Tag: Mandya

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು
ಮೈಸೂರು

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು

April 19, 2018

ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಮನೆ ಬಾಗಿಲಿಗೆ ಕಾಂಗ್ರೆಸ್ ಬಿ–ಫಾರಂ ತಲುಪಲಿದೆ. ಪ್ರಸಕ್ತ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಯಾವುದೇ ನಿರ್ಧಾರವನ್ನು ಅಂಬರೀಶ್ ಪ್ರಕಟಿಸದಿದ್ದರೂ, ಕಾಂಗ್ರೆಸ್ ಮಾತ್ರ ಅವರನ್ನು ಆಯ್ಕೆ ಮಾಡಿ, ಚುನಾವಣಾ ಕಣಕ್ಕಿಳಿ ಸಲು ನಿರ್ಧರಿಸಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ದೂರವಾಣಿ ಮೂಲಕ ನಿನ್ನೆ ಅಂಬರೀಶ್ ಅವರನ್ನು ಸಂಪರ್ಕಿಸಿ, ಬಿ ಫಾರಂ ಪಡೆದುಕೊಳ್ಳುವಂತೆ ಮನವಿ ಮಾಡಿದ್ದರು. ಪರಮೇಶ್ವರ್ ಮಾತಿಗೂ ಇದುವರೆಗೆ ಮನ್ನಣೆ ದೊರೆತಿಲ್ಲ. ಅಂಬರೀಶ್ ನಡೆ ಕಾಂಗ್ರೆಸ್‍ಗೆ ತಲೆನೋವಾಗಿ…

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ
ಮಂಡ್ಯ

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ

April 19, 2018

ಕೆ.ಆರ್.ಪೇಟೆ: ಕಳೆದ 40 ವರ್ಷಗಳಿಂದ ಶುದ್ಧ ಮತ್ತು ಪ್ರಾಮಾಣಿಕ ರಾಜಕಾರಣ ಮಾಡಿದ ನನಗೆ ಇತ್ತೀಚೆಗೆ ಹಣ ಹಂಚಿಕೆ ಮಾಡಿ ಚುನಾವಣೆಯ ಎದುರಿಸಬೇಕಾದ ಸ್ಥಿತಿಯನ್ನು ನಿರ್ಮಾಣ ಮಾಡಿರುವ ಶ್ರೀಮಂತ ರಾಜಕಾರಣಿಗಳ ನಡೆ ಬೇಸರವ ನ್ನುಂಟು ಮಾಡಿದೆ. ಹಾಗಾಗಿ ಇಂತಹ ಕಲುಷಿತ ರಾಜಕಾರಣ ದಲ್ಲಿ ಮುಂದುವರೆಯಲು ನನಗೆ ಮನಸ್ಸಿಲ್ಲ. ಹಾಗಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಹೇಳಿದರು. ಪಟ್ಟಣದ ರಾಮದಾಸ್–ಸುಲೋಚನಮ್ಮ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1978ರಲ್ಲಿ ತಾಲೂಕು ಬೋರ್ಡ್ ಚುನಾವಣೆಯಲ್ಲಿ…

ಬಸವಣ್ಣನವರ ತತ್ವಾದರ್ಶ ಅನುಕರಣೀಯ
ಮಂಡ್ಯ

ಬಸವಣ್ಣನವರ ತತ್ವಾದರ್ಶ ಅನುಕರಣೀಯ

April 19, 2018

ಮಂಡ್ಯ: ಮಹಾನ್ ಮಾನವತಾ ವಾದಿ, ಸಮಾಜ ಸುಧಾರಕ ಬಸವಣ್ಣ ನವರ ಕಾಯಕ, ಚಿಂತನೆ, ತತ್ವಾದರ್ಶಗಳು ಇಂದಿಗೂ ಸಮಾಜದ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯ ಎಂದು ಜಿಲ್ಲಾಧಿ ಕಾರಿ ಎನ್.ಮಂಜುಶ್ರೀ ಅಭಿಪ್ರಾಯಪಟ್ಟರು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸವೇ ಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಬಸವಣ್ಣನವರು…

1 54 55 56
Translate »