Tag: MP Dhruvanarayan

ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ ಮೃತ ಬಾಲಕಿ ನಿವಾಸಕ್ಕೆ ಆರ್.ಧ್ರುವನಾರಾಯಣ್ ಭೇಟಿ
ಮೈಸೂರು

ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ ಮೃತ ಬಾಲಕಿ ನಿವಾಸಕ್ಕೆ ಆರ್.ಧ್ರುವನಾರಾಯಣ್ ಭೇಟಿ

November 19, 2018

ನಂಜನಗೂಡು: ಶುಕ್ರವಾರ ನಗರ ಸಮೀಪ ಚಾಮಲಾಪುರದ ಹುಂಡಿಯಲ್ಲಿ ದುಷ್ಕರ್ಮಿಗಳು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಸದ ಆರ್.ಧ್ರುವ ನಾರಾಯಣ್ ಅವರು ಮೃತ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ, ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ನಂತರ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಪೊಲೀಸರು ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ, ಶೀಘ್ರದಲ್ಲಿಯೇ ಪ್ರಕರಣದ ಸತ್ಯಾಸತ್ಯತೆಯನ್ನು ಹೊರಗೆಳೆದು ಆರೋಪಿಗಳನ್ನು ಬಂಧಿಸಬೇಕು ಎಂದು ಸೂಚಿಸಿದ್ದೇನೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ…

ಪ್ರಧಾನಿ ಮೋದಿಯಿಂದ ಜನಪರ ಯೋಜನೆಗಳಿಲ್ಲ ಸಂಸದ ಆರ್.ಧ್ರುವನಾರಾಯಣ್ ವಾಗ್ದಾಳಿ
ಮೈಸೂರು

ಪ್ರಧಾನಿ ಮೋದಿಯಿಂದ ಜನಪರ ಯೋಜನೆಗಳಿಲ್ಲ ಸಂಸದ ಆರ್.ಧ್ರುವನಾರಾಯಣ್ ವಾಗ್ದಾಳಿ

November 18, 2018

ನಂಜನಗೂಡು: ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕಾರಾವಧಿ ಯಲ್ಲಿ ಈವರೆಗೆ ಯಾವುದೇ ಜನಪರ ಯೋಜನೆಗಳೂ ಜಾರಿಗೊಳಿಸಿಲ.್ಲ ನೋಟ್ ಬ್ಯಾನ್‍ನಂತಹ ತಪ್ಪು ನಿರ್ಧಾರದಿಂದ ದೇಶದ ಆರ್ಥಿಕ ಶಿಸ್ತನ್ನೇ ಹಾಳು ಮಾಡಿದ್ದಾರೆ ಎಂದು ಸಂಸದ ಆರ್.ಧ್ರುವನಾರಾಯಣ್ ವಾಗ್ದಾಳಿ ನಡೆಸಿದರು. ತಾಲೂಕಿನ ಸಿಂಧುವಳ್ಳಿಯಲ್ಲಿರುವ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನಂಜನಗೂಡು ಮತ್ತು ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರು ಹಾಗೂ ಪ್ರತಿನಿಧಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತ ನಾಡಿದರು. 36 ಸಾವಿರ ಕೋಟಿ ರೂ. ಅಂದಾಜು ವೆಚ್ಚದ…

ಸಂಸದರಿಂದ ನೂತನ ಬಿಎಂಸಿ ಕೇಂದ್ರ ಪರಿಶೀಲನೆ
ಮೈಸೂರು

ಸಂಸದರಿಂದ ನೂತನ ಬಿಎಂಸಿ ಕೇಂದ್ರ ಪರಿಶೀಲನೆ

November 12, 2018

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕೆ ಅಭಿವೃದ್ಧಿ ಹಾಗೂ ಹಾಲು ಸಂಸ್ಕರಣೆಗೆ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಡೈರಿ ಯೋಜನೆಯಡಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬಿಎಂಸಿ ಕೇಂದ್ರ ಆರಂಭಿಸಲಾಯಿತು ಎಂದು ಸಂಸದ ಆರ್.ಧ್ರುವನಾರಾಯಣ ಹೇಳಿದರು. ತಾಲೂಕಿನ ನಂಜಾಪುರ ಗ್ರಾಮದಲ್ಲಿ ಉದ್ಘಾಟನೆಯಾದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಬಿಎಂಸಿ ಕೇಂದ್ರ ವನ್ನು ಪರಿಶೀಲಿಸಿ ಅವರು ಮಾತನಾಡಿದರು. ಯುಪಿಎ ಕೇಂದ್ರ ಸರ್ಕಾರದಲ್ಲಿ ಕೃಷಿ ಮತ್ತು ಪಶು ಸಂಗೋಪನೆ ಸಚಿವರಾಗಿದ್ದ ಶರದ್ ಪವಾರ್ ಅವರು ರಾಷ್ಟ್ರೀಯ ಡೈರಿ ಯೋಜನೆ…

