Tag: MCC Polls

ಮೈಸೂರು ನಗರ ಪಾಲಿಕೆ ಚುನಾವಣೆ: ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ
ಮೈಸೂರು

ಮೈಸೂರು ನಗರ ಪಾಲಿಕೆ ಚುನಾವಣೆ: ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

August 20, 2018

ಮೈಸೂರು:  ಮೈಸೂರು ನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ(ಆ.20) ಕಡೇ ದಿನವಾಗಿದ್ದು, ಮೂರು ಪಕ್ಷಗಳಲ್ಲೂ ಅಂತಿಮ ಗಳಿಗೆಯಲ್ಲಿ ಅಭ್ಯರ್ಥಿಗಳಿಗೆ `ಬಿ’ ಫಾರಂ ವಿತರಿಸುವ ಕಸರತ್ತು ನಡೆದಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸುವಲ್ಲಿ ಒಂದಷ್ಟು ಗೊಂದಲವಾಗಿದ್ದು, ನಾಲ್ಕೈದು ವಾರ್ಡ್‍ಗಳಲ್ಲಿ ಟಿಕೆಟ್‍ಗಾಗಿ ಜಟಾಪಟಿ ನಡೆಯುತ್ತಿದೆ. ಒಂದೆರಡು ವಾರ್ಡ್‍ಗಳ ಸಂಭಾವ್ಯ ಅಭ್ಯರ್ಥಿಗಳೇ ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಹೊರತುಪಡಿಸಿ ಇಂದಿನ (ಆ.19) `ಮೈಸೂರು ಮಿತ್ರ’ ಸಂಚಿಕೆಯಲ್ಲಿ ಪ್ರಕಟಗೊಂಡಿರುವ ಬಹುತೇಕ ಸಂಭಾವ್ಯ ಅಭ್ಯರ್ಥಿಗಳೇ ಅಧಿಕೃತವಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಗೊಂದಲವಿರುವ ವಾರ್ಡ್‍ಗಳಿಂದ…

ನಾಳೆ ನಾಮಪತ್ರ ಸಲ್ಲಿಕೆಗೆ ಕಡೇ ದಿನ
ಮೈಸೂರು

ನಾಳೆ ನಾಮಪತ್ರ ಸಲ್ಲಿಕೆಗೆ ಕಡೇ ದಿನ

August 19, 2018

ಮೈಸೂರು: ಮೈಸೂರು ನಗರ ಪಾಲಿಕೆ ಚುನಾ ವಣೆಗೆ ನಾಮಪತ್ರ ಸಲ್ಲಿ ಸಲು ಆ.20ರಂದು ಕಡೇ ದಿನವಾಗಿದ್ದು, ಈವರೆಗೂ ಮೂರೂ ಪಕ್ಷಗಳು ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಆದರೂ ತೆರೆಮರೆಯಲ್ಲಿ ಅಭ್ಯರ್ಥಿ ಗಳ ಆಯ್ಕೆ ಮಾಡಿಕೊಂಡು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಜೆಡಿಎಸ್ ನಗರಾಧ್ಯಕ್ಷ ಕೆ.ಟಿ.ಚೆಲುವೇ ಗೌಡ ಪ್ರತಿಕ್ರಿಯಿಸಿ, ಒಂದಷ್ಟು ಅಭ್ಯರ್ಥಿಗಳಿಗೆ ಈಗಾ ಗಲೇ `ಬಿ’ಫಾರಂ ವಿತರಿಸಲಾಗಿದ್ದು, ಇನ್ನೂ 30ಕ್ಕಿಂತ ಹೆಚ್ಚು ವಾರ್ಡ್‍ಗಳ ಅಭ್ಯರ್ಥಿಗಳ ಆಯ್ಕೆ ನಾಳೆ (ಆ.19) ಅಂತಿಮವಾಗಲಿದೆ ಎಂದು…

ಮೈಸೂರು ನಗರಪಾಲಿಕೆ ಚುನಾವಣೆ: ಎಸ್‍ಡಿಪಿಐ ಮೊದಲ ಪಟ್ಟಿ ಬಿಡುಗಡೆ
ಮೈಸೂರು

ಮೈಸೂರು ನಗರಪಾಲಿಕೆ ಚುನಾವಣೆ: ಎಸ್‍ಡಿಪಿಐ ಮೊದಲ ಪಟ್ಟಿ ಬಿಡುಗಡೆ

August 19, 2018

ಮೈಸೂರು:  ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಪಕ್ಷದಿಂದ ಸ್ಪರ್ಧಿಸುತ್ತಿರುವ 13 ಅಭ್ಯರ್ಥಿಗಳ ಪಟ್ಟಿಯನ್ನು ಸಂಘದ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. 10ನೇ ವಾಡ್- ಮಹಮ್ಮದ್ ಮುಜಾಮಿಲ್, 12ನೇ ವಾರ್ಡ್- ಹಾಜಿ ನಸ್ರುಲ್ಲಾ, 14ನೇ ವಾರ್ಡ್- ಮುಹೀಬ್, 15ನೇ ವಾರ್ಡ್- ದೀಪಕ್, 17ನೇ ವಾರ್ಡ್ – ಸುಮಯ್ಯ ಫಿರ್ದೊಸ್, 25ನೇ ವಾರ್ಡ್- ಮುಜಾಮ್ಮಿಲ್, 26ನೇ ವಾರ್ಡ್- ಆಸ್ಮಾ…

ಮೈಸೂರು ಪಾಲಿಕೆ ಚುನಾವಣೆ : ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಎಲ್ಲಾ ವಾರ್ಡ್ ಗೆಲುವಿನ ಟಾರ್ಗೆಟ್-20
ಮೈಸೂರು

ಮೈಸೂರು ಪಾಲಿಕೆ ಚುನಾವಣೆ : ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಎಲ್ಲಾ ವಾರ್ಡ್ ಗೆಲುವಿನ ಟಾರ್ಗೆಟ್-20

August 15, 2018

ಮೈಸೂರು:  ಬಿಜೆಪಿ ಭದ್ರಕೋಟೆಯಾಗಿರುವ ಕೃಷ್ಣರಾಜ ಕ್ಷೇತ್ರದಲ್ಲಿ ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜಾತಿ ಮೀಸಲಾತಿಯ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕಲು ಜೆಡಿಎಸ್ ಮತ್ತು ಕಾಂಗ್ರೆಸ್ ಸಂಚು ರೂಪಿಸಿದ್ದು, ಪಕ್ಷದ ಕಾರ್ಯಕರ್ತರು ಟಾರ್ಗೆಟ್-20 ಸೂತ್ರದೊಂದಿಗೆ ಅಭ್ಯರ್ಥಿಗಳ ಗೆಲುವಿಗೆ ಪಣ ತೊಡಬೇಕೆಂದು ಶಾಸಕ ಎಸ್.ಎ.ರಾಮದಾಸ್ ಸಲಹೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆಯ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಗನ್‍ಹೌಸ್ ವೃತ್ತದ ಬಳಿ ಇರುವ ವಿದ್ಯಾಶಂಕರ ಕಲ್ಯಾಣ ಮಂಟಪದಲ್ಲಿ ಕೃಷ್ಣರಾಜ ಕ್ಷೇತ್ರದ ವಿವಿಧ ವಾರ್ಡ್‍ಗಳಿಂದ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ…

ಅಭ್ಯರ್ಥಿ ಆಯ್ಕೆಗೆ ರಾಜಕೀಯ ಪಕ್ಷಗಳ ಹೆಣಗಾಟ
ಮೈಸೂರು

ಅಭ್ಯರ್ಥಿ ಆಯ್ಕೆಗೆ ರಾಜಕೀಯ ಪಕ್ಷಗಳ ಹೆಣಗಾಟ

August 13, 2018

ಮೈಸೂರು:  ಮೈಸೂರು ನಗರ ಪಾಲಿಕೆ ಚುನಾವಣೆ ಸ್ಪರ್ಧಾ ಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವುದು ಮೂರು ಪಕ್ಷಗಳಿಗೂ ಸವಾಲಿನ ಕೆಲಸವಾಗಿದೆ. ಕಳೆದ 2 ದಿನಗಳಿಂದ ಮೂರು ಪಕ್ಷಗಳಿಂದ ಸ್ಪರ್ಧಾಕಾಂಕ್ಷಿಗಳಿಗೆ ಅರ್ಜಿ ವಿತರಿಸಲಾಗುತ್ತಿದ್ದು, ನೂರಾರು ಮಂದಿ ಅರ್ಜಿ ಪಡೆದಿದ್ದಾರೆ. ಜೆಡಿಎಸ್‍ನಿಂದ ನರಸಿಂಹರಾಜ ಕ್ಷೇತ್ರದಲ್ಲಿ 36, ಚಾಮರಾಜ ಕ್ಷೇತ್ರದಲ್ಲಿ 20 ಹಾಗೂ ಕೃಷ್ಣರಾಜ ಕ್ಷೇತ್ರದಲ್ಲಿ 30 ಸೇರಿದಂತೆ 65 ವಾರ್ಡ್‍ಗಳಿಂದ ಒಟ್ಟು 86 ಅರ್ಜಿಗಳು ವಿತರಣೆಯಾಗಿವೆ. ಹಾಗೆಯೇ ಕಾಂಗ್ರೆಸ್‍ನಲ್ಲಿ ಮೂರು ಕ್ಷೇತ್ರಗಳಿಂದ ಒಟ್ಟು 250 ಸ್ಪರ್ಧಾಕಾಂಕ್ಷಿಗಳು ಅರ್ಜಿ ಪಡೆದಿದ್ದಾರೆ….

