Tag: MN Vyasa Rao

ಚಿತ್ರ ಸಾಹಿತಿ ಎಂ.ಎನ್.ವ್ಯಾಸರಾವ್‍ರಿಗೆ ನುಡಿ ನಮನ
ಮೈಸೂರು

ಚಿತ್ರ ಸಾಹಿತಿ ಎಂ.ಎನ್.ವ್ಯಾಸರಾವ್‍ರಿಗೆ ನುಡಿ ನಮನ

July 31, 2018

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಜನಪ್ರಿಯ ಚಲನಚಿತ್ರ ಸಾಹಿತಿ ಎಂ.ಎನ್.ವ್ಯಾಸರಾವ್ ಅವರಿಗೆ `ನುಡಿ ನಮನ’ ಕಾರ್ಯಕ್ರಮ ಸೋಮವಾರ ಮೈಸೂರಿನ ಅಗ್ರಹಾರದ ಅಕ್ಕನ ಬಳಗ ಶಾಲೆಯಲ್ಲಿ ನಡೆಯಿತು. ಕೆಎಂಪಿಕೆ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಎನ್.ವ್ಯಾಸರಾವ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ, ಮೈಸೂರು ಸಾಂಸ್ಕೃತಿಕ ರಾಜಧಾನಿಯಾಗಿ ಗುರ್ತಿಸಿಕೊಳ್ಳಲು ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಎಂ.ಎನ್.ವ್ಯಾಸರಾವ್ ರಚಿಸಿದ `ಸೂರ್ಯಂಗು, ಚಂದ್ರಂಗೂ ಬಂದಾರೆ ಮುನಿಸು.. ಅರಮನೇಲಿ ಏನೈತೆ ಸೊಗಸು…’ ಗೀತೆ…

ಸಾಹಿತಿ ಎಂ.ಎನ್.ವ್ಯಾಸರಾವ್‍ಗೆ ನುಡಿನಮನ
ಚಾಮರಾಜನಗರ

ಸಾಹಿತಿ ಎಂ.ಎನ್.ವ್ಯಾಸರಾವ್‍ಗೆ ನುಡಿನಮನ

July 23, 2018

ಯಳಂದೂರು:  ‘ಎಂ.ಎನ್.ವ್ಯಾಸರಾವ್ ಅವರು ತಮ್ಮ ದೈನಂ ದಿನ ಬರವಣಿಗೆ ಮತ್ತು ಕಥೆ, ಕವಿತೆ, ಸಾಹಿತ್ಯ ರಚನೆ ಮೂಲಕ ಮನುಷ್ಯ ಸಂಬಂಧವನ್ನು ಗಟ್ಟಿಗೊಳಿಸಿ ಯುವ ಪೀಳಿಗೆಯನ್ನು ಪ್ರೆರೇಪಿ ಸುವ ಕೆಲಸ ಮಾಡುತ್ತಿದ್ದರು. ಅವರ ನಿಧನ ಸಾಹಿತ್ಯ, ಸಿನಿಮಾ ಕ್ಷೇತ್ರಕ್ಕೆ ಅಪಾರ ನಷ್ಟವುಂಟು ಮಾಡಿದೆ’ ಎಂದು ತಾಲೂಕು ಕಸಾಪ ಅಧ್ಯಕ್ಷ ಮದ್ದೂರು ವಿರೂಪಾಕ್ಷ ಹೇಳಿದರು. ಪಟ್ಟಣದ ಲಯನ್ಸ್ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿಪ ್ರಸಮಾಜ ದಿಂದ ನಡೆದ ಚಿತ್ರರಂಗ ಗೀತಾ ರಚನಾ ಕಾರ ಹಾಗೂ ಸಾಹಿತಿ…

Translate »