Tag: MP Shivarama Gowda

ಸಿಡಿ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗಲು
ಮೈಸೂರು

ಸಿಡಿ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗಲು

March 23, 2021

ಸಿಬಿಐ ತನಿಖೆ ಅನಿವಾರ್ಯ: ಶಿವರಾಮೇಗೌಡ ಮೈಸೂರು,ಮಾ.22(ಎಂಟಿವೈ)-ಸಮಾಜದಲ್ಲಿ ರಾಜಕಾರಣಿಗಳಿಗೆ ಗೌರವ ಹಾಗೂ ವಿಶೇಷ ಸ್ಥಾನ ಮಾನವಿರುತ್ತದೆ. ಆದರೆ ಸಿಡಿ ಪ್ರಕರಣದಿಂದಾಗಿ ನಾವು ಇಂತಹ ಪರಿಸ್ಥಿತಿಯಲ್ಲಿ ಇದ್ದೇವಾ ಎಂಬ ಜಿಜ್ಞಾಸೆ ಕಾಡುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣದ ಸತ್ಯಾಸತ್ಯತೆ ತಿಳಿದು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮಾಜಿ ಸಂಸದ ಎಲ್. ಆರ್.ಶಿವರಾಮೇಗೌಡ ಒತ್ತಾಯಿಸಿದ್ದಾರೆ. ಮೈಸೂರಲ್ಲಿ ಸೋಮವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಡೆಯನ್ನು ಗಮನಿಸಿದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ…

ಮುಂದಿನ ಚುನಾವಣೆಗೂ ನಾನೇ ಜೆಡಿಎಸ್  ಅಭ್ಯರ್ಥಿ: ಸಂಸದ ಶಿವರಾಮೇಗೌಡ ವಿಶ್ವಾಸ
ಮಂಡ್ಯ

ಮುಂದಿನ ಚುನಾವಣೆಗೂ ನಾನೇ ಜೆಡಿಎಸ್ ಅಭ್ಯರ್ಥಿ: ಸಂಸದ ಶಿವರಾಮೇಗೌಡ ವಿಶ್ವಾಸ

December 6, 2018

ಮಂಡ್ಯ: ಮುಂದಿನ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿಯೂ ನಾನೇ ಜೆಡಿಎಸ್ ಅಭ್ಯರ್ಥಿ. ನನಗೇ ಟಿಕೆಟ್ ನೀಡುವಂತೆ ದೇವೇಗೌಡರನ್ನು ಕೇಳುತ್ತೇನೆ ಎಂದು ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭಾರಿ ಬಹುಮತದ ಗೆಲುವು ಸಾಧಿಸಿರುವ ಎಲ್.ಆರ್.ಶಿವರಾಮೇಗೌಡ ಹೇಳಿದರು. ನಗರದ ಡಿಸಿ ಕಚೇರಿಯಲ್ಲಿ ಬುಧವಾರ ನೂತನ ಜನಸಂಪರ್ಕ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು. ಐದೂವರೇ ತಿಂಗಳಿಗೇ ವಾಪಸು ಹೋಗಲು ಅಖಾಡಕ್ಕೆ ಬಂದಿಲ್ಲ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿಯೂ ನನಗೇ ಜೆಡಿಎಸ್ ಟಿಕೆಟ್ ನೀಡಬೇಕು ಎಂದು ಕೇಳುತ್ತೇನೆ. ನಾನು…

Translate »