ಮೈಸೂರು ಮಹಾನಗರ ಪಾಲಿಕೆ ಚುನಾವಣೆ:  ಚಾಮರಾಜ ಕ್ಷೇತ್ರದ 19 ವಾರ್ಡ್‍ಗಳಿಗೆ  160 ಬಿಜೆಪಿ ಟಿಕೆಟ್ ಆಕಾಂಕ್ಷಿಗಳು
ಮೈಸೂರು

ಮೈಸೂರು ಮಹಾನಗರ ಪಾಲಿಕೆ ಚುನಾವಣೆ:  ಚಾಮರಾಜ ಕ್ಷೇತ್ರದ 19 ವಾರ್ಡ್‍ಗಳಿಗೆ  160 ಬಿಜೆಪಿ ಟಿಕೆಟ್ ಆಕಾಂಕ್ಷಿಗಳು

August 13, 2018

ಮೈಸೂರು,: ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿನ 19 ನಗರ ಪಾಲಿಕೆ ವಾರ್ಡ್‍ಗಳಿಗೆ ಬಿಜೆಪಿಯಲ್ಲಿ 160 ಆಕಾಂಕ್ಷಿಗಳು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದ್ದಾರೆ. ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಇಂದು ವಿವಿಪುರಂನಲ್ಲಿರುವ ತಮ್ಮ ಕಚೇರಿಯಲ್ಲಿ ಪಕ್ಷದ ನಗರ ಪಾಲಿಕೆ ಚುನಾವಣಾ ಆಕಾಂಕ್ಷಿಗಳ ಸಭೆ ನಡೆಸಿದ ವೇಳೆ 19 ವಾರ್ಡ್‍ಗಳಿಗೆ ಬರೋಬ್ಬರಿ 160 ಮಂದಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದರಲ್ಲದೆ, ಟಿಕೆಟ್ ಕೋರಿಕೆಗಾಗಿ ಶಾಸಕರ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದುಕೊಂಡರು. ಆ ಪೈಕಿ 31ನೇ ವಾರ್ಡಿನ ಕಾರ್ಪೊರೇಟರ್ ಗಿರೀಶ್‍ಪ್ರಸಾದ್, 17ನೇ ವಾರ್ಡಿನ ಪಾಲಿಕೆ…

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ
ಮೈಸೂರು

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ

August 12, 2018

ಮೈಸೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಿಗೆ ಗುಡ್ ಮಾರ್ನಿಂಗ್, ಗುಡ್‍ನೈಟ್ ಮೆಸೇಜ್‍ಗಳು ಹೆಚ್ಚಾಗುತ್ತಿವೆ. ಇಂತಹ ಮೆಸೇಜ್ ಕಳುಹಿಸುವವರ ಹೊರತಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುವವರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಹಾಗೂ ಯೋಗ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೇ ಸೂತ್ರವನ್ನು ನಗರ ಸ್ಥಳೀಯ…

ಮೈಸೂರು ಪಾಲಿಕೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯರ ಮೊರೆ  ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು
ಮೈಸೂರು

ಮೈಸೂರು ಪಾಲಿಕೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯರ ಮೊರೆ  ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು

August 12, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಹೊರಬೀಳುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಟಿಕೆಟ್ ಗಿಟ್ಟಿಸಿಕೊಳ್ಳಲು ಲಾಭಿ ಆರಂಭಿಸಿದ್ದಾರೆ. ಶನಿವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್‍ನ ಅನೇಕ ಹಾಲಿ, ಮಾಜಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಸ್ಥಳೀಯ ಮುಖಂಡರು ಭೇಟಿ ನೀಡಿದ್ದರು. ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಟಿಕೆಟ್ ಗಿಟ್ಟಿಸಲು ಹೀಗೆ ಪಕ್ಷದ ಹಿರಿಯ ನಾಯಕರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಸ್ಥಳೀಯ ಮುಖಂಡರು ದೌಡಾಯಿಸಿದ್ದರು. ಆಕಾಂಕ್ಷಿಗಳು ಟಿಕೆಟ್‍ಗಾಗಿ ಶಿಫಾರಸ್ಸು ಮಾಡುವಂತೆ ಸಿದ್ದರಾಮಯ್ಯ…

1 4 5 6
Translate »