Tag: Mangalore

ಮೈಸೂರು-ಮಂಗಳೂರು ನಡುವೆ ಡಿ.10ರಿಂದ ವಿಮಾನ ಸೇವೆ
ಮೈಸೂರು

ಮೈಸೂರು-ಮಂಗಳೂರು ನಡುವೆ ಡಿ.10ರಿಂದ ವಿಮಾನ ಸೇವೆ

November 22, 2020

ಮೈಸೂರು,ನ.21(ಎಸ್‍ಬಿಡಿ)- ಬಹುನಿರೀಕ್ಷಿತ ಮೈಸೂರು-ಮಂಗಳೂರು ನಡು ವಿನ ವಿಮಾನಯಾನ ಸೇವೆಗೆ ಅಂತೂ ಕಾಲ ಕೂಡಿಬಂದಿದೆ. ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾದ ಅಲಯನ್ಸ್ ಏರ್ ಸಂಸ್ಥೆ ಉಡಾನ್ ಯೋಜನೆಯಡಿ ಡಿಸೆಂಬರ್ 10ರಿಂದ ಈ ಮಾರ್ಗದಲ್ಲಿ ಸೇವೆ ಆರಂಭಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಹಾಗೂ ಭಾನುವಾರದಂದು ಮೈಸೂರಿನಿಂದ ಬೆಳಗ್ಗೆ 11.15ಕ್ಕೆ ಹೊರ ಡುವ ವಿಮಾನ ಮಧ್ಯಾಹ್ನ 12. 15ಕ್ಕೆ ಮಂಗಳೂರು ತಲುಪಲಿದೆ. ಮತ್ತೆ ಅಲ್ಲಿಂದ ಮಧ್ಯಾಹ್ನ 12. 40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ವಾಪಸ್ಸಾಗಲಿದೆ. ಈ ವಿಷಯವನ್ನು ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿರುವ ಸಂಸದ…

ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮ ಗಾಂಧೀಜಿ ಕನಸಾಗಿತ್ತು
ಮೈಸೂರು

ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮ ಗಾಂಧೀಜಿ ಕನಸಾಗಿತ್ತು

January 28, 2020

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಸೋಮವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ-ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ-ಎನ್‍ಆರ್‍ಸಿ ವಿಷಯದಲ್ಲಿ ವಿರೋಧ ಪಕ್ಷಗಳು ದೇಶ ವಿಭಜಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಧರ್ಮದ ಆಧಾರದಲ್ಲಿ…

ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ
ಮೈಸೂರು

ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ

January 28, 2020

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ. ಮೂಡಬಿದಿರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿ ದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ನಿಧನರಾದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಆಗಿದ್ದ ಅಮರನಾಥ ಶೆಟ್ಟಿ 1965ರಲ್ಲಿ ರಾಜ ಕಾರಣ ಪ್ರವೇಶಿಸಿದರು. ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದ್ದರು. ಮೂಡುಬಿದ್ರಿ ಕ್ಷೇತ್ರದಿಂದ 1983ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. 1987 ಮತ್ತು 1994ರಲ್ಲಿ ಅದೇ ಕ್ಷೇತ್ರದಿಂದ…

