Tag: Mysore

ನಾಳೆಯಿಂದ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನ ‘ಮೈ ಬಿಲ್ಡ್-2019’
ಮೈಸೂರು

ನಾಳೆಯಿಂದ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನ ‘ಮೈ ಬಿಲ್ಡ್-2019’

December 10, 2019

ಮೈಸೂರು,ಡಿ.9(ಎಂಟಿವೈ)- ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಡಿ.11ರಿಂದ 16ರವರೆಗೆ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮೈಸೂರು ಘಟಕದ ವತಿಯಿಂದ `ಮೈಬಿಲ್ಡ್-2019’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನ ಆಯೋ ಜಿಸಲಾಗಿದೆ ಎಂದು ಮೈ ಬಿಲ್ಡ್-2019 ಅಧ್ಯಕ್ಷ ಎಸ್.ವಾಸುದೇವನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 19 ವರ್ಷದಿಂದ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮೈಸೂರು ಘಟಕದ ಮೈ ಬಿಲ್ಡ್ ವಸ್ತುಪ್ರದರ್ಶನ ಆಯೋಜಿಸಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಆವಿಷ್ಕಾರಗೊಂಡಿರುವ ನೂತನ ತಂತ್ರಜ್ಞಾನ ಬಳಸಿ ತಯಾರಿಸಿರುವ…

ಮೈಸೂರು-ನಂಜನಗೂಡು, ಮೈಸೂರು-ತಿ.ನರಸೀಪುರ ಮಾರ್ಗದಲ್ಲಿ ಟೋಲ್ ಶುಲ್ಕ ಸಂಗ್ರಹ ಆರಂಭ
ಮೈಸೂರು

ಮೈಸೂರು-ನಂಜನಗೂಡು, ಮೈಸೂರು-ತಿ.ನರಸೀಪುರ ಮಾರ್ಗದಲ್ಲಿ ಟೋಲ್ ಶುಲ್ಕ ಸಂಗ್ರಹ ಆರಂಭ

December 9, 2019

ಮೈಸೂರು, ಡಿ.8- ಮೈಸೂರು-ನಂಜನಗೂಡು ಹಾಗೂ ಮೈಸೂರು-ತಿ.ನರಸೀಪುರ ಮಾರ್ಗದಲ್ಲಿ ಭಾನುವಾರ ಮಧ್ಯಾಹ್ನದಿಂದ ಟೋಲ್ ಸಂಗ್ರಹ ಆರಂಭವಾಗಿದೆ. ನಂಜನಗೂಡು ರಸ್ತೆ, ಕಡಕೊಳ ಸಮೀಪದ ಕೆ.ಎನ್.ಹುಂಡಿ ಹಾಗೂ ಟಿ.ನರಸೀಪುರ ರಸ್ತೆಯ ಎಡತೊರೆ ಬಳಿ ನಿರ್ಮಿ ಸಿರುವ ಟೋಲ್ ಪ್ಲಾಜಾದಲ್ಲಿ ಸೂಚನಾ ಪತ್ರ ಅಳವಡಿಸಿ, ಶುಲ್ಕ ಸಂಗ್ರಹ ಆರಂಭಿಸಲಾಗಿದ್ದು, ಸ್ಥಳೀಯರು ಹಾಗೂ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಕಾರು, ಜೀಪ್ ಹಾಗೂ ವ್ಯಾನ್‍ಗೆ ಒನ್ ವೇ ಟ್ರಿಪ್ 45, ಆ ದಿನವೇ ವಾಪಸ್ಸಾದರೆ ಒಟ್ಟು 70 ರೂ., ಮಾಸಿಕ ಪಾಸ್(50 ಸಿಂಗಲ್ ಜರ್ನಿ)1550ರೂ….

