Tag: MLA Narayana Gowda

ಬೇಸಾಯದ ಜೊತೆಗೆ ಉಪಕಸುಬು ಅಳವಡಿಸಿಕೊಳ್ಳಿ
ಮಂಡ್ಯ

ಬೇಸಾಯದ ಜೊತೆಗೆ ಉಪಕಸುಬು ಅಳವಡಿಸಿಕೊಳ್ಳಿ

August 27, 2018

ಕೆ.ಆರ್.ಪೇಟೆ:  ರೈತ ಬಾಂಧವರು ಬೇಸಾಯದ ಜೊತೆಗೆ ಉಪ ಕಸುಬುಗಳನ್ನು ರೂಢಿಸಿಕೊಳ್ಳುವ ಮೂಲಕ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಶಾಸಕ ಡಾ.ಕೆ.ಸಿ.ನಾರಾಯಣಗೌಡ ಸಲಹೆ ನೀಡಿದರು. ತಾಲೂಕಿನ ಹೇಮಗಿರಿ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಜಮೀನಿನಲ್ಲಿ ಹಮ್ಮಿ ಕೊಂಡಿದ್ದ ಭತ್ತ ನಾಟಿ ಕಾರ್ಯಕ್ರಮದಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ರೈತರು ಹಾಗೂ ನಾಟಿ ಹಾಕುವ ಮಹಿಳೆಯರೊಂದಿಗೆ ಕೆಸರು ಗದ್ದೆಯಲ್ಲಿ ಪಂಚೆ ತೊಟ್ಟು ಸುಮಾರು 1 ಗಂಟೆ ಕಾಲ ಭತ್ತದ ಪೈರುಗಳನ್ನು ನಾಟಿ ಮಾಡಿ ನಂತರ ನೆರೆದಿದ್ದ ರೈತರನ್ನು ಉದ್ದೇಶಿಸಿ ಅವರು…

ಅರ್ಹರಿಗೆ ಸೌಲಭ್ಯ ಕಲ್ಪಿಸಲು ಸಂಘಟಿತರಾಗಿ: ಶಾಸಕ ನಾರಾಯಣಗೌಡರಿಂದ ಎಸ್‍ಸಿ, ಎಸ್‍ಟಿ ರೈತರಿಗೆ ಕೊಳವೆ ಬಾವಿ ಪರಿಕರ ವಿತರಣೆ
ಮಂಡ್ಯ

ಅರ್ಹರಿಗೆ ಸೌಲಭ್ಯ ಕಲ್ಪಿಸಲು ಸಂಘಟಿತರಾಗಿ: ಶಾಸಕ ನಾರಾಯಣಗೌಡರಿಂದ ಎಸ್‍ಸಿ, ಎಸ್‍ಟಿ ರೈತರಿಗೆ ಕೊಳವೆ ಬಾವಿ ಪರಿಕರ ವಿತರಣೆ

August 9, 2018

ಕೆ.ಆರ್.ಪೇಟೆ:  ‘ದಲಿತರಿಗೆ ಶಿಕ್ಷಣ, ಅಭಿವೃದ್ಧಿಗೆ ನೆರವು ನೀಡಲು ಸ್ಥಾಪಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಪಾರದರ್ಶಕವಾಗಿ ಕೆಲಸ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ದಲಿತ ಬಂಧುಗಳು ಸಂಘಟಿತರಾಗಿ ಹೋರಾಡ ಬೇಕು’ ಎಂದು ಶಾಸಕ ಡಾ.ಕೆ.ಸಿ.ನಾರಾ ಯಣಗೌಡ ಸಲಹೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣ ದಲ್ಲಿ ಬುಧವಾರ ನಡೆದ ಕಾರ್ಯಕ್ರಮ ದಲ್ಲಿ ತಾಲೂಕಿನ 27 ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ತಲಾ 2.50 ಲಕ್ಷ ರೂ. ಮೌಲ್ಯದ ಕೊಳವೆ ಬಾವಿಯ…

Translate »