ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾತ್ಕಾಲಿಕವಾಗಿ ತರಗತಿ ಜಿಲ್ಲೆಯ ಅಭಿವೃದ್ಧಿಗೆ ಇದು ಪೂರಕ ಕೃಷಿ ಸಚಿವ ಶಿವಶಂಕರ ರೆಡ್ಡಿ ಭಾಗಿ ಚಾಮರಾಜನಗರ: ಚಾಮರಾಜನಗರದ ನೂತನ ಕೃಷಿ ಮಹಾವಿದ್ಯಾಲಯದ ಪ್ರಾರಂಭೋತ್ಸವವು ಇದೇ ತಿಂಗಳ 27ರಂದು ನೆರವೇರಲಿದೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು.ತಾಲೂಕಿನ ಹರದನಹಳ್ಳಿ ಗ್ರಾಮದ ಬಳಿ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಕರೆದಿದ್ದ ಸುದ್ಧಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾತ್ಕಾಲಿಕವಾಗಿ ತರಗತಿಗಳು ಆರಂಭ ವಾಗಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ…
ಮೈಸೂರು
ಮಳೆ ಹಾನಿ: ಶಾಸಕ, ಸಂಸದರಿಂದ ಪರಿಶೀಲನೆ
August 25, 2018ಅಂತರಸಂತೆ: ಕಬಿನಿ ಹಿನ್ನೀರು ಮತ್ತು ಮಳೆಯಿಂದ ಹಾನಿಗೊಳ ಗಾದ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಸಂಸದ ಆರ್.ಧ್ರುವನಾರಾ ಯಣ್ ಮತ್ತು ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಚ್ಚೂರು, ಆನೆಮಾಳ, ವಡಕನಮಾಳ, ಬಾವಲಿ ಮುಂತಾದ ಗ್ರಾಮಗಳಿಗೆ ಭೇಟಿ ಕೊಟ್ಟು ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಸರಕಾರ ಮತ್ತು ತಾಲೂಕು ಆಡಳಿತ ನಿಮ್ಮ ನೆರವಿಗೆ ಇದೆ ಎಂದು ಹೇಳಿ ಸರ್ಕಾರ ದಿಂದ ಸಿಗುವ ಸವಲತ್ತು ಹಾಗೂ ಪರಿಹಾರ ಕೊಡಿಸುವ ಭರವಸೆ ನೀಡಿದರು. ನಂತರ ಡಿ.ಬಿ.ಕುಪ್ಪೆ ಗ್ರಾಮದ…