Tag: Mysore-Kodagu-Thalassery railway line

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ
ಕೊಡಗು

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ

June 16, 2018

ಮಡಿಕೇರಿ: ರೈಲು ಮಾರ್ಗ, ರಾಷ್ಟ್ರೀಯ ಹೆದ್ದಾರಿಗಳಂತಹ ಯೋಜನೆ ಕೊಡಗಿನ ಹಿತಾಸಕ್ತಿಗೆ ಪೂರಕವಾಗಿಯೇ ಇರುತ್ತದೆಯೇ ವಿನಾ ಕೊಡಗಿನ ಪರಿಸರಕ್ಕೆ ಖಂಡಿತಾ ಮಾರಕವಾಗಿರುವುದಿಲ್ಲ ಎಂದು ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದು, ಮೈಸೂರು-ಕೊಡಗು ತಲಚೇರಿ ರೈಲು ಮಾರ್ಗ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಬಿಜೆಪಿ ಶಾಸಕ ರಿಂದ ಪಕ್ಷದ ಕಾರ್ಯಕರ್ತರಿಗೆ ಅಭಿ ನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೆಲವರು ಫೇಸ್‍ಬುಕ್‍ನಲ್ಲಿ ತನ್ನನ್ನು ಅನವಶ್ಯಕವಾಗಿ ಟೀಕಿಸುತ್ತಿದ್ದಾರೆ. ಬೆಂಗಳೂರಿನಲ್ಲಿ…

Translate »