Tag: Mysore Dasara

ಮೈಸೂರು ದಸರೆಗೆ ಹೈಟೆಕ್ ಮೊಬೈಲ್ ಕಮಾಂಡ್ ಭದ್ರತೆ
ಮೈಸೂರು, ಮೈಸೂರು ದಸರಾ

ಮೈಸೂರು ದಸರೆಗೆ ಹೈಟೆಕ್ ಮೊಬೈಲ್ ಕಮಾಂಡ್ ಭದ್ರತೆ

October 13, 2018

ಮೈಸೂರು: ಈ ಬಾರಿ ದಸರೆಗೆ ಭಾರೀ ಬಿಗಿ ಭದ್ರತೆ ಮಾಡಿರುವ ಪೊಲೀಸರು, ಮೊದಲ ಬಾರಿಗೆ ಹೈಟೆಕ್ ಮೊಬೈಲ್ ಕಮಾಂಡ್ ಕಣ್ಗಾವಲು ವ್ಯವಸ್ಥೆಯೊಂದಿಗೆ ಕಟ್ಟೆಚ್ಚರ ವಹಿಸಿದ್ದಾರೆ. ಲಕ್ಷಾಂತರ ಮಂದಿ ಒಂದೆಡೆ ಸೇರುವ ಸ್ಥಳದಲ್ಲಿ ಉಂಟಾಗುವ ಅಹಿತಕರ ಘಟನೆಗಳ ನಿಯಂತ್ರಿಸಿ, ನಿರ್ವಹಣೆ ಮಾಡುವ ಸಲುವಾಗಿ ಕಳೆದ 5 ತಿಂಗಳ ಹಿಂದೆ ಸರ್ಕಾರ ಮೈಸೂರು ನಗರಕ್ಕೆ ಮೊಬೈಲ್ ಕಮಾಂಡ್ ಸೆಂಟರ್ ಹೈಟೆಕ್ ಸಾಧನಗಳನ್ನು ಹೊಂದಿರುವ ವಾಹನವನ್ನು ನೀಡಿದೆ. ಈ ವಾಹನವು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸಿಎಆರ್ ಮೈದಾನದಲ್ಲಿರುತ್ತದೆ. ಗಣ್ಯರ ಸಮಾವೇಶಗಳು, ರಾಜಕೀಯ…

ಮೈಸೂರಿನ ಅಂದ ಹೆಚ್ಚಿಸುವ ಕಾರ್ಯ ಆರಂಭ
ಮೈಸೂರು

ಮೈಸೂರಿನ ಅಂದ ಹೆಚ್ಚಿಸುವ ಕಾರ್ಯ ಆರಂಭ

September 20, 2018

ಮೈಸೂರು: ಐತಿಹಾಸಿಕ ಮೈಸೂರು ದಸರಾ ಉತ್ಸವದ ವೇಳೆ ಮೈಸೂರು ನಗರದ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ಸ್ಥಳೀಯರ ಜೊತೆಗೆ ಪ್ರವಾಸಿಗರ ಮನಸೂರೆಗೊಳ್ಳುವ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ. ಇದಕ್ಕೆ ಕಾರಣ ನಗರದ ರಸ್ತೆಗಳ ವಿಭಜಕಗಳಿಗೆ ಬಣ್ಣದ ಲೇಪನದೊಂದಿಗೆ ನಗರದಲ್ಲಿ ವಿದ್ಯುತ್ ದೀಪಾಲಂಕಾರದ ಮೆರಗು ಸಹ ಕಾರಣ. ಈ ಬಾರಿಯ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಮೈಸೂರು ಮಹಾನಗರ ಪಾಲಿಕೆ ನಗರದ ಸೌಂದರ್ಯವನ್ನು ದ್ವಿಗುಣಗೊಳಿಸಲು ಅನೇಕ ಕೆಲಸ-ಕಾರ್ಯಗಳಿಗೆ ಚಾಲನೆ ನೀಡಿದೆ. ರಸ್ತೆ ಡಾಂಬರೀಕರಣ, ಗುಂಡಿಗಳನ್ನು ಮುಚ್ಚುವ ಕಾಮಗಾರಿ ಸೇರಿದಂತೆ ಹಲವು…

ದೀಪಾಲಂಕಾರ
ಮೈಸೂರು

ದೀಪಾಲಂಕಾರ

September 20, 2018

ಈ ಬಾರಿ ದಸರಾ ಸಂದರ್ಭದಲ್ಲಿ ಮೈಸೂರು ವಿಶೇಷ ದೀಪಾಲಂಕಾರದಿಂದ ಕಂಗೊಳಿಸಲಿದೆ. ರಸ್ತೆಗಳು, ವೃತ್ತ ಗಳನ್ನು ವಿಭಿನ್ನವಾಗಿ ಸಿಂಗರಿಸುವುದರ ಜೊತೆಗೆ ಅನೇಕ ಸ್ಥಳಗಳಲ್ಲಿ ವಿದ್ಯುತ್ ದೀಪಗಳೊಂದಿಗೆ ಕಂಗೊಳಿಸುವ ನಾನಾ ರೀತಿಯ ಆಕರ್ಷಕ ಪ್ರತಿಕೃತಿಗಳನ್ನು ಅಳವಡಿಸಲು ಚೆಸ್ಕಾಂ ಸಿದ್ಧತೆ ಮಾಡಿಕೊಂಡಿದೆ. ಕಳೆದ ವರ್ಷ ಒಟ್ಟು 18 ಕಿಮೀ ರಸ್ತೆಗೆ ದೀಪಾಲಂಕಾರ ಮಾಡಲಾಗಿತ್ತು. ಆದರೆ ಈ ಬಾರಿ ವಿದ್ಯುತ್ ಸಮಸ್ಯೆಯಿಲ್ಲದ ಹಿನ್ನೆಲೆಯಲ್ಲಿ ಸುಮಾರು 35 ಕಿಮೀನಷ್ಟು ರಸ್ತೆ, 23 ವೃತ್ತಗಳು ವರ್ಣಮಯ ವಿದ್ಯುತ್ ದೀಪದ ಬೆಳಕಲ್ಲಿ ಝಗಮಗಿಸಲಿವೆ. ಅಲ್ಲದೆ ಶ್ರೀ ಚಾಮುಂಡೇಶ್ವರಿ,…

ಮೈಸೂರು ದಸರಾ ಉತ್ಸವದಲ್ಲಿ ಉನ್ನತ ಶಿಕ್ಷಣದ ಭರಪೂರ ಮಾಹಿತಿ
ಮೈಸೂರು

ಮೈಸೂರು ದಸರಾ ಉತ್ಸವದಲ್ಲಿ ಉನ್ನತ ಶಿಕ್ಷಣದ ಭರಪೂರ ಮಾಹಿತಿ

September 18, 2018

ಮೈಸೂರು:  ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಉನ್ನತ ಶಿಕ್ಷಣ ಸಂಬಂಧಿತ ಮಾಹಿತಿಯನ್ನು ಬಿತ್ತರಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಸಿಂಡಿಕೇಟ್ ಸಭಾಂಗಣದಲ್ಲಿ ಸೋಮವಾರ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಹೇಗೆ ಸೇವೆ ಸಲ್ಲಿಸುತ್ತಿದೆ? ಎಂಬುದು ಸಾಮಾನ್ಯರಿಗೂ ತಿಳಿಯಬೇಕಿದೆ. ಈ ನಿಟ್ಟಿ…

1 2
Translate »