Tag: Mandya

ನಂದಿನಿ ಹಾಲನ್ನೇ ಬಳಸಿ ರೈತರಿಗೆ ನೆರವಾಗಿ
ಮಂಡ್ಯ

ನಂದಿನಿ ಹಾಲನ್ನೇ ಬಳಸಿ ರೈತರಿಗೆ ನೆರವಾಗಿ

June 2, 2018

ಮಂಡ್ಯ: ನಂದಿನಿ ಹಾಲನ್ನೇ ಬಳಸುವ ಮೂಲಕ ರೈತರಿಗೆ ನೆರವಾಗ ಬೇಕೆಂದು ಮನ್‍ಮುಲ್ ನಿರ್ದೇಶಕ ಎಸ್.ಪಿ.ಮಹೇಶ್ ತಿಳಿಸಿದರು. ವಿಶ್ವ ಹಾಲು ದಿನಾಚರಣೆ ಅಂಗವಾಗಿ ಮನ್‍ಮುಲ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಗಿಗಳಿಗೆ ಹಾಲು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ಹಾಲು ದಿನಾಚರಣೆ ಅಂಗ ವಾಗಿ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಾಲು ವಿತರಿಸಲಾಗುತ್ತಿದೆ. ಹಾಲು ಅತ್ಯಂತ ಪೌಷ್ಟಿಕಾಂಶವುಳ್ಳ ಸಮತೋಲನ ಆಹಾರ. ಪ್ರತಿಯೊಬ್ಬರೂ ನಂದಿನಿ ಹಾಲನ್ನು ಉಪಯೋಗಿಸುವಂತೆ ಕರೆ ನೀಡಿದರು. ನಂದಿನಿ ಉತ್ಪನ್ನಗಳನ್ನು ಉಪಯೋಗಿ ಸುವುದರಿಂದ ನಮ್ಮ ರೈತರಿಗೆ, ಹಾಲು ಉತ್ಪಾದಕರಿಗೆ…

ಅಘಲಯ ಪ್ರೌಢಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ
ಮಂಡ್ಯ

ಅಘಲಯ ಪ್ರೌಢಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

June 2, 2018

ಅಘಲಯ:  ತಾಲೂಕಿನ ಅಘಲಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎ.ರಂಗನಾಥ್ ಅವರನ್ನು ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ವೃಂದ ಸನ್ಮಾನಿಸಿ, ಗೌರವಿಸುವ ಮೂಲಕ ಹೃದಯ ಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.ಈ ಸಂದರ್ಭ ಎಸ್‍ಡಿಎಂಸಿ ಅಧ್ಯಕ್ಷ ಹೊನ್ನೇಗೌಡ, ಶಿಕ್ಷಕರಾದ ಎಂ.ಪಿ.ಸೋಮ ನಾಥ್, ಶಂಕರ್, ಜಗದೀಶ್, ಉಮೇಶ್, ಜಯಲಕ್ಷ್ಮೀ, ನಿವೃತ್ತ ಶಿಕ್ಷಕ ನಂಜಪ್ಪ ಮತ್ತಿತರರು ಉಪಸ್ಥಿತರಿದ್ದು ಅಭಿನಂದನೆ ಸಲ್ಲಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮುಖ್ಯ ಶಿಕ್ಷಕ ಎ.ರಂಗನಾಥ್, ಸರ್ಕಾರಿ ಸೇವೆ ಎಂಬುದು ದೇವರು ಕೊಟ್ಟ ವರ. ಸರ್ಕಾರಿ…

ವೇತನಕ್ಕಾಗಿ ಅರಣ್ಯ ಇಲಾಖಾ ದಿನಗೂಲಿಗಳ ಮುಷ್ಕರ ಆರಂಭ
ಮಂಡ್ಯ

ವೇತನಕ್ಕಾಗಿ ಅರಣ್ಯ ಇಲಾಖಾ ದಿನಗೂಲಿಗಳ ಮುಷ್ಕರ ಆರಂಭ

June 2, 2018

ಮಂಡ್ಯ:  ಸೇವೆ ಖಾಯಂ ಮ್ಮಾತಿ ಸೇರಿದಂತೆ ವೇತನಕ್ಕಾಗಿ ಆಗ್ರಹಿಸಿ ಮಂಡ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣ ಆರಂಭಿಸಿದ್ದಾರೆ.ಮಂಡ್ಯ ಅರಣ್ಯ ಇಲಾಖೆ ಎದುರೇ ದಿನಗೂಲಿ ನೌಕರರ ಸಂಘದ ನೇತೃತ್ವದಲ್ಲಿ ದಿನಗೂಲಿ ನೌಕರರು ಪ್ರತಿಭಟನಾ ಧರಣ ಆರಂಭಿಸಿದ್ದಾರೆ. ಇಂದು ಬೆಳಿಗ್ಗೆ ಧರಣ ಆರಂಭಿಸಿದ ಪ್ರತಿಭಟನಾಕಾರರು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉಪ ಸಮಿತಿ ವರದಿ ಜಾರಿಗೊಳಿಸುವುದರ ಮೂಲಕ ದಿನಗೂಲಿ ನೌಕರರನ್ನು ಖಾಯಂಗೊಳಿ ಸಬೇಕು, ಅಧಿಕಾರಿಗಳ ಶೋಷಣೆ, ಆಡಳಿತ ಯಂತ್ರ…

