Tag: Modi

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಮೋದಿ ಚಾಲನೆ
ಮೈಸೂರು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಮೋದಿ ಚಾಲನೆ

February 25, 2019

ಲಖನೌ: ಒಂದು ಕೋಟಿಗೂ ಅಧಿಕ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ.ಗಳ ಮೊದಲ ಕಂತಿನ ಹಣವನ್ನು ನೇರ ವರ್ಗಾವಣೆ ಮಾಡುವುದರೊಂದಿಗೆ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಯೋಜನೆಗೆ ಚಾಲನೆ ನೀಡಿದ ಅವರು, 1.01 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ.ಗಳ ಮೊದಲ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮಾಡಿ ದರು. ಉಳಿದ ಫಲಾನುಭವಿಗಳಿಗೆ ಒಂದೆ…

ಉಗ್ರರ ದಾಳಿಗೆ ತಕ್ಕ ಪ್ರತೀಕಾರ: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಪ್ರಧಾನಿ ಮೋದಿ ಘೋಷಣೆ
ಮೈಸೂರು

ಉಗ್ರರ ದಾಳಿಗೆ ತಕ್ಕ ಪ್ರತೀಕಾರ: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಪ್ರಧಾನಿ ಮೋದಿ ಘೋಷಣೆ

February 16, 2019

ನವದೆಹಲಿ: ಕಾಶ್ಮೀರದ ಪುಲ್ವಾಮಾದಲ್ಲಿ ನಮ್ಮ ವೀರ ಯೋಧರನ್ನು ಬಲಿತೆಗೆದು ಕೊಂಡ ಉಗ್ರರ ದಾಳಿಗೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಲು ನಮ್ಮ ಭದ್ರತಾ ಪಡೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಸಂಪೂರ್ಣ ದೇಶೀ ನಿರ್ಮಿತ ಸ್ವಯಂಚಾಲಿತ ಅತಿವೇಗದ ರೈಲು, ದೆಹಲಿ-ವಾರಣಾಸಿ ನಡುವೆ ಸಂಚರಿಸುವ `ವಂದೇ ಭಾರತ’ ಎಕ್ಸ್ ಪ್ರೆಸ್‍ಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ವೀರಯೋಧರ ಬಲಿದಾನ, ದಾಳಿಗೆ ಕಾರಣರಾದವರಿಗೆ ತಕ್ಕ ಪಾಠ ಕಲಿಸುವ ಕುರಿತೇ ಹೆಚ್ಚು ಮಾತನಾಡಿದರು. ನಮ್ಮ ವೀರ…

ಮೋದಿಯೇ ಮತ್ತೆ ಪ್ರಧಾನಿಯಾಗಲಿ ಪ್ರತಿಪಕ್ಷದ ಹಿರಿಯ ಸದಸ್ಯ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಆಶಯ
ಮೈಸೂರು

ಮೋದಿಯೇ ಮತ್ತೆ ಪ್ರಧಾನಿಯಾಗಲಿ ಪ್ರತಿಪಕ್ಷದ ಹಿರಿಯ ಸದಸ್ಯ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್ ಆಶಯ

February 14, 2019

ಮಹಾಘಟಬಂಧನ್‍ಗೆ ಭಾರೀ ಆಘಾತ ನವದೆಹಲಿ: ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಕೊನೆಯ ದಿನವಾದ ಬುಧ ವಾರ ಲೋಕಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಪ್ರಮುಖ ನಾಯಕರು ಸೇರಿ ದಂತೆ ಎಲ್ಲಾ ನಾಯಕರೂ ದಿಗ್ಭ್ರಮೆಗೆ ಒಳಗಾಗುವಂತಹ ಪ್ರಸಂಗ ನಡೆಯಿತು. ಪ್ರತಿಪಕ್ಷಗಳ ಮಹಾಘಟಬಂಧನದ ಭಾಗವಾಗಿರುವ, ಸಮಾಜವಾದಿ ಪಕ್ಷದ ಮಾಜಿ ಅಧ್ಯಕ್ಷರೂ ಆದ ಹಿರಿಯ ಸಂಸದ ಮುಲಾಯಂಸಿಂಗ್ ಯಾದವ್ ಆಡಿದ ಮಾತುಗಳೇ ಈ ದಿಗ್ಭ್ರಮೆಗೆ ಕಾರಣವಾದವು. `ಪ್ರಧಾನಿ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿ’ ಎಂಬ ಹಾರೈಕೆಯ ಮಾತುಗಳನ್ನು ಮುಲಾಯಂ ಆಡಿದ್ದು ರಾಷ್ಟ್ರ ರಾಜಕಾರಣದಲ್ಲಿ…

