Tag: MLA Ramadas

ಸರ್ಕಾರದ ಗೌಪ್ಯತೆ ಉಲ್ಲಂಘನೆ: ಸಿಎಂ ರಾಜೀನಾಮೆಗೆ ಶಾಸಕ ರಾಮದಾಸ್ ಆಗ್ರಹ
ಮೈಸೂರು

ಸರ್ಕಾರದ ಗೌಪ್ಯತೆ ಉಲ್ಲಂಘನೆ: ಸಿಎಂ ರಾಜೀನಾಮೆಗೆ ಶಾಸಕ ರಾಮದಾಸ್ ಆಗ್ರಹ

March 30, 2019

ಮೈಸೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಸಿನಿಮಾ ನಟರು, ರಾಜಕಾರಣಿಗಳು, ಅಧಿಕಾರಿಗಳು, ಜನ ಸಾಮಾನ್ಯರು ಯಾರಾದರೇನು ಎಲ್ಲರೂ ಒಂದೇ. ಐಟಿ ಇಲಾಖೆ ಇರುವುದೇ ತೆರಿಗೆ ವಂಚನೆ ಕಂಡು ಬಂದಾಗ ಅವರ ಕರ್ತವ್ಯ ವನ್ನು ಅವರು ಮಾಡುತ್ತಾರೆ ಎಂದು 2 ತಿಂಗಳ ಹಿಂದಷ್ಟೇ ಸಿನಿಮಾ ನಟರ ಮೇಲಿನ ಐಟಿ ದಾಳಿ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೀಗ ತಮ್ಮ ಹೇಳಿಕೆಯನ್ನೇ ಮರೆತು ಐಟಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ಕಟುವಾಗಿ ಟೀಕಿಸಿದರು. ಮೈಸೂರು…

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವಿವಾದ ಮುಡಾ ಬಡಾವಣೆಗಳ `ಬಿ’ ಖರಾಬಿನಿಂದ ಕೈಬಿಡುವ ಸಂಬಂಧ ಫೆ.25ರೊಳಗೆ ಸರ್ಕಾರಿ ಆದೇಶ
ಮೈಸೂರು

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವಿವಾದ ಮುಡಾ ಬಡಾವಣೆಗಳ `ಬಿ’ ಖರಾಬಿನಿಂದ ಕೈಬಿಡುವ ಸಂಬಂಧ ಫೆ.25ರೊಳಗೆ ಸರ್ಕಾರಿ ಆದೇಶ

February 10, 2019

ಮೈಸೂರು: ಮೈಸೂರಿನ ಕುರುಬಾರ ಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವ್ಯಾಪ್ತಿಯಲ್ಲಿ ಬರುವ ಮುಡಾ ನಿರ್ಮಾಣದ ವಿವಿಧ ಬಡಾವಣೆಗಳ `ಬಿ’ ಖರಾಬು ವಿವಾದಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ. ಸಿದ್ದಾರ್ಥ ಬಡಾವಣೆ, ಕೆ.ಸಿ.ಬಡಾವಣೆ, ಜೆ.ಸಿ.ಬಡಾವಣೆ, ಕುರುಬಾರ ಹಳ್ಳಿ ಗ್ರಾಮ ಮತ್ತು ಆದಾಯ ತೆರಿಗೆ ಬಡಾವಣೆಗಳನ್ನು ಬಿ-ಖರಾಬಿನಿಂದ ಕೈಬಿಡುವ ಸಂಬಂಧ ಫೆ. 25ರೊಳಗೆ ಸರ್ಕಾರಿ ಆದೇಶ ಹೊರ ಬೀಳಲಿದೆ. ಇದು ಸಂತೋಷದ ವಿಚಾರ ಎಂದು ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ…

ಅರಮನೆ ಆವರಣ ಸ್ವಚ್ಛತೆ ಮೂಲಕ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಮೈಸೂರು

