Tag: Mandya

ವಿಷವಿಕ್ಕಿ ಜೋಡೆತ್ತುಗಳ ಹತ್ಯೆ
ಮಂಡ್ಯ

ವಿಷವಿಕ್ಕಿ ಜೋಡೆತ್ತುಗಳ ಹತ್ಯೆ

May 31, 2018

ಮಂಡ್ಯ:  ದುಷ್ಕರ್ಮಿಗಳು ಲಕ್ಷಾಂತರ ರೂ. ಬೆಲೆಬಾಳುವ ಜೋಡಿ ಎತ್ತುಗಳಿಗೆ ವಿಷ ಉಣ ಸಿ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹಂಪಾಪುರದ ಬಳಿಯ ನೀಲಗಿರಿ ತೋಪಿನಲ್ಲಿ ನಡೆದಿದೆ. ಮೃತ ಎತ್ತುಗಳು ಯಾರಿಗೆ ಸೇರಿದ್ದಾಗಿವೆ. ಎಲ್ಲಿಂದ ತಂದು ಈ ಜೋಡೆತ್ತುಗಳನ್ನು ಇಲ್ಲಿ ಕೊಲ್ಲಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಜೋಡಿ ಎತ್ತುಗಳನ್ನು ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಬಳಸುತ್ತಿದ್ದು, ಉತ್ತರ ಕರ್ನಾಟಕದ ಕಡೆಯವರು ಈ ದುಷ್ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ಹಂಪಾಪುರ…

ಬೈಕ್‍ನಿಂದ ಬಿದ್ದು ಸವಾರ ಸಾವು
ಮಂಡ್ಯ

ಬೈಕ್‍ನಿಂದ ಬಿದ್ದು ಸವಾರ ಸಾವು

May 31, 2018

ಮಂಡ್ಯ: ಬೈಕ್‍ನಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವರ ಪುತ್ರ ಶಿವರಾಮು(35) ಮೃತಪಟ್ಟ ವರು. ಮಂಗಳವಾರ ರಾತ್ರಿ 8 ಗಂಟೆಯಲ್ಲಿ ಶಿವರಾಮು ಅವರು ತಮ್ಮ ಬೈಕ್‍ನಲ್ಲಿ ಆಲದಹಳ್ಳಿ ಗ್ರಾಮ ದಿಂದ ಹಿಟ್ಟನಹಳ್ಳಿಕೊಪ್ಪಲು ಗ್ರಾಮಕ್ಕೆ ತೆರಳುತ್ತಿದ್ದರು. ಈ ಸಂದರ್ಭ ಮಾರ್ಗ ಮಧ್ಯೆ ಬೈಕ್‍ನಿಂದ ಆಯತಪ್ಪಿ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿ ದ್ದಾನೆ ಎನ್ನಲಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿ ದ್ದಾರೆ.

ಸಾಧನೆಗೆ ಅಡ್ಡಿಯಾಗದ ಅಂಗವಿಕಲತೆ
ಮಂಡ್ಯ

ಸಾಧನೆಗೆ ಅಡ್ಡಿಯಾಗದ ಅಂಗವಿಕಲತೆ

May 30, 2018

ಭಾರತೀನಗರ:  ಸಾಧನೆ ಎಂಬುದು ಉಳ್ಳವರ ಸ್ವತ್ತಲ್ಲ. ಅದು ಸಾಧಕನ ಸ್ವತ್ತು ಎಂಬ ನಾಣ್ನುಡಿಯಂತೆ ಮದ್ದೂರು ತಾಲೂಕಿನ ಬಿದರಹೊಸಹಳ್ಳಿ ಗ್ರಾಮದ ಯುವಕ ಬಿ.ಬೋರೇಗೌಡ ಅವರು ಸಾಧನೆಯ ಶಿಖರವೇರಿ ಮಂಡ್ಯ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೌದು ಬೋರೇಗೌಡ ಅವರು 4 ವರ್ಷ ದವರಾಗಿದ್ದಾಗಲೇ ಪೊಲೀಯೊ ಪೀಡಿತ ರಾಗಿ ಬಲಗಾಲಿನ ಸ್ವಾಧೀನ ಕಳೆದುಕೊಂಡರು. ಕ್ರೀಡೆಯಲ್ಲಿ ಅಪಾರ ಆಸಕ್ತಿ ಬೆಳೆಸಿಕೊಂಡ ಅವರು ಇತ್ತೀಚೆಗೆ ಥೈಲ್ಯಾಂಡ್‍ನ ಬ್ಯಾಂಕಾಕ್ ನಲ್ಲಿ ನಡೆದ ಏಷಿಯನ್ ಟ್ಯ್ರಾಂಕ್ ಅಂಡ್ ಟರ್ಫ್ ಫೆಡರೇಷನ್(ಎಟಿಟಿಎಫ್) ಇಂಟರ್ ನ್ಯಾಷನಲ್ ಫ್ಯಾರ ಅಥ್ಲೆಟಿಕ್ಸ್ ಚಾಂಪಿಯನ್…