ಮೈಸೂರು, ಬೆಂಗಳೂರು, ಕರಾವಳಿ ಉಗ್ರರ ಸುರಕ್ಷಿತ ತಾಣ
ಮೈಸೂರು

ಮೈಸೂರು, ಬೆಂಗಳೂರು, ಕರಾವಳಿ ಉಗ್ರರ ಸುರಕ್ಷಿತ ತಾಣ

October 19, 2019

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು, ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಪ್ರದೇಶ ಉಗ್ರವಾದಿಗಳ ಸುರಕ್ಷಿತ ಅಡಗುತಾಣವಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ರಾಜ್ಯ ಸರ್ಕಾರಕ್ಕೆ ನೀಡಿದ ಮಾಹಿತಿ ಆಧರಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಎನ್‍ಐಎ ಮಾಹಿತಿಯನ್ನು ಗಂಭೀರ ವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಭಯೋತ್ಪಾದನಾ ನಿಗ್ರಹ ದಳ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್-ಎಟಿಎಸ್) ರಚನೆಗೆ ನಿರ್ಧರಿಸಿದೆ. ಕರ್ನಾಟಕಕ್ಕೆ ಭಯೋತ್ಪಾ ದಕರು ನುಸುಳಿದ್ದಾರೆ ಎಂಬ ಎನ್‍ಐಎ ಮಾಹಿತಿಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಖಚಿತಪಡಿಸಿದ್ದಾರೆ. ಇಂದು ಮೈಸೂರಿ ನಲ್ಲಿ ಸುದ್ದಿಗಾರ…

ಧರ್ಮಸ್ಥಳದಲ್ಲಿ ತೀರಿಲ್ಲ ನೀರಿನ ಬವಣೆ: ಬಾಳೆಎಲೆ ಮೊರೆ ಹೋದ  ಹೋಟೆಲ್ ಮಾಲೀಕರು!
ಮೈಸೂರು

ಧರ್ಮಸ್ಥಳದಲ್ಲಿ ತೀರಿಲ್ಲ ನೀರಿನ ಬವಣೆ: ಬಾಳೆಎಲೆ ಮೊರೆ ಹೋದ ಹೋಟೆಲ್ ಮಾಲೀಕರು!

May 21, 2019

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಅಭಾವವಿದ್ದು, ನೇತ್ರಾವತಿಯಲ್ಲೂ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಹೋಟೆಲ್ ಮಾಲೀಕರು ಬಾಳೆಎಲೆ ಮೊರೆ ಹೋಗಿದ್ದಾರೆ. ಮಂಗಳೂರಿನಿಂದ 75 ಕಿಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ, ಆದರೆ ಇಂತಹ ಪವಿತ್ರ ಸ್ಥಳದಲ್ಲಿ ನೀರಿನ ಅಭಾವ ತಲೆದೋರಿದೆ. ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಇತ್ತೀಚೆಗೆ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನ ಬಿಟ್ಟು ಬರುವಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮನವಿ…

ಮಂಗಳೂರು, ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಮೈಸೂರು

ಮಂಗಳೂರು, ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

August 28, 2018

ಮಂಗಳೂರು: ಈಗಾಗಲೇ ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಎರಡು ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ…

ಕೇರಳಕ್ಕೆ ಮುಂಗಾರು ಪ್ರವೇಶ ಮಂಗಳೂರು, ಉಡುಪಿಯ ಮಳೆಗೆ ಮೂವರು ಬಲಿ
ಮೈಸೂರು

ಕೇರಳಕ್ಕೆ ಮುಂಗಾರು ಪ್ರವೇಶ ಮಂಗಳೂರು, ಉಡುಪಿಯ ಮಳೆಗೆ ಮೂವರು ಬಲಿ

May 30, 2018

ನವದೆಹಲಿ:  ಭಾರತದ ರೈತಾಪಿ ವರ್ಗ ಪ್ರಧಾನವಾಗಿ ಅವ ಲಂಬಿಸಿರುವ ನೈಋತ್ಯ ಮಾನ್ಸೂನ್ ಮಂಗಳವಾರ ಕೇರಳ ಮೂಲಕ ಭಾರತ ವನ್ನು ಪ್ರವೇಶಿಸಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಹೇಳಿತ್ತಾದರೂ, ಮಂಗಳವಾರ ಮುಂಜಾ ನೆಯೇ ಮಾನ್ಸೂನ್ ಕೇರಳ ಮೂಲಕ ಭಾರತ ಪ್ರವೇಶಿಸಿತು. ಮೇ 10ರ ಬಳಿಕ, ಲಭ್ಯ ಇರುವ 14 ಮಳೆ ಮಾಪನ ಕೇಂದ್ರ ಗಳ ಪೈಕಿ ಶೇ.60ರಷ್ಟರಲ್ಲಿ 2.55 ಮಿ.ಮೀ. ಗಿಂತ ಹೆಚ್ಚು ಮಳೆ ದಾಖ ಲಾದರೆ ಮುಂಗಾರು…

Translate »