರ ಮನೆಯಲ್ಲಿ ಕಳವು

June 7, 2018

ಮಂಡ್ಯ: ಬಾಡಿಗೆ ದಾರರ ಮನೆಯಲ್ಲೇ ಕಳ್ಳತನ ಮಾಡಿದ್ದ ಮಾಲೀಕ ಅಪ್ಪ-ಮಗ ಈಗ ಪೊಲೀಸರ ವಶವಾಗಿದ್ದಾರೆ. ನಗರದ ಕಲ್ಲಹಳ್ಳಿಯ 13ನೇ ಕ್ರಾಸ್‍ನ ಎಂ.ಸಿ. ಸಂತೋಷ್ ಹಾಗೂ ಆತನ ತಂದೆ ಚಂದ್ರಶೇಖರ್ ಅಲಿಯಾಸ್ ಚಂದ್ರ ಬಂಧಿತರು. ಇವರಿಬ್ಬರು ತಮ್ಮ ಮನೆಯಲ್ಲಿ ಬಾಡಿಗೆಗೆ ಇದ್ದ ಯು.ಕುಮಾರಸ್ವಾಮಿ ಎಂಬುವರ ಮನೆಗೆ ಮೇ 31ರಂದು ಮಧ್ಯಾಹ್ನ ನುಗ್ಗಿ 40 ಗ್ರಾಂ. ಚಿನ್ನಾಭರಣ, 5.94 ಲಕ್ಷ ನಗದನ್ನು ಅಪಹರಿಸಿದ್ದರು. ಪೊಲೀಸರು ಪಕ್ಕದ ಶಾಲಾ ಕಟ್ಟಡದಲ್ಲಿ ಇದ್ದ ಸಿಸಿಟಿವಿ ಫುಟೇಜ್ ಪರಿಶೀಲಿಸಿ ಇಬ್ಬರನ್ನೂ ಬಂಧಿಸಿ ವಿಚಾರಣೆಗೆ ಒಳಪಡಿ…

ಅಕ್ರಮವಾಗಿ ಸಾಗಿಸುತ್ತಿದ್ದ ಮರ ವಶ
ಮಂಡ್ಯ

ಅಕ್ರಮವಾಗಿ ಸಾಗಿಸುತ್ತಿದ್ದ ಮರ ವಶ

June 7, 2018

ಮಂಡ್ಯ:  ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರವನ್ನು ಅರಣ್ಯ ಅಧಿಕಾರಿಗಳು ವಶ ಪಡಿಸಿ ಕೊಂಡಿರುವ ಘಟನೆ ಜಿಲ್ಲೆ ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಬಳಿ ಬುಧವಾರ ನಡೆದಿದೆ. ಲಾರಿಯಲ್ಲಿ ಗೊಬ್ಬಳಿ, ಹೊಂಗೆ, ಸಿಜಲೆ, ಬಾಗೆ, ಗೋಣ ಸೇರಿದಂತೆ ವಿವಿಧ ಜಾತಿಯ 25 ಟನ್ ನಷ್ಟಿರುವ ಒಂದು ಲೋಡ್ ಮರವನ್ನು ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಯ ಬೇವುಕಲ್ಲು ಹಟ್ನ ಕಡೆಯಿಂದ ಹುಣಸೂರಿಗೆ ಸಾಗಾಣ ಕೆ ಮಾಡುತ್ತಿದ್ದಾಗ ಅರಣ್ಯಧಿಕಾರಿಗಳು ದಾಳಿ ನಡೆಸಿ ಲಾರಿ ಸಮೇತ ಮರವನ್ನು ವಶಪಡಿಸಿಕೊಂಡಿದ್ದಾರೆ.

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಗೆಳೆಯನ ಬರ್ತ್‍ಡೇ ಆಚರಿಸಲು ಹೋಗುತ್ತಿದ್ದ ಇಬ್ಬರು ಸಾವು
ಮೈಸೂರು

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಗೆಳೆಯನ ಬರ್ತ್‍ಡೇ ಆಚರಿಸಲು ಹೋಗುತ್ತಿದ್ದ ಇಬ್ಬರು ಸಾವು

June 5, 2018

ಮಂಡ್ಯ:  ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಮೃತಪಟ್ಟು, ನಾಲ್ವರು ತೀವ್ರವಾಗಿ ಗಾಯಗೊಂಡಿ ರುವ ಘಟನೆ ಶ್ರೀರಂಗಪಟ್ಟಣ ಸಮೀಪದ ಬಾಬು ರಾಯನಕೊಪ್ಪಲಿನ ಲೋಕಪಾವನಿ ಸೇತುವೆ ಬಳಿ ಸೋಮವಾರ ಮುಂಜಾನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಅರುಣ್‍ಕುಮಾರ್ (25), ಬಾಬುರಾಯನ ಕೊಪ್ಪಲು ಗ್ರಾಮದ ಆದರ್ಶ(22) ಮೃತ ಯುವಕ ರಾಗಿದ್ದು, ಶಿವಕುಮಾರ್, ಮಂಜುನಾಥ್, ರಾಕೇಶ್ ಮತ್ತು ಪುನೀತ್ ಘಟನೆಯಲ್ಲಿ ತೀವ್ರ ವಾಗಿ ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆ: ಸ್ನೇಹಿತನೊಬ್ಬನ ಹುಟ್ಟುಹಬ್ಬ ವನ್ನು ಆಚರಿಸಲು ಅರುಣ್‍ಕುಮಾರ್, ಆದರ್ಶ ಸೇರಿದಂತೆ…

