ಮೈಸೂರು: ಮೈಸೂರು ಮಹಾನಗರ ಪಾಲಿಕೆ ಕಮೀಷ್ನರ್ ಆಗಿ ಐಎಎಸ್ ಅಧಿಕಾರಿ ಎಂ.ಆರ್.ರವಿಕುಮಾರ್ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ವೃತ್ತಿ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ವರ್ಗಾಹಿಸಲಾಗಿದೆ. ರಾಜ್ಯ ಸರ್ಕಾರ ಇಂದು ಒಟ್ಟು 20 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ರವಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತಾದರೂ, ಸ್ಥಳ ನಿಯೋಜಿಸದ ಕಾರಣ ಡಿಪಿಆರ್…