Tag: Mysore District Journalists Association

ವಿದ್ಯುನ್ಮಾನ ಮಾಧ್ಯಮಗಳು ತೀವ್ರ ಟೀಕೆಗೆ ಒಳಗಾಗಿವೆ: ಕನ್ನಡಪ್ರಭ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ವಿಷಾದ
ಮೈಸೂರು

ವಿದ್ಯುನ್ಮಾನ ಮಾಧ್ಯಮಗಳು ತೀವ್ರ ಟೀಕೆಗೆ ಒಳಗಾಗಿವೆ: ಕನ್ನಡಪ್ರಭ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ವಿಷಾದ

July 21, 2018

ಮೈಸೂರು: ಸುದ್ದಿ ವಾಹಿನಿಗಳು ಟಿ.ಆರ್.ಪಿ ವಿಧಾನಕ್ಕೆ ಬದಲಾಗಿ ಪರ್ಯಾಯ ವಿಧಾನ ಕಂಡುಕೊಳ್ಳಬೇಕಿದೆ ಎಂದು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿಹೆಗಡೆ ಅಭಿಪ್ರಾಯಪಟ್ಟರು. ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಜನಕೇಂದ್ರೀತವಾಗುವ ಬದಲು ಹೆಚ್ಚು ವಾಣಿಜ್ಯ ಕೇಂದ್ರೀತವಾದ ಹಿನ್ನೆಲೆಯಲ್ಲಿ ಸಾಂಪ್ರದಾಯಕವಾಗಿ ನಡೆದು ಬಂದ ದೂರದರ್ಶನ ಹಾಗೂ ಮುದ್ರಣ ಮಾಧ್ಯಮದಲ್ಲಿ ಇದೀಗ ವಿಶ್ವಾಸಾರ್ಹತೆಯ ಕೊರತೆ ಮೂಡಿದೆ. ಸಂಪಾದಕೀಯ ಕೇಂದ್ರೀತ…

ಪತ್ರಕರ್ತರಿಗೆ ಜೀವ ವಿಮೆ, ತಾಲೂಕು ಮಟ್ಟದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ
ಮೈಸೂರು

ಪತ್ರಕರ್ತರಿಗೆ ಜೀವ ವಿಮೆ, ತಾಲೂಕು ಮಟ್ಟದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ

July 21, 2018

 ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಮೈಸೂರಲ್ಲಿ ಪತ್ರಿಕಾ ದಿನಾಚರಣೆ ಎಂಟು ಮಂದಿ ಪತ್ರಕರ್ತರಿಗೆ ಸನ್ಮಾನ ಮೈಸೂರು: ಮಾಧ್ಯಮ ಕ್ಷೇತ್ರ ಸಮಾಜವನ್ನು ತಿದ್ದುವಂತಹ ಮಹತ್ವದ ಜವಾಬ್ದಾರಿ ಹೊಂದಿದ್ದು, ಈ ಕ್ಷೇತ್ರದಲ್ಲಿ ದುಡಿಯುವ ಪತ್ರಕರ್ತರಿಗೆ ಸರ್ಕಾರದಿಂದ ಜೀವ ವಿಮೆ ಜಾರಿಗೊಳಿಸಲು ಹಾಗೂ ಮೈಸೂರು ಜಿಲ್ಲೆಯ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ (ಜಿಟಿಡಿ) ಹೇಳಿದರು. ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ…

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ವಿವಿಧ ಪ್ರಶಸ್ತಿ ಪ್ರಕಟ
ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ವಿವಿಧ ಪ್ರಶಸ್ತಿ ಪ್ರಕಟ

July 14, 2018

‘ಮೈಸೂರು ಮಿತ್ರ’ದ ರಾಜಕುಮಾರ್ ಭಾವಸಾರ್‍ಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಮೈಸೂರು:  ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಪ್ರತಿ ವರ್ಷ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಕೊಡಮಾಡುವ `ಜೀವಮಾನ ಸಾಧನೆ ಪ್ರಶಸ್ತಿ’ ಈ ವರ್ಷ ‘ಮೈಸೂರು ಮಿತ್ರ’ ಮತ್ತು ‘ಸ್ಟಾರ್ ಆಫ್ ಮೈಸೂರ್’ ಪತ್ರಿಕೆ ಹಿರಿಯ ವರದಿಗಾರ ರಾಜಕುಮಾರ್ ಭಾವಸಾರ್ ಅವರಿಗೆ ಲಭಿಸಿದೆ. ವಿವಿಧ ಪ್ರಶಸ್ತಿಗೆ ಆಯ್ಕೆಯಾದವರು ವರ್ಷದ ವರದಿಗಾರ: ಹರೀಶ್ ತಲಕಾಡು, ವರದಿಗಾರ, ವಿಜಯ ಕರ್ನಾಟಕ ದಿನಪತ್ರಿಕೆ, ವರ್ಷದ ಛಾಯಾಗ್ರಾಹಕ: ಉದಯಶಂಕರ್, ಛಾಯಾಗ್ರಾಹಕ, ದಿ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್…

ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ
ಮೈಸೂರು

ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ

June 17, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಫುಟ್‍ಬಾಲ್ ಮೈದಾನದಲ್ಲಿ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ 2 ದಿನಗಳ ಪತ್ರಕರ್ತರ ಕ್ರೀಡಾಕೂಟಕ್ಕೆ ರಾಷ್ಟ್ರೀಯ ಕ್ರೀಡಾಪಟುಗಳಾದ ಶೂಟರ್ ರಕ್ಷಿತಶಾಸ್ತ್ರಿ, ವಾಲಿಬಾಲ್ ಆಟಗಾರ್ತಿ ಕುಮಾರಿ ಹನಿ, ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮವಾಗಿದೆ. ಪತ್ರಕರ್ತರು ಆರೋಗ್ಯದ ಕಡೆಗೆ ಗಮನಹರಿಸಬೇಕು. ಬೆಳಿಗ್ಗೆ ಸಮಯದಲ್ಲಿ ವಾಯುವಿಹಾರ, ವ್ಯಾಯಾಮ ಮಾಡಬೇಕು ಎಂದು ಕಿವಿಮಾತು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಮಾತನಾಡಿ,…

Translate »