ಅರಮನೆ ಆವರಣ ಸ್ವಚ್ಛತೆ ಮೂಲಕ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

October 3, 2018

ಮೈಸೂರು:  ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಮಾಜಿ ಸಚಿವರೂ ಆದ ಕೆ.ಆರ್.ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಮಂಗಳವಾರ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಗಾಂಧಿ ಹಾಗೂ ಲಾಲ್ ಬಹದ್ದೂರ್‍ಶಾಸ್ತ್ರಿ ಜಯಂತಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್‍ನ ಸಂಸ್ಥಾಪನಾ ದಿನವಾದ ಇಂದು ಕೆಆರ್ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಬಳಿಕ ದಸರಾ ಗಜಪಡೆಯ ಮಾವುತರು, ಕಾವಾಡಿಗಳು ಹಾಗೂ ಅವರ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಕೆಆರ್ ಕ್ಷೇತ್ರದ ಬಿಜೆಪಿ ಪಾಲಿಕೆ ಸದಸ್ಯರೊಂದಿಗೆ ಎಸ್.ಎ.ರಾಮದಾಸ್ ಸ್ವಚ್ಛತಾ…

ಕೆಸಿ ಬಡಾವಣೆಯಲ್ಲಿ ಕಾವೇರಿ ನೀರು ಪೂರೈಕೆಗೆ ಶಾಸಕ ರಾಮದಾಸ್ ಚಾಲನೆ
ಮೈಸೂರು

ಕೆಸಿ ಬಡಾವಣೆಯಲ್ಲಿ ಕಾವೇರಿ ನೀರು ಪೂರೈಕೆಗೆ ಶಾಸಕ ರಾಮದಾಸ್ ಚಾಲನೆ

October 3, 2018

ಮೈಸೂರು:  ಕುಡಿಯಲು ಕಾವೇರಿ ನೀರು ಪೂರೈಸಬೇಕೆಂಬ ಮೈಸೂರಿನ ಕೆಸಿ ಬಡಾವಣೆಯ ನಿವಾಸಿಗಳ ಬಹುದಿನ ಬೇಡಿಕೆ ಈಡೇರಿದ್ದು, ಕಾವೇರಿ ನೀರು ಸರಬರಾಜಿಗೆ ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಮಂಗಳವಾರ ಚಾಲನೆ ನೀಡಿದರು. ಇಂದು ಬೆಳಿಗ್ಗೆ ಬಡಾವಣೆಯಲ್ಲಿ ನೀರು ಪೂರೈಕೆಯ ಪೈಪ್‍ಲೈನ್ ಆನ್ ಮಾಡುವ ಮೂಲಕ ಕಾವೇರಿ ನೀರು ಸರಬಾರಾಜು ವ್ಯವಸ್ಥೆಗೆ ಅವರು ಚಾಲನೆ ನೀಡಿದರು. ಜೊತೆಗೆ ಪ್ರತಿ ದಿನ 2 ಗಂಟೆಗಳ ಕಾಲ ಕಾವೇರಿ ನೀರು ನೀಡಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಬಡಾವಣೆಯಲ್ಲಿರುವ…

