ಬೆಂಗಳೂರು: ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಅವರ ಜತೆ ತಾವು ಬಿರಿಯಾನಿ ತಿಂದಿಲ್ಲ, ಖರ್ಜೂರವನ್ನಷ್ಟೇ ತಿಂದಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಬಿರಿಯಾನಿ ಕಥೆ ಯನ್ನು ಬಿಚ್ಚಿಟ್ಟರು. ಆತನ ಜೊತೆ ಕುಳಿತು ತಾವು ಬಿರಿಯಾನಿ ತಿಂದಿದ್ದಾಗಿ ಮಾಧ್ಯಮ ಗಳಲ್ಲಿ ವರದಿಯಾಗಿದೆ. ಸದನದಲ್ಲೂ ತಮ್ಮನ್ನೇ ಉದ್ದೇಶಿಸಿ ಬಿಜೆಪಿ ಸದಸ್ಯ ಸಿ.ಟಿ. ರವಿ ಟೀಕೆ ಮಾಡಿದ್ದಾರೆ. ಆತ ಐಎಂಎ ಮುಖ್ಯ ಸ್ಥರು ಎಂಬುದೇ ಗೊತ್ತಿರಲಿಲ್ಲ. ರಂಜಾನ್ ಹಬ್ಬದ ಸಂದರ್ಭದಲ್ಲಿ ತಮ್ಮನ್ನು ಬಲ ವಂತ ಮಾಡಿ ಶಾಸಕರೊಬ್ಬರು ಕರೆದೊಯ್ದಿದ್ದರು. ಹೃದಯ…
ಮೈಸೂರು
ಐಎಂಎ ಹಗರಣ: ಎದೆನೋವು ಎಂದ ಮನ್ಸೂರ್ ಖಾನ್ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ
July 23, 2019ಬೆಂಗಳೂರು: ಬಹುಕೋಟಿ ಐಎಂಎ ಹಗರಣದ ಮುಖ ಆರೋಪಿ ಮನ್ಸೂರ್ ಖಾನ್ನನ್ನು ಜು.21ರಂದು ಎದೆ ನೋವು ಮತ್ತು ಹೃದಯ ಬಡಿತದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. ಮನ್ಸೂರ್ ಖಾನ್ನನ್ನು ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋ ವಾಸ್ಕುಲರ್ ಸೈನ್ಸಸ್ಗೆ ಕರೆದೊಯ್ಯಲಾಯಿತು. ಸಂಸ್ಥೆಯ ನಿರ್ದೇಶಕ ಸಿ.ಎನ್.ಮಂಜು ನಾಥ್ ಅವರ ಪ್ರಕಾರ, ಆತಂಕ ಮತ್ತು ಒತ್ತಡವು ಅವರ ಆರೋಗ್ಯದ ಏರುಪೇರಿಗೆ ಕಾರಣವಾಗಿದೆ. ಜು.20 ರಂದು ವಿಶೇಷ ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆ (ಪಿಎಂ ಎಲ್ಎ) ಅಡಿಯಲ್ಲಿ ಖಾನ್ನನ್ನು ಜಾರಿ ನಿರ್ದೇಶನಾಲಯ…