ಬೇಲೂರು: ಪಟ್ಟಣದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿರುವ ಶಾಸಕ ಕೆ.ಎಸ್.ಲಿಂಗೇಶ್ ಅವರು ಇಂದು 5ನೇ ವಾರ್ಡಿಗೆ ಭೇಟಿ ನೀಡಿದ ಸಂದರ್ಭ ನಾಗರಿಕರು ರಸ್ತೆಗೆ ಡಾಂಬರ್ ಹಾಕದೆ ಇರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಘಟನೆ ಜರುಗಿತು. ಈ ಸಂದರ್ಭ ಪುರಸಭಾ ಮುಖ್ಯಾಧಿಕಾರಿ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾರ್ವ ಜನಿಕರು, ಕಳೆದ 8 ತಿಂಗಳ ಹಿಂದೆ ಕನ್ನಿಕಾ ಪರಮೇಶ್ವರಿ ರಸ್ತೆಗೆ ನಗರೋತ್ಥಾನ ಯೋಜನೆಯಡಿ ರಸ್ತೆಗೆ ಡಾಂಬರೀಕರಣ ಮಾಡಲು ಕಾಮಗಾರಿ ಕೈಗೆತ್ತಿಕೊಳ್ಳಲಾ ಯಿತು. ಆದರೆ…
ಅನುದಾನ ತಾರತಮ್ಯ: ಆರೋಪ-ಪ್ರತ್ಯಾರೋಪ
July 19, 2018ಬೇಲೂರು: ಪುರಸಭೆ ಅನುದಾನವನ್ನು ವಾರ್ಡ್ಗಳಿಗೆ ಮೀಸಲಿಡುವಾಗ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಾಮಗಾರಿಗಳ ಗುಣಮಟ್ಟ ಕ್ಷೀಣಿಸುತ್ತಿದೆ. ಪುರಸಭೆಯಲ್ಲಿ ಹಣವಿದ್ದರೆ ಮಾತ್ರ ಕೆಲಸ ಎಂಬಂತಾಗಿದೆ ಎಂಬ ಸದಸ್ಯರೊಬ್ಬರ ಆರೋಪ ಇಂದು ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಸದಸ್ಯರ ನಡುವೆ ಆಕ್ರೋಶಭರಿತ ಮಾತುಗಳಿಗೆ ಕಾರಣವಾಯಿತು. ಶಾಸಕ ಕೆ.ಎಸ್.ಲಿಂಗೇಶ್ ಉಪಸ್ಥಿತಿ ಹಾಗೂ ಪುರಸಭಾ ಅಧ್ಯಕ್ಷೆ ಭಾರತಿ ಅರುಣಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಜುಬೇರ್ ಅಹ್ಮದ್, ಪುರಸಭೆಯಲ್ಲಿ ಸಾರ್ವಜನಿಕರ ಕೆಲಸಗಳು ತೀವ್ರ ವಿಳಂಬವಾಗುತ್ತಿದೆ. ಹಣವಿದ್ದರೆ ಮಾತ್ರ ಕೆಲಸ ಮಾಡುವ…
ಬೇಲೂರಿನಲ್ಲಿ ಜವಳಿ ಉದ್ಯಮ ಸ್ಥಾಪಿಸಲು ಅಗತ್ಯ ನೆರವು: ಶಾಸಕ ಕೆ.ಎಸ್.ಲಿಂಗೇಶ್
July 17, 2018ಬೇಲೂರು: ತಾಲೂಕಿಗೆ ವಿವಿಧ ಕೈಗಾರಿಕಾ ಘಟಕಗಳ ಆರಂಭಿ ಸುವ ಹಿನ್ನೆಲೆಯಲ್ಲಿ ಕೆಲ ಘಟಕಗಳ ವ್ಯವಸ್ಥಾಪಕರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಜವಳಿ ಉದ್ಯಮ ಸ್ಥಾಪಿಸಲು ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಭರವಸೆ ನೀಡಿದರು. ಪಟ್ಟಣ ಸಹಕಾರ ಸಂಘ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಏರ್ಪಡಿಸಿದ್ದ ಸಿದ್ಧ ಉಡುಪು ಕೌಶಲ್ಯಾಭಿ ವೃದ್ಧಿಯಲ್ಲಿ ತರಬೇತಿ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಅವರು, ತಾಲೂಕಿನಲ್ಲಿ ಕೈಗಾರಿಕೆಗಳು ಇಲ್ಲದಿರುವುದು ನೋವಿನ ಸಂಗತಿ. ಇದ…