ಮೈಸೂರಿಗೆ ಸರಬರಾಜಾಗುತ್ತಿರುವ ನೀರಿನ ಆಡಿಟ್‍ಗೆ ಶಾಸಕ ರಾಮದಾಸ್ ಆಗ್ರಹ
ಮೈಸೂರು

ಮೈಸೂರಿಗೆ ಸರಬರಾಜಾಗುತ್ತಿರುವ ನೀರಿನ ಆಡಿಟ್‍ಗೆ ಶಾಸಕ ರಾಮದಾಸ್ ಆಗ್ರಹ

September 30, 2018

ಮೈಸೂರು: ಮೈಸೂರು ನಗರಕ್ಕೆ ವಿವಿಧೆಡೆಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರು ಹಂಚಿಕೆಯಲ್ಲಿ ಹಗರಣ ನಡೆಯುತ್ತಿದ್ದು, ಕೂಡಲೇ ವಾಟರ್ ಸರಬರಾಜು ವಿಚಾರದಲ್ಲಿ ಆಡಿಟ್ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಮೈಸೂರಿಗೆ ಕುಡಿಯುವ ನೀರು ಪೂರೈಸುವ ಮೇಳಾಪುರದ ಕಾವೇರಿ ನದಿಯಿಂದ ನೀರೆತ್ತುವ ಕೇಂದ್ರ, ದೇವನೂರು, ರಮ್ಮನಹಳ್ಳಿಯಲ್ಲಿರುವ ನೀರು ಶುದ್ದೀಕರಣ ಘಟಕ ಹಾಗೂ ಜರ್ಮನ್ ಪ್ರೆಸ್ ಆವರಣದಲ್ಲಿರುವ ನೀರು ಸಂಗ್ರಹ ಘಟಕಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರಿನ ಕೆ.ಆರ್.ಕ್ಷೇತ್ರದ ಸಿದ್ದಾರ್ಥನಗರ, ಕೆ.ಸಿ.ಬಡಾವಣೆ,…

‘ಮುಕ್ತ ವಿವಿಗೆ ಮುಕ್ತಿ’ 17 ಕೋರ್ಸ್‍ಗಳಿಗೆ ಯುಜಿಸಿ ಮಾನ್ಯತೆ
ಮೈಸೂರು

‘ಮುಕ್ತ ವಿವಿಗೆ ಮುಕ್ತಿ’ 17 ಕೋರ್ಸ್‍ಗಳಿಗೆ ಯುಜಿಸಿ ಮಾನ್ಯತೆ

August 10, 2018

ಮೈಸೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಕವಿದಿದ್ದ ಕಾರ್ಮೋಡ ಸರಿದಿದ್ದು, ಒಟ್ಟು 17 ಕೋರ್ಸ್‍ಗಳಿಗೆ ಯುಜಿಸಿ ಮಾನ್ಯತೆ ದೊರೆತಿದೆ. ಬ್ಯಾಚುಲರ್ ಆಫ್ ಆಟ್ರ್ಸ್ (ಬಿಎ), ಬ್ಯಾಚುಲರ್ ಆಫ್ ಕಾಮರ್ಸ್ (ಬಿ.ಕಾಂ), ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ(ಬಿ.ಲಿಬ್), ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ, ಅರ್ಥಶಾಸ್ತ್ರ, ಇಂಗ್ಲಿಷ್, ಹಿಂದಿ, ಇತಿಹಾಸ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಕನ್ನಡ, ರಾಜ್ಯಶಾಸ್ತ್ರ, ಸಾರ್ವ ಜನಿಕ ಆಡಳಿತ, ಸಮಾಜಶಾಸ್ತ್ರ, ಉರ್ದು, ವಾಣಿಜ್ಯ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಹಾಗೂ ಪರಿಸರ ವಿಜ್ಞಾನ…