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಉಪ ಚುನಾವಣೆ: ಇಂದು ಮತ ಎಣಿಕೆ
ಮೈಸೂರು

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಉಪ ಚುನಾವಣೆ: ಇಂದು ಮತ ಎಣಿಕೆ

December 9, 2019

ಬೆಂಗಳೂರು,ಡಿ.8-ರಾಜ್ಯ ರಾಜಕಾರಣದ ದಿಕ್ಕನ್ನೇ ಬದ ಲಾಯಿಸಬಹುದೆಂದು ನಿರೀಕ್ಷಿಸಲಾಗಿರುವ ಉಪ ಚುನಾ ವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಉಪ ಚುನಾವಣೆಯ ಮತ ಎಣಿಕೆ ನಾಳೆ (ಸೋಮವಾರ) ಬೆಳಿಗ್ಗೆ 8 ಗಂಟೆಯಿಂದ ಆಯಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಆರಂಭವಾಗ ಲಿದೆ. ಮತ ಎಣಿಕೆಗಾಗಿ ಆಯಾ ಕ್ಷೇತ್ರಗಳ ಚುನಾವಣಾಧಿ ಕಾರಿಗಳು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದಾರೆ. ಸೂಕ್ತ ಪೆÇಲೀಸ್ ಬಂದೋಬಸ್ತ್‍ನೊಂದಿಗೆ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ…

43 ಕಾರ್ಮಿಕರ ಸಜೀವ ದಹನ
ಮೈಸೂರು

43 ಕಾರ್ಮಿಕರ ಸಜೀವ ದಹನ

December 9, 2019

ನವದೆಹಲಿ: ಭಾನುವಾರ ನಸುಕಿನ ಜಾವ ಉತ್ತರ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 43 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಇಂದು ನಸುಕಿನ ಜಾವ 5.22ಕ್ಕೆ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಲೇ 30 ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತವಾಯಿತು. ರಕ್ಷಣಾ ಕಾರ್ಯ ಅಲ್ಲಿ ಭರದಿಂದ ಸಾಗಿದೆ. ಅಗ್ನಿ ಅವಘಡದ ಸ್ವರೂಪ ಗಂಭೀರವಾಗಿದ್ದು ಇನ್ನಷ್ಟು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದೆ. ಘಟನೆ…

ತನ್ನ ಅಜ್ಜಿ ಸಮಾಧಿ ಪಕ್ಕದಲ್ಲೇ ಸಮಾಧಿಯಾದ ಉನ್ನಾವೋ ಸಂತ್ರಸ್ತೆ
ಮೈಸೂರು

ತನ್ನ ಅಜ್ಜಿ ಸಮಾಧಿ ಪಕ್ಕದಲ್ಲೇ ಸಮಾಧಿಯಾದ ಉನ್ನಾವೋ ಸಂತ್ರಸ್ತೆ

December 9, 2019

ಲಖನೌ: 44 ಗಂಟೆಗಳ ಸತತ ಸಾವು-ಬದುಕಿನ ನಡುವೆ ಹೋರಾಟದ ನಂತರ ನವದೆಹಲಿಯ ಸಫ್ದುರ್ಜಂಗ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮಹಿಳೆಯ ಕುಟುಂ ಬವು ಅವರ ಅಜ್ಜ-ಅಜ್ಜಿಯ ಸಮಾಧಿ ಪಕ್ಕ ದಲ್ಲೇ ಆಕೆಯ ಸಮಾಧಿ ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದೆ. ಉನ್ನಾವೋನ ಖೇರಾ ಗ್ರಾಮದ ಕೃಷಿಭೂಮಿ ಯಲ್ಲಿ ಈ ಅಂತಿಮ ಕ್ರಿಯಾ ವಿಧಾನಗಳು ನಡೆದಿವೆÉ. 1 ವರ್ಷದ ಹಿಂದೆ 2018ರ ಡಿಸೆಂ ಬರ್‍ನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಂದ ಗುರುವಾರ…

