Tag: MP Pratap Shima

ಅಭಿವೃದ್ಧಿ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ
ಕೊಡಗು

ಅಭಿವೃದ್ಧಿ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ

April 2, 2019

ಕುಶಾಲನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ನೂರಾರು ಜನಪರ ಕಲ್ಯಾಣ ಕಾರ್ಯಕ್ರಮಗಳೇ ನನ್ನ ಗೆಲುವಿಗೆ ಶ್ರೀರಕ್ಷೆ ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರತಾಪ್ ಸಿಂಹ ಹೇಳಿದರು. ಪಟ್ಟಣ ಕಾಳೇಘಾಟ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದರು. ಕೊಡಗಿನಲ್ಲಿ ಪ್ರವಾಹ ಸಂಭವಿಸಿದ ಸಂದರ್ಭದಲ್ಲಿ ಕೇಂದ್ರದ ಮೇಲೆ ಒತ್ತಡ ಹಾಕಿ ಪ್ರಕೃತಿ ವಿಕೋಪ ನಿಧಿಯಿಂದ ರೂ. 525 ಕೋಟಿಗಳ ನೆರವು ನೀಡಲಾಗಿದೆ. ಇದೇ ಹಣದಲ್ಲಿ ರಾಜ್ಯ ಸರ್ಕಾರ ಜೆಲ್ಲೆಯಲ್ಲಿ ವಿವಿಧ…

ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ
ಕೊಡಗು

ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ

September 28, 2018

ಕುಶಾಲನಗರ: ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯ ಎಂದು ವಿರಾಜಪೇಟೆಯ ಅರಮೇರಿ ಕಳಂ ಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾ ರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ರಾಮ್ ಫೌಂಡೇಶನ್ ಪ್ರಯೋಜಕ ತ್ವದಲ್ಲಿ ಶ್ರೀ ರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪನಿ ಆಶ್ರಯದಲ್ಲಿ ಸ್ಥಳೀಯ ರೈತ ಸಹ ಕಾರ ಭವನದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ವಿದ್ಯಾರ್ಥಿಗಳಿಗೆ ಸಮಾಜ ಮುಖಿ ಶಿಕ್ಷಣ…

ಈಡಿಗರ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ರೂ.
ಮೈಸೂರು

ಈಡಿಗರ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ರೂ.

September 7, 2018

ಹುಣಸೂರು:  ತಾಲೂಕು ಆರ್ಯ ಈಡಿಗರ ಸಂಘದ ಸಮುದಾಯ ಭವನ ನಿರ್ಮಿಸಲು ಸಂಸದರ ನಿಧಿಯಿಂದ 25ಲಕ್ಷ ಹಣ ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಮುನೇಶ್ವರಕಾವಲ್ ಮೈದಾನದಲ್ಲಿ ಎರ್ಪಡಿಸಲಾಗಿದ್ದ ಶ್ರೀ ನಾರಾಯಣ ಗುರುಗಳ 164ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿವೇಕನಾಂದ ಹಾಗೂ ನಾರಾಯಣಗುರು ಸಮಕಾಲೀನರು. ಸಮಾಜದ ಅಂಕು-ಡೊಂಕುಗಳನ್ನು ತೊಡೆದು ಹಾಕಲು ಬುದ್ದ-ಬಸವ-ಗಾಂಧಿ-ಅಂಬೇಡ್ಕರರಂತೆ ಸಮಾಜ ಮುಖಿ ಕೆಲಸಗಳಿಗೆ ತಮ್ಮನ್ನು ಮುಡುಪಾಗಿಸಿಕೊಂಡಿದ್ದರು ಎಂದರು. ಕೇರಳ ರಾಜ್ಯದಲ್ಲಿ ಹಿಂದೂ ಧರ್ಮ ಉಸಿರಾಡುತ್ತಿದ್ದರೆ ನಾರಾಯಣಗುರು ಕಾರಣ ಎಂದು ಅವರು ಹೆಸರಿನ…

ಕೌಶಲ್ಯ ತರಬೇತಿ ಪಡೆದು ಸ್ವಾವಲಂಬಿಗಳಾಗಲು ಗಿರಿಜನರಿಗೆ ಕರೆ
ಮೈಸೂರು

ಕೌಶಲ್ಯ ತರಬೇತಿ ಪಡೆದು ಸ್ವಾವಲಂಬಿಗಳಾಗಲು ಗಿರಿಜನರಿಗೆ ಕರೆ

August 14, 2018

ಹುಣಸೂರು:  ಸರಕಾರ ದಿಂದ ಸಿಗುವ ಕೌಶಲ್ಯ ತರಬೇತಿಗಳನ್ನು ಆದಿವಾಸಿ ಯುವ ಜನತೆ ಪಡೆದುಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿ ಎಲ್ಲರಂತೆ ಗೌರವದ ಬದುಕು ನಡೆಸಬೇಕು ಎಂದು ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್ ಸಿಂಹ ಆದಿವಾಸಿಗಳಿಗೆ ಸಲಹೆ ನೀಡಿದರು. ನಗರದ ಡೀಡ್ ಸಂಸ್ಥೆಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಹೊಲಿಗೆ, ಕಂಪ್ಯೂಟರ್, ವಾಹನ ಚಾಲನಾ ತರಬೇತಿಗಳನ್ನು, ಆದಿವಾಸಿ ವಿದ್ಯಾವಂತ ಯುವಕರು ಪಡೆದುಕೊಳ್ಳುವ ಮೂಲಕ ಜಾಗೃತರಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಹಲವಾರು ವರ್ಷಗಳಿಂದ ಧ್ವನಿಯಾಗಿ ಪ್ರೋತ್ಸಾಹ…

Translate »