Tag: MLA Satish Jarkiholi

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು…
ಮೈಸೂರು

ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು…

September 12, 2018

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು, ಬಿಜೆಪಿ ಸೇರುವು ದಿಲ್ಲ, ಇರುವ ಸಮಸ್ಯೆಗಳ ಬಗ್ಗೆ ಹೈಕಮಾಂಡ್‍ಗೆ ತಿಳಿಸಿದ್ದೇವೆ, ಅವರೇ ಸಮಸ್ಯೆ ಬಗಹರಿಸುತ್ತಾರೆ ಎಂದು ಹೇಳಿದ್ದಾರೆ. ವರಿಷ್ಠರು ಬೆಳಗಾವಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಈ ಸಮಸ್ಯೆ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ. ಶ್ರೀರಾಮುಲು ಜೊತೆ…

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ
ಚಾಮರಾಜನಗರ

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ

July 2, 2018

ಕೊಳ್ಳೇಗಾಲ: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣ ನಡೆಸು ತ್ತಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದರಲ್ಲಿ ಯಾವುದೇ ಸಂಶಯ ವಿಲ್ಲ. ಈ ಕುರಿತು ಯಾವುದೇ ಡೌಟೇ ಬೇಡ. ಖಂಡಿತವಾಗಿ ಅವಧಿ ಪೂರೈಸ ಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿ ನಾನಲ್ಲ. ನಾನು ಆಕಾಂಕ್ಷಿ ಅಲ್ಲದಿದ್ದರೂ ನನಗೆ ಸ್ಥಾನ ಒದಗಿ ಬಂದಿತ್ತು. ಆದರೆ ನನಗಿಂತ ಅಧ್ಯಕ್ಷ ಸ್ಥಾನಕ್ಕೆ ಹಿರಿಯರಿದ್ದಾರೆ. ಹಾಗಾಗಿ ಸದ್ಯದ ಪರಿಸ್ಥಿತಿಯಲ್ಲಿ…

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

June 14, 2018

ಚಾಮರಾಜನಗರ: ಶಾಸಕ ಸತೀಶ್‍ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ, ಪಾಳೇಗಾರ ಮಾರನಾಯಕ ಯುವ ಬ್ರಿಗೇಡ್, ಪ್ರಬುದ್ಧ ಭಾರತ ನಿರ್ಮಾಣ ವೇದಿಕೆ ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ವತಿ ಯಿಂದ ನಗರದಲ್ಲಿ ಬುಧವಾರ ಪ್ರತಿ ಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಳ್ಳಿ ಹಾಗೂ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‍ನಾಯಕ, ಪ್ರಬುದ್ಧ ಭಾರತ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಮಹದೇವನಾಯಕ ಅವರ…

Translate »