ಇಂದು ಹುಬ್ಬಳ್ಳಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಮೈಸೂರು

ಇಂದು ಹುಬ್ಬಳ್ಳಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

February 10, 2019

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಬಿ.ಎಸ್.ಯಡಿ ಯೂರಪ್ಪ ಮುಖ್ಯಮಂತ್ರಿಯಾಗಲು ನಿರಂತರ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಇದ್ಯಾವುದೂ ನಮಗೆ ತಿಳಿಯದೆನ್ನುವಂತೆ ಬಿಜೆಪಿ ವರಿಷ್ಠರು ಮುಂಬ ರುವ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣಾ ಪ್ರಚಾರವನ್ನು ಮುಂಬೈ ಕರ್ನಾ ಟಕ ಭಾಗದ ಹುಬ್ಬಳ್ಳಿಯಲ್ಲಿ ನಾಳೆ ಆರಂಭಿಸುತ್ತಿದ್ದು, ಇದಲ್ಲದೆ ಇನ್ನು ಎರಡು ಕೇಂದ್ರಗಳಲ್ಲಿ ಇದೇ ತಿಂಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಾರೆ. ಮತ್ತೊಂದೆಡೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯದ ಪ್ರಮುಖ…

ಪರೀಕ್ಷೆ ಜೀವನದ ಪರೀಕ್ಷೆಯಲ್ಲ!
ಮೈಸೂರು

ಪರೀಕ್ಷೆ ಜೀವನದ ಪರೀಕ್ಷೆಯಲ್ಲ!

January 30, 2019

ನವದೆಹಲಿ: ಪರೀಕ್ಷೆ ಜೀವನದಲ್ಲಿ ಮಹತ್ವದಾಗಿದೆ. ಆದರೆ ಇದು ಜೀವನದ ಪರೀಕ್ಷೆಯಲ್ಲ. ಇದು ಕೇವಲ ಪಠ್ಯದ ಪರೀಕ್ಷೆ. ಹಾಗಾಗಿ ಮಕ್ಕಳು ಹೆಚ್ಚು ಒತ್ತಡಕ್ಕೆ ಸಿಲುಕಿ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಈ ವಿಚಾರದಲ್ಲಿ ಪೋಷಕರು ಮಕ್ಕಳನ್ನು ಸದಾ ಪ್ರೋತ್ಸಾಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ತಾಲ್ ಕಠೋರಾ ಸ್ಟೇಡಿಯಂನಲ್ಲಿ ನರೇಂದ್ರ ಮೋದಿ `ಪರೀಕ್ಷೆ ಪೇ ಚರ್ಚಾ 2.0 ಸಂವಾದ ಕಾರ್ಯ ಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಜೊತೆ ಸಂವಾದ ನಡೆಸಿದರು. ಪರೀಕ್ಷೆ ದೊಡ್ಡ ಸವಾಲು…

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ
ಮೈಸೂರು

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ

January 2, 2019

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ, ಹಾಗೊಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳುವುದಾದಲ್ಲಿ ಅದು ನ್ಯಾಯಾಂಗ ಪ್ರಕ್ರಿಯೆ ಮುಗಿದ ನಂತರವಷ್ಟೇ ನಿರ್ಧಾರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಎನ್‍ಐ ಸುದ್ದಿಸಂಸ್ಥೆಯ ಸ್ಮಿತಾ ಪ್ರಕಾಶ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ವಕೀಲರು ಸುಪ್ರೀಂಕೋರ್ಟ್ ನಲ್ಲಿ ಅಡ್ಡಿಯುಂಟು ಮಾಡುತ್ತಿರುವ ಕಾರಣ ಅಯೋಧ್ಯೆ ಕುರಿತ ನ್ಯಾಯಾಲಯದ ತೀರ್ಮಾನ ವಿಳಂಬವಾಗುತ್ತಿದೆ ಎಂದಿದ್ದಾರೆ. “ಸಂವಿಧಾನದ ಪರಿಧಿಯೊಳಗೇ ಈ ವಿವಾದಕ್ಕೆ ಪರಿಹಾರವಿದೆ ಎಂದು ಈ…

1 2 3
Translate »