ಹಳ್ಳಕ್ಕೆ ಉರುಳಿದ ಟ್ರಾಕ್ಟರ್: ಮೂವರ ಸಾವು
ಮಂಡ್ಯ

ಹಳ್ಳಕ್ಕೆ ಉರುಳಿದ ಟ್ರಾಕ್ಟರ್: ಮೂವರ ಸಾವು

May 30, 2018

ಮಂಡ್ಯ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶ್ರೀರಂಗ ಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದ ಬಳಿ ಇಂದು ನಡೆದಿದೆ.ಟ್ರಾಕ್ಟರ್ ಚಾಲಕ ಪ್ರಸನ್ನ, ದೊಡ್ಡಪಾಳ್ಯ ಗ್ರಾಮದ ನಾಥೇಗೌಡರ ಮಗ ಪ್ರವೀಣ್(32) ಮತ್ತು ಹಂಗರಹಳ್ಳಿ ಗ್ರಾಮದ ಮಟ್ಟಿಗೌಡರ ಪುತ್ರ ನಿಖಿಲ್(34) ಮೃತ ದುರ್ದೈವಿಗಳು. ಘಟನೆ ಹಿನ್ನೆಲೆ: ಇಂದು ಮಧ್ಯಾಹ್ನ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಕ್ವಾರಿಯಿಂದ ಯಾಚೇನಹಳ್ಳಿ ಗ್ರಾಮಕ್ಕೆ ಕಲ್ಲುಗಳನ್ನು ತುಂಬಿಕೊಂಡು ಟ್ರಾಕ್ಟರ್ (ಕೆಎ 11, ಟಿ…

ನಟ, ಮಾಜಿ ಸಚಿವ ಅಂಬರೀಶ್ ಹುಟ್ಟುಹಬ್ಬ ಆಚರಣೆ
ಮಂಡ್ಯ

ನಟ, ಮಾಜಿ ಸಚಿವ ಅಂಬರೀಶ್ ಹುಟ್ಟುಹಬ್ಬ ಆಚರಣೆ

May 30, 2018

ಮಂಡ್ಯ: ಮಂಡ್ಯದಲ್ಲಿ ರೆಬೆಲ್‍ಸ್ಟಾರ್ ಅಂಬರೀಶ್ ಹುಟ್ಟುಹಬ್ಬ ವನ್ನು ಸಂಭ್ರಮದಿಂದ ಆಚರಿಸುತ್ತಿರುವ ಅಭಿಮಾನಿಗಳು ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳ ಬೇಕೆಂದು ಮನವಿ ಮಾಡಿದರು. ನಗರದ ಗಾಂಧಿ ಪಾರ್ಕ್‍ನಲ್ಲಿ, ಅಂಬ ರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಅಂಬಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಭಿಮಾನಿಗಳು ಅಂಬಿ ಕಟೌಟ್‍ಗೆ ಅರಿಶಿಣ, ಕುಂಕುಮ, ಹಾಲಿನ ಅಭಿಷೇಕ ಮಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು. ಹುಟ್ಟು ಹಬ್ಬದ ಸಂಭ್ರಮದ ನಡುವೆಯೇ ಅಂಬಿ ರಾಜಕೀಯ ನಿವೃತ್ತಿ ಬಗ್ಗೆ ಅಭಿಮಾನಿಗಳು…

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ
ಮಂಡ್ಯ

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ

May 29, 2018

ಮಂಡ್ಯ: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಮಂಡ್ಯ ಜಿಲ್ಲಾದ್ಯಂತ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿ ಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಬಂದ್‍ಗೆ ಕರೆ ನೀಡಿದ್ದರು. ಹೀಗಾಗಿ ಸೋಮ ವಾರ ನಡೆದ ರಾಜ್ಯ ಬಂದ್‍ಗೆ ಯಾವುದೇ ಸಂಘಟನೆ ಬೆಂಬಲ ಸೂಚಿಸದ ಹಿನ್ನೆಲೆ ಯಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಮಂಡ್ಯ, ಮದ್ದೂರು, ಮಳವಳ್ಳಿ,…

ಕರ್ನಾಟಕ ನವನಿರ್ಮಾಣ ಸೇನೆ ಪ್ರತಿಭಟನೆ
ಮಂಡ್ಯ

ಕರ್ನಾಟಕ ನವನಿರ್ಮಾಣ ಸೇನೆ ಪ್ರತಿಭಟನೆ

May 29, 2018

ಮಂಡ್ಯ: ಕೇರಳ ಸರ್ಕಾರ ಕಾಸರಗೋಡಿನಲ್ಲಿ ವಿನಾಕಾರಣ ಮಲೆ ಯಾಳಂ ಭಾಷಾ ಮಸೂದೆ ಜಾರಿಗೆ ತಂದು ಕನ್ನಡ ಶಾಲೆಯ ಮಕ್ಕಳು ಬಲವಂತವಾಗಿ ಮಲೆಯಾಳಂ ಕಲಿಯಲು ಒತ್ತಾಯಿಸು ತ್ತಿರುವ ಕ್ರಮ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ನಗರದ ಲ್ಲಿಂದು ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ನಗರದ ಸರ್.ಎಂ.ವಿಶ್ವೇ ಶ್ವರಯ್ಯ ಪ್ರತಿಮೆ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ನವೀನ್‍ಗೌಡ ಮಾತನಾಡಿ, ಕಾಸರಗೋಡು ಕನ್ನಡಿಗರು ನಿತ್ಯ ನರಕ ಅನುಭವಿಸುತ್ತಿದ್ದಾರೆ. ಕಳೆದ 75 ವರ್ಷ…