ವಿಷ ಸೇವಿಸಿ ಚಿಕಿತ್ಸೆಗೆ ದಾಖಲಾಗಿದ್ದ ಮೆಡಿಕಲ್ ವಿದ್ಯಾರ್ಥಿನಿ ಸಾವು
ಮಂಡ್ಯ

ವಿಷ ಸೇವಿಸಿ ಚಿಕಿತ್ಸೆಗೆ ದಾಖಲಾಗಿದ್ದ ಮೆಡಿಕಲ್ ವಿದ್ಯಾರ್ಥಿನಿ ಸಾವು

June 1, 2018

ಮಂಡ್ಯ:  ವಿಷಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಯುವ ತಿಯ ಮೃತದೇಹ ಪಡೆಯುವ ವಿಷಯ ದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ತಳ್ಳಾಟ, ನೂಕಾಟ, ಮಾತಿನ ಚಕಮಕಿ ನಡೆದಿರುವ ಘಟನೆ ನಗರದ ಹೊರ ವಲಯದ ಸಾಂಜೋ ಆಸ್ಪತ್ರೆಯಲ್ಲಿಂದು ನಡೆದಿದೆ. ಮದ್ದೂರು ತಾಲೂಕಿನ ಲಕ್ಷ್ಮೇಗೌಡನ ದೊಡ್ಡಿಯ ಮಂಚೇಗೌಡರ ಪುತ್ರಿ ಭವ್ಯಾ (19) ಎಂಬ ಯುವತಿಯ ಶವ ಪಡೆ ಯುವ ವಿಚಾರದಲ್ಲೇ ಈ ಘಟನೆ ನಡೆದಿದೆ. ಮಂಡ್ಯದ ಮಿಮ್ಸ್‍ನಲ್ಲಿ ಪ್ಯಾರ ಮೆಡಿಕಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಲಕ್ಷ್ಮೇಗೌಡ ನದೊಡ್ಡಿ…

ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ
ಮಂಡ್ಯ

ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

June 1, 2018

ಚಿನಕುರಳಿ: ಇಲ್ಲಿನ ಬೇಬಿ ಗ್ರಾಮದ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕ ಕೃಷ್ಣಶೆಟ್ರು (ಕೆ.ಎಸ್) ಅವರು ಗುರುವಾರ ನಿವೃತ್ತರಾದರು. ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ವೃಂದದ ವತಿಯಿಂದ ಮುಖ್ಯ ಶಿಕ್ಷಕ ಕೃಷ್ಣಶೆಟ್ಟರನ್ನು ಸನ್ಮಾನಿಸಿ, ಅವರ ಮುಂದಿನ ಜೀವನ ಸುಖಕರವಾಗಿರಲೀ ಎಂದು ಹಾರೈಸಿ ಬೀಳ್ಕೊಡಲಾಯಿತು. ಈ ವೇಳೆ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಮು, ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡಿ.ತಿಮ್ಮೇಗೌಡ, ಕೆ.ಆರ್.ಪೇಟೆ ತಾಲೂಕು ವೃತ್ತಿ ಶಿಕ್ಷಣ ನೌಕರರ ಸಂಘದ…

ಸೊಸೆ ಕಿರುಕುಳಕ್ಕೆ ಬೇಸತ್ತ ಮಾವ ಆತ್ಮಹತ್ಯೆ
ಮಂಡ್ಯ

ಸೊಸೆ ಕಿರುಕುಳಕ್ಕೆ ಬೇಸತ್ತ ಮಾವ ಆತ್ಮಹತ್ಯೆ

June 1, 2018

ಮಂಡ್ಯ: ಸೊಸೆಯ ಕಿರುಕುಳದಿಂದ ಮಾನಸಿಕವಾಗಿ ನೊಂದ ಮಾವ ರಸ್ತೆ ಮೇಲೆ ಬರೆದಿಟ್ಟು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿರಗಸೂರು ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದ ಮರಿಸ್ವಾಮಿ (60) ಮೃತಪಟ್ಟ ದುರ್ದೈವಿ. ಮರಿಸ್ವಾಮಿ ಅವರು 4 ವರ್ಷಗಳ ಹಿಂದೆ ತನ್ನ ಮಗ ಶಿವರಾಜು ಅವರಿಗೆ ಬೆಂಗಳೂರು ಮೂಲದ ಹೇಮಾ ಜೊತೆ ವಿವಾಹ ಮಾಡಿಸಿದ್ದರು. ಆದರೆ ಸೊಸೆ ಮಗನೊಂದಿಗೆ ಒಂದು ತಿಂಗಳು ಕೂಡ ಸಂಸಾರ ಮಾಡದೇ ಜಗಳ ವಾಡಿಕೊಂಡು ತವರು ಮನೆ ಸೇರಿದ್ದಳು. 4…

