ಸುಮಲತಾ ಅಂಬರೀಶ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಚರ್ಚ್ಗೆ ಭೇಟಿ ನೀಡಿ ಮತಯಾಚನೆ ಮಂಡ್ಯ: ಮತ ದಾನ ಹಕ್ಕು ಕಲ್ಪಿಸಿಕೊಟ್ಟವರೇ ಬಾಬಾ ಸಾಹೇಬ್ ಅಂಬೇಡ್ಕರ್ರವರು, ಅದರಲ್ಲೂ ಮಹಿಳೆಯರಿಗೆ ಮತದಾನದ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಕಲ್ಪಿಸಿಕೊಟ್ಟವರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತಿಳಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆ ಯಲ್ಲಿ ನಗರದ ಡಿಸಿ ಕಚೇರಿ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರ ರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಅವರು…