Tag: Mysore-Thalassery railway line

ಮೈಸೂರು-ತಲಚೇರಿ ರೈಲು ಮಾರ್ಗ ಸರ್ವೇಗೆ ಅನುಮತಿ ನೀಡಿಲ್ಲ
ಕೊಡಗು

ಮೈಸೂರು-ತಲಚೇರಿ ರೈಲು ಮಾರ್ಗ ಸರ್ವೇಗೆ ಅನುಮತಿ ನೀಡಿಲ್ಲ

July 12, 2018

ಮಡಿಕೇರಿ: ದಕ್ಷಿಣ ಕೊಡಗಿನ ಮೂಲಕ ಹಾದು ಹೋಗಲಿರುವ ಮೈಸೂರು-ತಲಚೇರಿ ಉದ್ದೇಶಿತ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ ಪ್ರಸ್ತುತ ರೈಲು ಮಾರ್ಗದ ಸರ್ವೇ ಕಾರ್ಯ ಉಲ್ಲೇಖಿಸಿ ಸಭಾಪತಿಗಳಿಗೆ ಪತ್ರ ಬರೆದಿದ್ದರು. ಅಲ್ಲದೆ ಶೂನ್ಯ ವೇಳೆಯಲ್ಲಿ ಈ ವಿಚಾರದ ಪ್ರಸ್ತಾಪಕ್ಕೆ ಅವಕಾಶವನ್ನು ಕೋರಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಟಷ್ಟನೆ ನೀಡಿ, ಉದ್ದೇಶಿತ ಮೈಸೂರು-ತಲಚೇರಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಸರ್ವೇ ಕಾರ್ಯ…

ಕೊಡಗಿನ ಮೂಲಕ ಮೈಸೂರು-ತಲಚೇರಿ ರೈಲ್ವೆ ಯೋಜನೆ
ಕೊಡಗು, ಮೈಸೂರು

ಕೊಡಗಿನ ಮೂಲಕ ಮೈಸೂರು-ತಲಚೇರಿ ರೈಲ್ವೆ ಯೋಜನೆ

July 5, 2018

ಕೇಂದ್ರದಿಂದ ಯೋಜನೆಗೆ ಶೇ.20ರಷ್ಟು ಅನುದಾನ ಕೇಂದ್ರ ಪ್ರವಾಸೋದ್ಯಮ ಸಚಿವ ಕೆ.ಜೆ.ಆಲ್ಫನ್ ಭರವಸೆ ಮೈಸೂರು: ಚುನಾಯಿತ ಪ್ರತಿ ನಿಧಿಗಳು, ಪರಿಸರವಾದಿಗಳು ಹಾಗೂ ಸಮಸ್ತ ಕೊಡಗಿನ ಜನತೆಯ ವಿರೋಧದ ನಡುವೆಯೂ ದಕ್ಷಿಣ ಕೊಡಗಿನ ಮೂಲಕ ಹಾದು ಹೋಗುವ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನ ಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ.ಆಲ್ಫನ್ ನೀಡಿದ್ದಾರೆ. ಕೇರಳದ ಕಲ್ಪೆಟ್ಟದಲ್ಲಿ ವೈನಾಡು ಛೇಂಬರ್ ಆಫ್ ಕಾಮರ್ಸ್, ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ ಮತ್ತು ವೈನಾಡು ಪ್ರವಾ ಸೋದ್ಯಮ ಸಂಘದ…

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
ಕೊಡಗು, ಮೈಸೂರು

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ

June 24, 2018

ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…

ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ಧ ಹೋರಾಟಕ್ಕೆ ಯೋಜನೆ ರೂಪಿಸಲಾಗುವುದು :  ಸಂಸದ ಪ್ರತಾಪ್ ಸಿಂಹ
ಕೊಡಗು

ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ಧ ಹೋರಾಟಕ್ಕೆ ಯೋಜನೆ ರೂಪಿಸಲಾಗುವುದು : ಸಂಸದ ಪ್ರತಾಪ್ ಸಿಂಹ

June 20, 2018

ಗೋಣಿಕೊಪ್ಪಲು:  ಕೊಡಗಿನ ಶಾಸಕರುಗಳು, ಸಂಸದರರು ಹಾಗೂ ಜನರ ವಿರೋಧದ ನಡುವೆ ದಕ್ಷಿಣ ಕೊಡಗು ಮೂಲಕ ಕೇರಳಕ್ಕೆ ಸಂಪ ರ್ಕಿಸಲು ಉದ್ದೇಶಿಸಿರುವ ಮೈಸೂರು-ತಲಚೇರಿ ರೈಲ್ವೆ ಮಾರ್ಗದ ವಿರುದ್ದ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗುವುದು ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು. ಪರಿಮಳ ಮಂಗಳ ವಿಹಾರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಲಚೇರಿ ರೈಲ್ವೆ ಮಾರ್ಗಕ್ಕೆ ಕೊಡಗಿನಲ್ಲಿ ಕೇರಳದ ಕೆಆರ್‍ಡಿಸಿಎಲ್ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯ ದರ್ಶಿಯಿಂದ ಅನುಮತಿ ಪಡೆದು ಸರ್ವೇ…

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ
ಕೊಡಗು

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ

June 16, 2018

ಮಡಿಕೇರಿ: ರೈಲು ಮಾರ್ಗ, ರಾಷ್ಟ್ರೀಯ ಹೆದ್ದಾರಿಗಳಂತಹ ಯೋಜನೆ ಕೊಡಗಿನ ಹಿತಾಸಕ್ತಿಗೆ ಪೂರಕವಾಗಿಯೇ ಇರುತ್ತದೆಯೇ ವಿನಾ ಕೊಡಗಿನ ಪರಿಸರಕ್ಕೆ ಖಂಡಿತಾ ಮಾರಕವಾಗಿರುವುದಿಲ್ಲ ಎಂದು ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದು, ಮೈಸೂರು-ಕೊಡಗು ತಲಚೇರಿ ರೈಲು ಮಾರ್ಗ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಬಿಜೆಪಿ ಶಾಸಕ ರಿಂದ ಪಕ್ಷದ ಕಾರ್ಯಕರ್ತರಿಗೆ ಅಭಿ ನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೆಲವರು ಫೇಸ್‍ಬುಕ್‍ನಲ್ಲಿ ತನ್ನನ್ನು ಅನವಶ್ಯಕವಾಗಿ ಟೀಕಿಸುತ್ತಿದ್ದಾರೆ. ಬೆಂಗಳೂರಿನಲ್ಲಿ…

ರೈಲ್ವೆ ಮಾರ್ಗ ಸರ್ವೇ ಕೇರಳದ ಕುತಂತ್ರ: ಕೊಡಗು ಏಕೀಕರಣ ರಂಗ ಆರೋಪ
ಕೊಡಗು

ರೈಲ್ವೆ ಮಾರ್ಗ ಸರ್ವೇ ಕೇರಳದ ಕುತಂತ್ರ: ಕೊಡಗು ಏಕೀಕರಣ ರಂಗ ಆರೋಪ

June 14, 2018

ಮಡಿಕೇರಿ: ಮೈಸೂರು-ಕೊಡಗು-ಕೇರಳ ರೈಲು ಮಾರ್ಗದ ಸರ್ವೆ ಕಾರ್ಯ ಕೇರಳ ರಾಜ್ಯದ ಕುತಂತ್ರ ವಾಗಿದ್ದು, ಈ ಯೋಜನೆಯಲ್ಲಿ ಯಾವುದೇ ಜೀವಂತಿಕೆ ಇಲ್ಲ ಎಂದು ಕೊಡಗು ಏಕೀಕರಣ ರಂಗ ಅಭಿಪ್ರಾಯಪಟ್ಟಿದೆ. ಅಂದಾಜು 6 ಸಾವಿರ ಕೋಟಿ ವೆಚ್ಚದ ಯೋಜನೆ ಇದಾಗಿದೆಯಾದರೂ, ಕೊಂಕಣ ರೈಲ್ವೆ ಕಾರ್ಪೊರೇಷನ್ ವೆಬ್‍ಸೈಟ್‍ನಲ್ಲೂ ಈ ಕುರಿತು ಯಾವುದೇ ಮಾಹಿತಿ ಪ್ರಕ ಟಗೊಂಡಿಲ್ಲ. ರಾಜ್ಯ ಸರಕಾರದಿಂದಲೂ ಯಾವುದೇ ಪ್ರಸ್ತಾಪಗಳು ಕೇಂದ್ರ ಸರ ಕಾರಕ್ಕೆ ಇಂದಿಗೂ ಸಲ್ಲಿಕೆಯಾಗದೇ ಇರುವ ಸಂದರ್ಭ ಕೊಂಕಣ ರೈಲ್ವೆ ಕಾರ್ಪೊ ರೇಷನ್ ಹೆಸರಲ್ಲಿ ಕೆಲವು ಸಿಬ್ಬಂದಿ…

ಮೈಸೂರು-ತಲಚೇರಿ ರೈಲ್ವೆ ಮಾರ್ಗ ಅಕ್ರಮ ಸರ್ವೇ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಕೊಡಗು

ಮೈಸೂರು-ತಲಚೇರಿ ರೈಲ್ವೆ ಮಾರ್ಗ ಅಕ್ರಮ ಸರ್ವೇ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

June 14, 2018

ಗೋಣಿಕೊಪ್ಪ: ದಕ್ಷಿಣ ಕೊಡಗಿನ ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸಲು ನಡೆಸುತ್ತಿರುವ ರೈಲ್ವೆ ಮಾರ್ಗಕ್ಕೆ ಅಕ್ರಮವಾಗಿ ಸರ್ವೇ ನಡೆಸುತ್ತಿರುವ ಕಾರ್ಯದ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿರಾಜಪೇಟೆ ಕ್ಷೇತ್ರ ಬಿಜೆಪಿ ಎಚ್ಚರಿಕೆ ನೀಡಿದೆ. ಕಾನೂರು, ಕೋತೂರು ಸುತ್ತಮುತ್ತ ಈಗಾಗಲೇ ಅನಧಿಕೃತ ವಾಗಿ ಸರ್ವೇ ನಡೆಸಲಾಗುತ್ತಿದ್ದು, ಬೆಳೆಗಾರರು ಕೃಷಿ ಭೂಮಿ ಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ಕುಞಂಗಡ ಅರುಣ್ ಭೀಮಯ್ಯ ಸುದ್ದಿ ಗೋಷ್ಟಿಯಲ್ಲಿ ಆರೋಪಿಸಿದರು. ಮೈಸೂರು-ತಲಚೇರಿ ರೈಲ್ವೆ ಮಾರ್ಗ ಯೋಜನೆ…

Translate »