ಚಾ.ನಗರ, ಗುಂಡ್ಲುಪೇಟೆ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯಲ್ಲಿ ಸಂಸದ ಆರ್.ಧ್ರುವನಾರಾಯಣ್
ಚಾಮರಾಜನಗರ

ಚಾ.ನಗರ, ಗುಂಡ್ಲುಪೇಟೆ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯಲ್ಲಿ ಸಂಸದ ಆರ್.ಧ್ರುವನಾರಾಯಣ್

October 28, 2018

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆ ಗೇರಿಸಲಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತು ವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯ ಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಯ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಮಾತನಾಡಿ, ಗುಂಡ್ಲುಪೇಟೆ, ಚಾಮ ರಾಜನಗರದ 32.8 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯ ನ್ನಾಗಿ ಪರಿವರ್ತಿಸಲಾಗಿದ್ದು, 156…

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಶೈಕ್ಷಣಿಕ ಪ್ರಗತಿ ಉತ್ತಮ
ಮೈಸೂರು

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಶೈಕ್ಷಣಿಕ ಪ್ರಗತಿ ಉತ್ತಮ

October 26, 2018

ಮೈಸೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಶೈಕ್ಷಣಿಕ ಪ್ರಗತಿ ಉತ್ತಮವಾಗಿದೆ ಎಂದು ಚಾಮರಾಜನಗರ ಸಂಸದ ಆರ್.ಧ್ರುವ ನಾರಾಯಣ್ ತಿಳಿಸಿದರು. ಮೈಸೂರಿನ ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ಗುರುವಾರ ಆಯೋ ಜಿಸಿದ್ದ ಪೀಪಲ್ಸ್ ಪಾರ್ಕ್ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆರ್.ಗೋವಿಂದ ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಕೇವಲ ಶೇ.12ರಷ್ಟಿದ್ದ ಶೈಕ್ಷಣಿಕ ಪ್ರಗತಿ, ಪ್ರಸ್ತುತ ಶೇ.74ರಷ್ಟಿದೆ. ಕರ್ನಾಟಕ ರಾಜ್ಯದಲ್ಲಿ ಶೇ.75 ರಷ್ಟಿದ್ದು, ಇತರೆ ರಾಜ್ಯಗಳಿಗಿಂತ ಸಾಕಷ್ಟು ಉತ್ತಮವಾಗಿದೆ ಎಂದು ಹೇಳಿದರು….

ಕುದೇರಿನಲ್ಲಿ ಹಾಲಿನ ಡೈರಿ ಕಾಮಗಾರಿ ಪರಿಶೀಲನೆ
ಚಾಮರಾಜನಗರ

ಕುದೇರಿನಲ್ಲಿ ಹಾಲಿನ ಡೈರಿ ಕಾಮಗಾರಿ ಪರಿಶೀಲನೆ

August 6, 2018

ಚಾಮರಾಜನಗರ:  ತಾಲೂಕಿನ ಕುದೇರು ಗ್ರಾಮಕ್ಕೆ ಸಂಸದ ಆರ್.ಧ್ರುವನಾರಾಯಣ ಭೇಟಿ ನೀಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹಾಲಿನ ಡೈರಿ ಕಾಮಗಾರಿಯನ್ನು ವೀಕ್ಷಿಸಿದರು. 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ ಹಾಲು ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಬಹುತೇಕ ಪೂರ್ಣಗೊಂಡಿರುವ ವಿವಿಧ ಘಟಕಗಳನ್ನು ಪರಿಶೀಲಿಸಿದರು. 2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್‍ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ ಮೊಸರು ತಯಾರಿಕಾ ಸ್ಥಾವರ, 4 ಸಾವಿರ ಕೆಜಿ ಬೆಣ್ಣೆ, 3 ಸಾವಿರ ಲೀಟರ್ ತುಪ್ಪ…

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಂಸದ ಭೇಟಿ, ಪರಿಶೀಲನೆ
ಮೈಸೂರು

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಸಂಸದ ಭೇಟಿ, ಪರಿಶೀಲನೆ

August 5, 2018

ನಂಜನಗೂಡು:  ಇತ್ತೀಚೆಗೆ ಯಾರೋ ಕಿಡಿಗೇಡಿಗಳು ಚಾಮರಾಜನಗರ-ನಂಜನ ಗೂಡು ಬೈಪಾಸ್ ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಇಂದು ಸಂಸದ ಆರ್.ಧ್ರುವನಾರಾ ಯಣ್ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಘಟನೆ ಬಗ್ಗೆ ತಹಸೀಲ್ದಾರ್ ದಯಾ ನಂದ ಅವರಿಂದ ಮಾಹಿತಿ ಪಡೆದು, ಮಾತನಾಡಿದ ಅವರು ಇಂತಹ ಪ್ರಕರಣಗಳು ಮತ್ತೆ ಮರುಕಳಿಸಬಾರದು. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ಕಂದಾಯ ಇಲಾಖೆ, ನಗರಸಭೆ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಅಧಿಕಾರಿಗಳು ಈ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಮೆಯ…

