ಮಲ್ಕುಂಡಿ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನತೆ ಈ ಕ್ಷೇತ್ರವನ್ನು ಬಹಳಷ್ಟು ಅಭಿವೃದ್ಧಿ ಬಗ್ಗೆ ಭರವಸೆ ಇಟ್ಟು ಕೊಂಡಿದು ನಾನು ಪ್ರಮಾಣೀಕವಾಗಿ ಕೆಲಸ ಮಾಡಿ ಕ್ಷೇತ್ರವನ್ನು ಮಾದರಿಯಾಗಿಸುತ್ತೇನೆ ಎಂದು ಶಾಸಕ ಬಿ ಹರ್ಷವರ್ಧನ್ ತಿಳಿಸಿದರು. ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಆಯೋಜಿಸಿದ ಮತದಾರರಿಗೆ ಕೃತಜತ ಸಭೆ ಹಾಗೂ ನೀರಾವರಿ ಇಲಾಖೆಯ 20 ಲಕ್ಷ ರೂ. ವೆಚ್ಚದ ಕಾಂಕ್ರೇಟ್ ರಸ್ತೆ ನಿರ್ಮಾಣಕ್ಕೆ ಗುದ್ದಿಲು ಪೂಜೆ ನೆರವೇರಿಸಿ ಮಾತನಾಡಿದ ಅವರು ಚುನಾವಣೆಯಲ್ಲಿ ಜಯಗಳಿಸಿದ ನಂತರ ಪ್ರತಿದಿನ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಗ್ರಾಮೀಣಾ…
ನೀರಾವರಿ ಇಲಾಖೆ ಜಾಗದಲ್ಲಿ ಅಕ್ರಮ ಗಣ ಗಾರಿಕೆ: ಶಾಸಕ ಹರ್ಷವರ್ಧನ್ ದಿಢೀರ್ ಭೇಟಿ
June 8, 2018ನಂಜನಗೂಡು: ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮ ಗಣ ಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಪಡೆದ ಶಾಸಕ ಬಿ.ಹರ್ಷವರ್ಧನ್ ಅವರು ಸ್ಥಳಕ್ಕೆ ದಿಢೀರ್ ಭೇಟಿ ನೀಡಿ, 2 ಟಿಪ್ಪರ್, 2 ಹಿಟಾಚಿ ಮತ್ತು ಒಂದು ಟ್ರ್ಯಾಕ್ಟರ್ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ತಾಲೂಕಿನ ಹರತಲೆ ಗ್ರಾಮದ ಸಮೀಪವಿರುವ ಕಬಿನಿ ಬಲದಂಡೆ ನಾಲೆ ಏರಿಯಲ್ಲಿ ಕೆಲವು ವರ್ಷ ಗಳಿಂದ ನಿರಂತರವಾಗಿ ಕಲ್ಲು ಮಿಶ್ರಿತ ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಶಾಸಕರಿಗೆ ಗ್ರಾಮಸ್ಥರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಶಾಸಕರು ಬುಧವಾರ…
ಶುದ್ಧ ಕುಡಿಯುವ ನೀರು ಘಟಕ ಪರಿಶೀಲಿಸಿದ ಶಾಸಕ ಹರ್ಷವರ್ಧನ್
June 2, 2018ಮಲ್ಕುಂಡಿ: ನಂಜನಗೂಡು ತಾಲೂಕಿನ ಮಾದಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಶಾಸಕ ಹರ್ಷವರ್ಧನ್ ಪರಿಶೀಲಿಸಿ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸುಮಾರು 124 ಹಳ್ಳಿಗಳಿಗೆ ಶುದ್ದ ಕುಡಿಯುವ ನೀರು ಸರಬರಾಜಿನ ಕನಸು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರದ್ದಾಗಿದ್ದು, ಅವರ ಅಭಿವೃದ್ದಿ ಶ್ರೀರಕ್ಷೆಯಿಂದ ನಾನು ಗೆಲುವು ಸಾದಿಸಿದೆ. ನಾನು ಮತದಾರರಿಗೆ ಚಿರಋಣ ಯಾಗಿ ಕೆಲಸ ಮಾಡುತ್ತೇನೆ ಎಂದರು. ಹುಲ್ಲಹಳ್ಳಿ ಭಾಗದ ನಾಡ ಕಛೇರಿ, ಪ್ರವಾಸಿ…