ನನಗೆ ಶಾಸಕ ಸ್ಥಾನ ಹೆಚ್ಚಿನ ಮೌಲ್ಯ ತಂದು ಕೊಟ್ಟಿದೆ
ಮೈಸೂರು

ನನಗೆ ಶಾಸಕ ಸ್ಥಾನ ಹೆಚ್ಚಿನ ಮೌಲ್ಯ ತಂದು ಕೊಟ್ಟಿದೆ

June 5, 2018

ಮಂಡ್ಯ: ಪ್ರಸ್ತುತ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದು, ಶಾಸಕನಾಗಿ ಆಯ್ಕೆಯಾಗಿರುವುದು ನನಗೆ ಹೆಚ್ಚಿನ ಮೌಲ್ಯ ತಂದು ಕೊಟ್ಟಿದೆ ಎಂದು ಕೊಳ್ಳೇಗಾಲ ಕ್ಷೇತ್ರದ ಬಿಎಸ್‍ಪಿ ಶಾಸಕ ಮಹೇಶ್ ಅಭಿಪ್ರಾಯಪಟ್ಟರು. ಶಾಸಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಈ ನನ್ನ ವಿಜಯ ಇಡೀ ಕರ್ನಾಟಕದ ಬಿಎಸ್‍ಪಿ ಪಕ್ಷದ ಕಾರ್ಯ ಕರ್ತರಿಗೆ ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷ ಮುನ್ನಡೆಸಲು ಈ ಅಧಿಕಾರ ಮುನ್ನುಡಿಯಾಗಲಿದೆ….

ದೇವಸ್ಥಾನಗಳ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ
ಮಂಡ್ಯ

ದೇವಸ್ಥಾನಗಳ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ

June 5, 2018

ಮಂಡ್ಯ: ದೇವಾಲಯಗಳ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ತಾಲೂಕಿನ ಬಸರಾಳು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ಶ್ರೀ ಪಟ್ಟಲದಮ್ಮ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಾಲಯದ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿರುವ ದುಷ್ಕರ್ಮಿಗಳು ಏನೂ ಸಿಗದಿದ್ದಾಗ ವಾಪಸ್ ತೆರಳಿದ್ದಾರೆ. ತಡರಾತ್ರಿ ಪಟ್ಟಲದಮ್ಮ ದೇವಾಲಯದ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿದ್ದ ಕಳ್ಳರು, ದೇವಾಲಯದ ಆವರಣದಲ್ಲಿದ್ದ ಹುಂಡಿ ಒಡೆದಿದ್ದಾರೆ. ಅದರಲ್ಲಿ ಏನೂ ಸಿಗದೇ ಇದ್ದಾಗ ಪಕ್ಕದಲ್ಲಿದ್ದ ಶ್ರೀ ಆಂಜನೇಯಸ್ವಾಮಿ ದೇವಾಲಯದ ಬಾಗಿಲನ್ನೂ ಮುರಿದು…

ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿ ಸ್ವಚ್ಛತೆಗೆ ಚಾಲನೆ
ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿ ಸ್ವಚ್ಛತೆಗೆ ಚಾಲನೆ

June 4, 2018

ಮಂಡ್ಯ:  ಜೀವನದಿ ಕಾವೇರಿ ನದಿಯ ಸ್ವಚ್ಛತೆಗೆ ಶ್ರೀರಂಗಪಟ್ಟಣದಲ್ಲಿಂದು ಚಾಲನೆ ನೀಡಲಾಯಿತು. ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ವಿವಿಧ ಸಂಘಟನೆ ಗಳ 300ಕ್ಕೂ ಹೆಚ್ಚು ಜನರು ಕಾವೇರಿ ನದಿಗಿಳಿದು ಬೆಳೆದಿದ್ದ ಜೊಂಡು, ಕಸ, ಕಡ್ಡಿಯನ್ನು ತೆರವುಗೊಳಿಸುವ ಮೂಲಕ ಸ್ವಚ್ಛತೆ ಕಾರ್ಯ ನಡೆಸಿದರು.ಪಟ್ಟಣದ ಉತ್ತರ ಕಾವೇರಿ ಸೇತುವೆಯ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಭಾನುವಾರ ಮುಂಜಾನೆ ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ ಅವರು ಕಾವೇರಿ ನದಿ ಸ್ವಚ್ಛತೆಗೆ ಚಾಲನೆ ನೀಡಿದರು. ಶ್ರೀರಂಗಪಟ್ಟಣ ನಾಗರಿಕ ಹಿತರಕ್ಷಣಾ ಸಮಿತಿ, ಅಭಿನವ ಭಾರತ್, ಚೈತನ್ಯ…

1 50 51 52 53 54 56
Translate »