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಉದ್ಯೋಗ ಮೇಳದಲ್ಲಿ 2170 ಜನರಿಗೆ ಉದ್ಯೋಗ
ಚಾಮರಾಜನಗರ

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಉದ್ಯೋಗ ಮೇಳದಲ್ಲಿ 2170 ಜನರಿಗೆ ಉದ್ಯೋಗ

August 1, 2018

91 ಕಂಪನಿಗಳು ಭಾಗಿ 3250 ಮಂದಿ ನೋಂದಣಿ ದೃಷ್ಟಿದೋಷ ಮಕ್ಕಳಿಗೆ ಕನ್ನಡಕ ವಿತರಣೆ ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಸಂಸದ ಆರ್.ಧ್ರುವನಾರಾಯಣ್ ಅವರ 57ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಉದ್ಯೋಗಮೇಳ ಅಭೂತ ಪೂರ್ವ ಯಶಸ್ಸು ಕಂಡಿತು. ಇಲ್ಲಿನ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ತಾಲೂಕು ಕಚೇರಿ ಪಕ್ಕದ ವಿಶಾಲ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಹಾಗೂ ತಪಾಸಣೆಗೈದ ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ…

ಸಂಸದ ಧ್ರುವನಾರಾಯಣ್ ಅಭಿಮಾನಿಗಳಿಂದ ಬೃಹತ್ ರಕ್ತದಾನ, ಉದ್ಯೋಗ ಮೇಳ
ಮೈಸೂರು

ಸಂಸದ ಧ್ರುವನಾರಾಯಣ್ ಅಭಿಮಾನಿಗಳಿಂದ ಬೃಹತ್ ರಕ್ತದಾನ, ಉದ್ಯೋಗ ಮೇಳ

August 1, 2018

ನಂಜನಗೂಡು: ಜನಪರ ಸಮಾಜಮುಖಿ ಕಾರ್ಯಕ್ರಮಗಳಿಂದ ಇಂದಿನ ಯುವ ರಾಜಕಾರಣಿಗಳಿಗೆ ಸಂಸದ ಆರ್.ಧ್ರುವನಾರಾಯಣ್‍ರವರು ಸ್ಫೂರ್ತಿಯಾಗಿದ್ದಾರೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಂಸದ ಆರ್.ಧ್ರುವನಾರಾಯಣ್‍ರವರ 58ನೇ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಇಲ್ಲಿನ ಯಾತ್ರಿ ಭವನದಲ್ಲಿ ಏರ್ಪಡಿಸಿದ್ದ ರಕ್ತದಾನ, ಮತ್ತು ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಜ್ಜನ ರಾಜಕಾರಣಿಯಾಗಿರುವ, ಹೋರಾಟದಿಂದ ಮೇಲೆ ಬಂದಿರುವ ಸಂಸದರೆಂದರೆ ಆರ್. ಧ್ರುವನಾರಾಯಣ್ ಎಂದ ಅವರು, ಜಾತಿ, ಹಣದ ಮೋಹಕ್ಕೆ ಒಳಗಾಗದೇ ಜನಪ್ರಿಯ ಸೇವೆಗಾಗಿ ಜನರು ಸಂಸದ…

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬದ ಅಂಗವಾಗಿ ನಾಳೆ ಬೃಹತ್ ಉದ್ಯೋಗ ಮೇಳ
ಚಾಮರಾಜನಗರ

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬದ ಅಂಗವಾಗಿ ನಾಳೆ ಬೃಹತ್ ಉದ್ಯೋಗ ಮೇಳ

July 30, 2018

ಚಾಮರಾಜನಗರ: ಸಂಸದ ಆರ್.ಧ್ರುವನಾರಾಯಣ್ ಅವರ 57ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗ ಚಾ.ನಗರದಲ್ಲಿ ಜುಲೈ 31 ರಂದು ಬೃಹತ್ ಉದ್ಯೋಗ ಮೇಳ ಹಾಗೂ ಆರೋಗ್ಯ ತಪಾಸಣೆ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ನಡೆಯಲಿದೆ. ನಗರದ ತಾಲೂಕು ಕಚೇರಿ ಪಕ್ಕದ ಮೈದಾನದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಬೋದಿದತ್ತ ಬಂತೇಜಿ, ಮೋಹನ್ ಮನೋರಾಜ್, ಸೈಯದ್ ಮುಖ್ತರ್ ಹಾಫಿಜ್ ಎ ಖುರಾನ್, ಸಚಿವ ಸಿ.ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಮಲೆಯೂರು ಗುರುಸ್ವಾಮಿ, ಗೀತಾಮಹದೇವಪ್ರಸಾದ್,…

1 2
Translate »