ಮೈಸೂರು: ಮಾಗಿ ಉತ್ಸವದ ಅಂಗವಾಗಿ ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಇಂದಿನಿಂದ 3 ದಿನಗಳ ಕಾಲ ಆಯೋಜಿಸಿರುವ `ಮೈಸೂರು ಕೇಕ್ ಉತ್ಸವ- 2018’ಕ್ಕೆ ಬುಧವಾರ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕೃಷಿ, ಅರಣ್ಯ ಇಲಾಖೆ ಮತ್ತು ಶ್ರೀ ಚಾಮರಾಜೇಂದ್ರ ಮೃಗಾಲಯ ಸಹಯೋಗದಲ್ಲಿ ಆಯೋಜಿಸಿರುವ ಕೇಕ್ ಉತ್ಸವಕ್ಕೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮಕ್ಕಳಿಗೆ ಕೇಕ್ ತಿನ್ನಿ ಸುವ ಮೂಲಕ ಚಾಲನೆ ನೀಡಿದರು. ಯಾವೆಲ್ಲಾ ಕೇಕ್ಗಳಿವೆ: ಕೇಕ್…