Tag: MLA KG Bopaiah

ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಸಹಕರಿಸಲು ಮನವಿ
ಕೊಡಗು

ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಸಹಕರಿಸಲು ಮನವಿ

November 19, 2018

ವಿರಾಜಪೇಟೆ: ವಿರಾಜಪೇಟೆ ಮಾರ್ಗವಾಗಿ ಹಾದು ಹೋಗುವ ಕೊಣ ನೂರು-ಮಾಕುಟ್ಟ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲು ಸರಕಾರ ಮುಂದೆ ಬಂದಿದ್ದು, ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ದಿಂದ ವಿರಾಜಪೇಟೆ ಪಟ್ಟಣ ಪಂಚಾ ಯಿತಿ ಹಾಗೂ ಆರ್ಜಿ ಗ್ರಾಮ ಪಂಚಾಯಿತಿ ಮಧ್ಯ ಭಾಗದಲ್ಲಿರುವ ಅನ್ವಾರುಲ್ ಹುದಾ ಸೆಂಟರ್ ಬಳಿಯ ಕೊಡಗು-ಕೇರಳ ಹೆದ್ದಾ ರಿಯಲ್ಲಿ ರೂ,2,34 ಕೋಟಿ ಅನುದಾನ ದಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ಅಪ್ರೋಚ್ ರಸ್ತೆ ನಿರ್ಮಾಣ…

ಕೊಡಗಿನಲ್ಲಿ ಮಳೆ ಕಡಿಮೆಯಾಗಲು ಪ್ರಾರ್ಥಿಸೋಣ: ಶಾಸಕ ಕೆ.ಜಿ.ಬೋಪಯ್ಯ
ಕೊಡಗು

ಕೊಡಗಿನಲ್ಲಿ ಮಳೆ ಕಡಿಮೆಯಾಗಲು ಪ್ರಾರ್ಥಿಸೋಣ: ಶಾಸಕ ಕೆ.ಜಿ.ಬೋಪಯ್ಯ

August 12, 2018

ಮಡಿಕೇರಿ:  ಜಿಲ್ಲೆಯಲ್ಲಿ ಯಾರೂ ನಿರೀಕ್ಷೆ ಮಾಡದಷ್ಟು ಮಳೆ ಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಜನರು ಕಷ್ಟ ನಷ್ಟಕ್ಕೆ ಸಿಲುಕಿದ್ದು, ಮಳೆ ಕಡಿಮೆಯಾಗಲು ಎಲ್ಲರೂ ಪ್ರಾರ್ಥಿಸೋಣ ಎಂದು ಬೋಪಯ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಯುವ ಒಕ್ಕೂಟ, ಹಾಗೂ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕಗ್ಗೋಡ್ಲು ಗ್ರಾಮದ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆದ 27ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡೋತ್ಸವವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿ, ಮಾತನಾಡಿದರು. ಕೊಡಗಿ ನಲ್ಲಿ ಕೆಸರು ಗದ್ದೆ ಕ್ರೀಡಾಕೂಟ…

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು. ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ…

ಮೊಣ್ಣಂಗೇರಿಯಲ್ಲಿ ಬಿರುಕು ಬಿಟ್ಟ ಭೂಮಿಯಿಂದ ಉಕ್ಕಿ ಹರಿಯುತ್ತಿದೆ ನೀರು
ಕೊಡಗು

ಮೊಣ್ಣಂಗೇರಿಯಲ್ಲಿ ಬಿರುಕು ಬಿಟ್ಟ ಭೂಮಿಯಿಂದ ಉಕ್ಕಿ ಹರಿಯುತ್ತಿದೆ ನೀರು

July 29, 2018

ಮಡಿಕೇರಿ: ಗಾಳಿಬೀಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿಯಲ್ಲಿ ಭೂಮಿ ಬಿರುಕು ಬಿಟ್ಟಿದ್ದು, ಬಿರುಕಿನಿಂದ ಅಂತರ್ಜಲ ಕೋಡಿಯಾಗಿ ಹರಿಯುತ್ತಿದೆ. ಕಳೆದ 10 ದಿನಗಳ ಹಿಂದೆ ಅಂದಾಜು 1 ಕಿ.ಮೀ. ವ್ಯಾಪ್ತಿಯುದ್ದಕ್ಕೂ ಭೂಮಿಯಲ್ಲಿ 2 ಇಂಚು ಅಗಲದ ಬಿರುಕು ಮೂಡಿತ್ತು. ದಿನದಿಂದ ದಿನಕ್ಕೆ ಬಿರುಕು ಹೆಚ್ಚುತ್ತಾ ಹೋಗಿದ್ದು, ಇದೀಗ ಬಿರುಕಿನಿಂದ ಕೆಂಪು ಬಣ್ಣದ ನೀರು ಉಕ್ಕಿ ಹರಿಯುತ್ತಿದ್ದು, ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ. ಭೂಮಿ ಬಿರುಕು ಬಿಟ್ಟಿರುವ ಮಾಹಿತಿ ಪಡೆದು ಈ ಹಿಂದೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ…

25 ಕೋಟಿ ಬಿಡುಗಡೆಗೆ ಶಾಸಕ ಕೆ.ಜಿ.ಬೋಪಯ್ಯ ಮನವಿ
ಕೊಡಗು

25 ಕೋಟಿ ಬಿಡುಗಡೆಗೆ ಶಾಸಕ ಕೆ.ಜಿ.ಬೋಪಯ್ಯ ಮನವಿ

June 14, 2018

ಮಡಿಕೇರಿ: ಕಳೆದ ಒಂದು ವಾರ ದಿಂದ ಜಿಲ್ಲೆಯಾದ್ಯಂತ ಮಹಾಮಳೆಗೆ ರಸ್ತೆ ಹಾಗೂ ಸೇತುವೆಗಳು ಕುಸಿದಿವೆ. ಬೆಳೆ ಹಾನಿ ಯಾಗಿದೆ, ಹಲವು ಕಡೆ ಬರೆ ಕುಸಿದಿದೆ. ಇದ ರಿಂದ ಕೊಟ್ಯಾಂತರ ರೂ. ನಷ್ಟ ಉಂಟಾಗಿದ್ದು, ಸರ್ಕಾರ ಕೂಡಲೇ ಕನಿಷ್ಠ 25 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಮನವಿ ಮಾಡಿದ್ದಾರೆ.

Translate »