ಮಾನಸಿಕ ಖಿನ್ನತೆಯಲ್ಲಿ ಭಾರತಕ್ಕೆ  ಮೊದಲ ಸ್ಥಾನ: ಶಾಸಕ ರಾಮದಾಸ್ ವಿಷಾದ
ಮೈಸೂರು

ಮಾನಸಿಕ ಖಿನ್ನತೆಯಲ್ಲಿ ಭಾರತಕ್ಕೆ  ಮೊದಲ ಸ್ಥಾನ: ಶಾಸಕ ರಾಮದಾಸ್ ವಿಷಾದ

August 3, 2018

ಮೈಸೂರು:  ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದಿಸಿದರು. ನಗರದ ಬೋಗಾದಿ ವರ್ತುಲ ರಸ್ತೆಯಲ್ಲಿರುವ ಜಿಎಲ್‍ಎನ್ ಕಲ್ಯಾಣ ಮಂಟಪದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಮೈಸೂರು ಜಯಚಾಮರಾಜ ವಲಯದ ವತಿಯಿಂದ ಇಂದಿನಿಂದ ಆ.5ರವರೆಗೆ ಆಯೋಜಿಸಿರುವ ‘ಯೋಗ ಜೀವನ ದರ್ಶನ 2018’ರ ಪ್ರಾಥಮಿಕ ಯೋಗ ಪ್ರಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೆಮ್ಮದಿ, ಆರೋಗ್ಯಕರ ಜೀವನ ನಡೆಸಲು ಯೋಗ ಅವಶ್ಯಕ ಎಂದರು. ನಾನು ಶಾಲೆಗಳಿಗೆ ಭೇಟಿ ನೀಡಿದ ವೇಳೆ ಶಾಲೆ ಬಿಟ್ಟ…

ಶಾಸಕ ರಾಮದಾಸ್‍ಗೆ ಸರಣಿ ಸಮಸ್ಯೆಗಳ  ದರ್ಶನ ಮುಂದುವರೆದ ಪಾದಯಾತ್ರೆ
ಮೈಸೂರು

ಶಾಸಕ ರಾಮದಾಸ್‍ಗೆ ಸರಣಿ ಸಮಸ್ಯೆಗಳ  ದರ್ಶನ ಮುಂದುವರೆದ ಪಾದಯಾತ್ರೆ

August 3, 2018

ಮೈಸೂರು: ಮೈಸೂರಿನ ವಿದ್ಯಾರಣ್ಯಪುರಂ ಮತ್ತು ವಿಶ್ವೇಶರನಗರ ಪ್ರದೇಶಗಳಲ್ಲಿ ಕೆ.ಆರ್.ಕ್ಷೇತ್ರದ ಶಾಸಕ ರಾಮದಾಸ್ ಅವರು 14 ಇಲಾಖೆ ಅಧಿಕಾರಿಗಳೊಡಗೂಡಿ ಇಂದು ಪಾದಯಾತ್ರೆ ನಡೆಸಿದರು. ಈ ವೇಳೆ ಕೈಗಾರಿಕಾ ಪ್ರದೇಶ ಯಾವುದೇ ಅಭಿವೃದ್ಧಿಯಾಗದೇ ಇರುವುದು ಕಂಡು ಬಂತು. ಈ ಪ್ರದೇಶದ ಬಹುತೇಕ ಎಲ್ಲಾ ರಸ್ತೆಗಳಲ್ಲಿಯೂ ಮಳೆ ನೀರು ಚರಂಡಿಗಳು ಮುಚ್ಚಿ ಹೋಗಿರುವ ಪರಿಣಾಮವಾಗಿ ಮಳೆ ನೀರು ರಸ್ತೆಯಲ್ಲೇ ಹರಿದ ಕಾರಣ ರಸ್ತೆಗಳೆಲ್ಲವೂ ಹಳ್ಳಕೊಳ್ಳಗಳಿಂದ ಕೂಡಿರುವುದನ್ನು ಕಂಡ ಶಾಸಕರು, ಈ ರಸ್ತೆಗಳ ಚರಂಡಿಗಳಲ್ಲಿ ಹೂಳೆತ್ತುವಂತೆಯೂ ಚರಂಡಿಗಳಿಲ್ಲದ ರಸ್ತೆಗಳಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲು…

