ಮೈಸೂರು,ಮಾ.17-ನಗರದಲ್ಲಿ ಸಂಚಾರ ನಿಯಮ ಉಲ್ಲಂ ಘನೆ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದು, ಇದನ್ನು ತಡೆ ಯುವುದಕ್ಕಾಗಿ ಚಾಲನಾ ಪರವಾನಗಿ (ಡಿಎಲ್) ಅಮಾ ನತು ಕಾರ್ಯ ಚುರುಕು ಗೊಂಡಿದೆ. ನಿಯಮ ಉಲ್ಲಂ ಘಿಸಿ ವಾಹನ ಚಾಲನೆ ಮಾಡು ವುದರಿಂದ ನಿತ್ಯ ಸಾವು-ನೋವು ಸಂಭವಿಸುತ್ತಿವೆ. ಯಾರೋ ಮಾಡಿದ ತಪ್ಪಿಗೆ ಮತ್ಯಾರೋ ಬಲಿಯಾಗಬೇಕಾದ ದುಸ್ಥಿತಿ ಎದುರಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೆÇಲೀಸರು ನಗರದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಹದಿಹರೆಯದ ಯುವಕರಿಂದ ಹಿಡಿದು ಮಧ್ಯವಯಸ್ಕ ರವರೆಗೂ ವಾಹನ ಚಲಾಯಿಸುವಾಗ ಮೊಬೈಲ್ ಬಳಸುತ್ತಿರುವ ಪ್ರಕರಣಗಳು…
ಮೈಸೂರು
ಮೈಸೂರು ಸಂಚಾರ ಪೊಲೀಸರಿಗೆ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರ
June 20, 2018ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿ ನಲ್ಲಿರುವ ಎಸ್ಡಿಎಂ-ಐಎಂಡಿ ಸಭಾಂಗಣ ದಲ್ಲಿ ಮಂಗಳವಾರ ಸಂಚಾರ ಪೊಲೀಸ ರಿಗೆ ವೃತ್ತಿ ಕೌಶಲ್ಯ ಕುರಿತಂತೆ ತರಬೇತಿ ಕಾರ್ಯಾಗಾರ ನಡೆಯಿತು. ಮೈಸೂರು ನಗರ ಪೊಲೀಸ್ ವತಿ ಯಿಂದ ಆಯೋಜಿಸಿದ ಒಂದು ದಿನದ ಕಾರ್ಯಾಗಾರವನ್ನು ನಗರ ಪೊಲೀಸ್ ಕಮೀಷ್ನರ್ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಉದ್ಘಾಟಿಸಿದರು. ದುಬೈನ ಸಾಫ್ಟ್ಸ್ಕಿಲ್ ತರಬೇತಿ ಸಂಸ್ಥೆಯ ಸ್ಪೆಷಲ್ ಕನ್ಸಲ್ಟೆಂಟ್ ಆಗಿರುವ ಬೆಂಗಳೂರಿನ ಮಧುಕಿರಣ್ ಅವರು ಸಂಚಾರ ಪೊಲೀಸರಿಗೆ ತರಬೇತಿ, ರಸ್ತೆ ಸುರಕ್ಷತೆ, ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಸಾರ್ವಜನಿಕರು ಹಾಗೂ ವಾಹನ ಬಳಕೆದಾರರಿಗೆ…