ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲ್ ಪಾಡ್ಗೆ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ದೊರೆತಿದೆ. ಕಳೆದ 116 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ರುವ ನಲ್ಪಾಡ್ನ ಜಾಮೀನು ಅರ್ಜಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಇಂದು ಪ್ರಕಟಿಸಿದರು. ನ್ಯಾಯಾಲಯದ ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ತೆರಳುವಂತಿಲ್ಲ, ಕೋರ್ಟ್ ವಶಕ್ಕೆ ಪಾಸ್ ಪೋರ್ಟ್ ನೀಡ ಬೇಕು. 2 ಲಕ್ಷ ಭದ್ರತಾ ಠೇವಣಿ , ಇಬ್ಬರ ಶ್ಯೂರಿಟಿ ಮತ್ತು…