ಮೈಸೂರಿನ 11ನೇ ವಾರ್ಡ್‍ನಲ್ಲಿ  ಶಾಸಕ ರಾಮದಾಸ್ ಪಾದಯಾತ್ರೆ
ಮೈಸೂರು

ಮೈಸೂರಿನ 11ನೇ ವಾರ್ಡ್‍ನಲ್ಲಿ  ಶಾಸಕ ರಾಮದಾಸ್ ಪಾದಯಾತ್ರೆ

July 24, 2018

ಮೈಸೂರು:  ಕೃಷ್ಣರಾಜ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಎಸ್.ಎ.ರಾಮದಾಸ್ ಅವರು ಕೃಷ್ಣರಾಜ ಕ್ಷೇತ್ರದ ಹಿಂದಿನ 11ನೇ ವಾರ್ಡ್ ಇಂದು 61ನೇ ವಾರ್ಡ್ ಆಗಿ ಪರಿವರ್ತನೆ ಆಗಿರುವ ಪ್ರದೇಶಕ್ಕೆ ಪಾದಯಾತ್ರೆ ಮೂಲಕ ತೆರಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಧರಂಸಿಂಗ್ ಕಾಲೋನಿಯಲ್ಲಿ ಇರುವಂತಹ ಪೌರಕಾರ್ಮಿಕರ ಬಡಾವಣೆಯಲ್ಲಿ ಸಾರ್ವಜನಿಕರೊಂದಿಗೆ ಸಂವಾದ ಮಾಡುವ ಮೂಲಕ ಪಾದಯಾತ್ರೆ ಪ್ರಾರಂಭಿಸಿದರು. ಕಳೆದ 5 ವರ್ಷಗಳಿಂದ ಯಾವುದೇ ಕಾಮಗಾರಿಗಳು ಆಗಿಲ್ಲವೆಂದು ಜನರು ದೂರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಸ್ಲಂ ಬೋರ್ಡ್ ಅಡಿಯಲ್ಲಿ ರಸ್ತೆ…

ಬದುಕಿನ ಉತ್ಸಾಹ, ಸಾಧಿಸುವ ಛಲ ರೂಢಿಸಿಕೊಳ್ಳಿ ಅಂಗವಿಕಲರಿಗೆ ಶಾಸಕ ರಾಮದಾಸ್ ಸಲಹೆ
ಮೈಸೂರು

ಬದುಕಿನ ಉತ್ಸಾಹ, ಸಾಧಿಸುವ ಛಲ ರೂಢಿಸಿಕೊಳ್ಳಿ ಅಂಗವಿಕಲರಿಗೆ ಶಾಸಕ ರಾಮದಾಸ್ ಸಲಹೆ

July 8, 2018

ಮೈಸೂರು: ಅಂಗವಿಕಲತೆ ಆವರಿಸಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೇ ಬದುಕಿನ ಉತ್ಸಾಹದೊಂದಿಗೆ ಸಾಧಿಸುವ ಛಲದಿಂದ ಮುನ್ನಡೆಯಬೇಕು ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಹೇಳಿದರು. ಮೈಸೂರಿನ ಹಳ್ಳದಕೇರಿಯ ಮಹಾವೀರನಗರದ ಶ್ರೀ ಸ್ಥಾನಿಕವಾಸೀ ಜೈನ್ ಸಂಘದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ಉಚಿತ ಕೃತಕ ಕಾಲು ಜೋಡಣೆ ಮತ್ತು ಪರಿಕರಗಳ ವಿತರಣಾ ಶಿಬಿರದಲ್ಲಿ ಫಲಾನುಭವಿಗಳಿಗೆ ಕೃತಕ ಕಾಲು ಮತ್ತು ಪರಿಕರಗಳನ್ನು ವಿತರಣೆ ಮಾಡಿ ಮಾತನಾಡಿದರು. ಅಪಘಾತದಿಂದ ಎದುರಾಗುವ ಅಂಗವಿಕಲತೆ ತಡೆಯಲಾಗದು. ಆದರೆ ಮಧುಮೇಹ ಸೇರಿದಂತೆ ಇನ್ನಿತರ ಕಾಯಿಲೆಗಳಿಂದ ಅಂಗಾಂಗಗಳನ್ನು…

1 2
Translate »