ಸಿಎಂರಿಂದಲೇ ಮೇಲುಕೋಟೆ ಕಾಂಗ್ರೆಸ್ ಮುಕ್ತ ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ
ಮಂಡ್ಯ

ಸಿಎಂರಿಂದಲೇ ಮೇಲುಕೋಟೆ ಕಾಂಗ್ರೆಸ್ ಮುಕ್ತ ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ

May 3, 2018

ಪಾಂಡವಪುರ: ಸಿಎಂ ಸಿದ್ದರಾಮಯ್ಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡಲು ತೀರ್ಮಾನಿಸಿ ದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ ಮಾಡಿದರು. ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣ ದಲ್ಲಿ ರೈತಸಂಘ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಈ ಚುನಾವಣೆ ಯಲ್ಲಿ ಮೇಲುಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹಾಕದೇ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡ ರನ್ನು ತಬ್ಬಲಿ ಮಾಡಿದ್ದಾರೆ. ಆದರೆ ನಾನು ಅವರನ್ನು ತಬ್ಬಲಿ ಮಾಡಲು ಬಿಡುವು ದಿಲ್ಲ….

ವಿಧಾನಸಭಾ ಚುನಾವಣೆ: ಕಡೇ ದಿನ 82 ನಾಮಪತ್ರ ಸಲ್ಲಿಕೆ
ಮಂಡ್ಯ

ವಿಧಾನಸಭಾ ಚುನಾವಣೆ: ಕಡೇ ದಿನ 82 ನಾಮಪತ್ರ ಸಲ್ಲಿಕೆ

April 25, 2018

ಮಂಡ್ಯ: ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೇ ದಿನವಾದ ಏ.24 ರಂದು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 71 ಅಭ್ಯರ್ಥಿಗಳಿಂದ 82 ನಾಮಪತ್ರಗಳು ಸಲ್ಲಿಕೆಯಾಗಿವೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರ: ಸಮಾಜವಾದಿ ಪಕ್ಷದಿಂದ ರೋಹಿಣ 1 ನಾಮಪತ್ರ, ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಆರ್.ಎಸ್.ಹನುಮಂತೇ ಗೌಡ 2 ನಾಮಪತ್ರ, ಬಿಜೆಪಿಯಿಂದ ಸುಂಡಹಳ್ಳಿ ಸೋಮಶೇಖರ್ 1 ನಾಮ ಪತ್ರ, ಕರ್ನಾಟಕ ಜನತಾ ಪಕ್ಷದಿಂದ ಜಿ.ಎಂ. ರಮೇಶ್ 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಗಳಾಗಿ ಎಂ.ರಮೇಶ 1 ನಾಮಪತ್ರ, ಕೆ.ಎಸ್….

ಸ್ಪರ್ಧೆಗೆ ಅಂಬಿ ನಕಾರ
ಮೈಸೂರು

ಸ್ಪರ್ಧೆಗೆ ಅಂಬಿ ನಕಾರ

April 24, 2018

ಬೆಂಗಳೂರು: ಚುನಾವಣಾ ಕಣಕ್ಕಿಳಿಯಲು ನಿರಾಕರಿಸಿರುವ ಚಿತ್ರ ನಟ ಅಂಬರೀಶ್ ವಿಧಾನಸಭಾ ಚುನಾವಣೆಯಲ್ಲಿ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಏಕಾಏಕಿ ಸಂಪುಟದಿಂದ ವಜಾ ಮಾಡಿದ್ದು, ನಂತರ ಟಿಕೆಟ್ ನೀಡುವ ಸಂಬಂಧ ಪಕ್ಷದ ನಾಯಕರು ಎತ್ತಿದ ಅಪಸ್ವರದಿಂದ ಅಂಬರೀಶ್ ತೀವ್ರ ನೊಂದಿದ್ದಾರೆ. ಅಪಮಾನ ಮಾಡಿದ ಪಕ್ಷ ಮತ್ತು ನಾಯಕರಿಂದಲೇ ಟಿಕೆಟ್ ಪಡೆದು, ಕಣಕ್ಕಿಳಿಯು ವುದು ಎಷ್ಟರ ಮಟ್ಟಿಗೆ ಸರಿ ಎಂಬ ನಿರ್ಧಾರಕ್ಕೆ ಬಂದಿ ದ್ದಾರೆ. ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿ ದ್ದರೂ, ಅಂಬರೀಷ್ ಮಂಡ್ಯ…

1 53 54 55 56
Translate »