ಹೆದ್ದಾರಿಯಲ್ಲಿ ಸರಣ ಅಪಘಾತ
ಮಂಡ್ಯ

ಹೆದ್ದಾರಿಯಲ್ಲಿ ಸರಣ ಅಪಘಾತ

June 1, 2018

ಮಂಡ್ಯ:  ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿಂದು ಸರಣ ಅಪ ಘಾತ ಸಂಭವಿಸಿದ್ದು, ಯಾವುದೇ ಗಂಭೀರ ಸಾವು ನೋವು ಸಂಭವಿಸದೇ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿರುವ ಘಟನೆ ಶ್ರೀರಂಗ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಶೆಟ್ಟಹಳ್ಳಿ ಬಳಿ ಗುರುವಾರ ನಡೆದಿದೆ. ಕೆ.ಶೆಟ್ಟಹಳ್ಳಿ ಬಳಿಯ ಹೆದ್ದಾರಿಯಲ್ಲಿ ಮೈಸೂರು ಕಡೆ ಚಲಿಸುತ್ತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಟ್ಯಾಂಕರ್, ಟಿಪ್ಪರ್, ಆಪೇ ಆಟೋ, ಕಾರು ಸೇರಿ ದಂತೆ ಹಲವು ವಾಹನಗಳು ಜಖಂ ಆಗಿವೆ. ಇನ್ನು ಕಾರಿನ ಮೇಲೆ ಮರಳು ತುಂಬಿದ ಟಿಪ್ಪರ್ ಲಾರಿ…

ಮನೆಗೋಡೆ ಕುಸಿದು ಮಹಿಳೆ ಸಾವು
ಮಂಡ್ಯ

ಮನೆಗೋಡೆ ಕುಸಿದು ಮಹಿಳೆ ಸಾವು

May 31, 2018

ಮಂಡ್ಯ:  ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟು, ಆಕೆಯ ಪತಿ ತೀವ್ರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಬೋರೆ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಮ್ಮ (55) ಮೃತ ಮಹಿಳೆ. ಈಕೆಯ ಪತಿ ಅಂಗವಿಕಲ ಸೋಮಾಚಾರಿ ತೀವ್ರ ಗಾಯಗೊಂಡು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ತಾಲೂಕಿನಲ್ಲಿ ಸುರಿಯು ತ್ತಿರುವ ಮಳೆಯಿಂದ ಮನೆಯ ಗೋಡೆಗಳು ಶೀತ ಹಿಡಿದು ಹಸಿಯಾಗಿದ್ದವು. ಸೋಮವಾರ ರಾತ್ರಿ 10.45ರಲ್ಲಿ ಒಂದು ಬದಿಯ ಗೋಡೆ ಜಂತಿ ಸಮೇತ…

ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಸೂಚನೆ ತಪ್ಪಿದ್ದಲ್ಲಿ ದಾಸ್ತಾನು ಸಕ್ಕರೆ ವಶಕ್ಕೆ: ಡಿಸಿ ಎಚ್ಚರಿಕೆ
ಮಂಡ್ಯ

ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಸೂಚನೆ ತಪ್ಪಿದ್ದಲ್ಲಿ ದಾಸ್ತಾನು ಸಕ್ಕರೆ ವಶಕ್ಕೆ: ಡಿಸಿ ಎಚ್ಚರಿಕೆ

May 31, 2018

ಮಂಡ್ಯ: ಸಕ್ಕರೆ ಕಾರ್ಖಾನೆ ಗಳಿಗೆ ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ಜೂ.5 ರೊಳಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಪ್ಪದೇ ಪಾವತಿಸಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಗಳಲ್ಲಿ ಸಂಗ್ರಹ ವಾಗಿರುವ ಸಕ್ಕರೆಯನ್ನು ವಶಪಡಿಸಿ ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಪತ್ರಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ತಿಳಿಸ…

ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ
ಮಂಡ್ಯ

ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ

May 31, 2018

ಮಂಡ್ಯ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ಇಂದು ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಬಂದ್ ಯಶಸ್ವಿಯಾಗಿದ್ದು, ಗ್ರಾಹಕರು ಪರದಾಡುವಂತಾಯಿತು. ಅಖಿಲ ಭಾರತ ಬ್ಯಾಂಕ್ ಯೂನಿಯನ್ ನೀಡಿದ್ದ ಇಂದಿನ ಬಂದ್ ಕರೆಗೆ ಜಿಲ್ಲೆ ಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬ್ಯಾಂಕುಗಳ ವಹಿವಾಟು ಸಂಪೂರ್ಣವಾಗಿ ಸ್ತಬ್ಧಗೊಂಡಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಆಂಧ್ರ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್, ಕೋಟೆಕ್ ಮಹಿಂದ್ರ…

1 52 53 54 55 56
Translate »