ಮೈಸೂರು: ಪರಿಸರವಾದಿಗಳು, ಗ್ರೀನ್ ಗ್ರೂಪ್ಸ್ ಮತ್ತು ಜನಪ್ರತಿನಿಧಿಗಳು ಒತ್ತಡಕ್ಕೆ ಮಣಿದ ಭಾರತೀಯ ರೈಲು ಮಂಡಳಿಯು ಮೈಸೂರು-ಮಡಿಕೇರಿ ರೈಲು ಮಾರ್ಗವನ್ನು ಕುಶಾಲನಗರಕ್ಕೆ ಸೀಮಿತಗೊಳಿಸಲು ನಿರ್ಧರಿಸಿದೆ.ಮಡಿಕೇರಿ ಭಾಗದ ದಟ್ಟ ಅರಣ್ಯ ಪ್ರದೇಶದ ಮರಗಳು ನಾಶವಾಗುವುದನ್ನು ಮನಗಂಡು ರೈಲು ಮಾರ್ಗ ಯೋಜನೆಯನ್ನು ಕುಶಾಲನಗರಕ್ಕೆ ಸೀಮಿತಗೊಳಿಸಲು ಮುಂದಾಗಿರುವ ರೈಲ್ವೇ ಇಲಾಖೆಯು, ನೈಸರ್ಗಿಕ ಸಂಪತ್ತು ಉಳಿಸುವ ನಿರ್ಧಾರ ಕೈಗೊಂಡಿದೆ. ಈ ಕುರಿತು ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯೆ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಕುಶಾಲನಗರ ಈಗಾಗಲೇ ಅಭಿವೃದ್ಧಿಯಾಗಿದೆ. ಇನ್ನೂ ವಿಸ್ತಾರವಾಗಿ ಮಡಿಕೇರಿಯಂತೆಯೇ ಬೆಳೆಯುವ ಎಲ್ಲಾ…