ಕಾಂಗ್ರೆಸ್‍ನಲ್ಲೇ ಇದ್ದಿದ್ದರೆ ಸಮಾಧಿಯಾಗ್ತಿದ್ದೆ, ಬಿಜೆಪಿಗೆ ಬಂದು ಬಚಾವಾಗಿದ್ದೇನೆ
ಮೈಸೂರು

ಕಾಂಗ್ರೆಸ್‍ನಲ್ಲೇ ಇದ್ದಿದ್ದರೆ ಸಮಾಧಿಯಾಗ್ತಿದ್ದೆ, ಬಿಜೆಪಿಗೆ ಬಂದು ಬಚಾವಾಗಿದ್ದೇನೆ

December 9, 2019

ಬೆಂಗಳೂರು,ಡಿ.8- ಕಾಂಗ್ರೆಸ್ ಪಕ್ಷದಲ್ಲಿ ಈಗಲೂ ಇದ್ದಿದ್ದರೆ ರಾಜ ಕೀಯ ಸಮಾಧಿಯಾಗಿ ಹೋಗುತ್ತಿದ್ದೆ. ಬಿಜೆಪಿ ಪಕ್ಷಕ್ಕೆ ಬಂದು ಬಚಾ ವಾಗಿದ್ದೇನೆ ಎಂದು ಅನರ್ಹ ಶಾಸಕ ಎಸ್‍ಟಿ ಸೋಮಶೇಖರ್ ಹೇಳಿದ್ದಾರೆ. ಬೆಂಗ ಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಯಶವಂತಪುರ ಬಿಜೆಪಿ ಅಭ್ಯರ್ಥಿಯಾಗಿ ರುವ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯ ಆಪ್ತ ವಲಯ ದಲ್ಲಿ ಗುರುತಿಸಿಕೊಂಡಿದ್ದರು. ಪಕ್ಷ ಬೆಳೆಸುವ ಅಥವಾ ಮತದಾರರ ಸಂಖ್ಯೆಯನ್ನು ಹೆಚ್ಚಿಸಿ ಕೊಳ್ಳುವ ಉದ್ದೇಶವೇ ಇಲ್ಲ. ಕಾಂಗ್ರೆಸ್ ನಾಯಕರೇ ಪಕ್ಷವನ್ನು ಹಾಳು ಮಾಡಿ ದರು ಎಂದು…

ಸಬ್ ಅರ್ಬನ್ ಬಸ್ ನಿಲ್ದಾಣ ಬಳಿ ಮತ್ತೆ ತಲೆ ಎತ್ತಿದ ಬೀದಿ ಬದಿ ವ್ಯಾಪಾರ
ಮೈಸೂರು

ಸಬ್ ಅರ್ಬನ್ ಬಸ್ ನಿಲ್ದಾಣ ಬಳಿ ಮತ್ತೆ ತಲೆ ಎತ್ತಿದ ಬೀದಿ ಬದಿ ವ್ಯಾಪಾರ

December 9, 2019

ಮೈಸೂರು, ಡಿ.8(ಎಂಟಿವೈ)- ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಮತ್ತೆ ಬೀದಿ ಬದಿ ವ್ಯಾಪಾರಿಗಳು ವಹಿವಾಟು ಆರಂಭಿಸಿದ್ದಾರೆ. ಬಸ್ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಪರದಾಟ ಮುಂದುವರೆ ದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು-ನೀಲಗಿರಿ ಮುಖ್ಯ ರಸ್ತೆಯ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ವ್ಯಾಪಾರಿಗಳು ಫುತ್‍ಪಾತ್ ಆಕ್ರಮಿಸಿಕೊಂಡು ವಹಿವಾಟು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಪಾದಚಾರಿ ಮಾರ್ಗ ಬಿಟ್ಟು ರಸ್ತೆಯಲ್ಲಿಯೇ ನಡೆದು ಹೋಗ ಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೇ ರಾತ್ರಿ ವೇಳೆ…

ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆದ ಲತಾ ಮಂಗೇಶ್ಕರ್
ಮೈಸೂರು

ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆದ ಲತಾ ಮಂಗೇಶ್ಕರ್

December 9, 2019

ನವದೆಹಲಿ: ನ್ಯೂಮೋನಿಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಬಾಲಿವುಡ್ ಖ್ಯಾತ ಗಾಯಕಿ ಲತಾ ಮಂಗೇ ಶ್ಕರ್ ಅವರು ಭಾನುವಾರ ಆಸ್ಪತ್ರೆ ಯಿಂದ ಡಿಸ್‍ಚಾರ್ಜ್ ಆಗಿದ್ದಾರೆ. ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ಅವರು, ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಸಿರಾಟದ ತೊಂದರೆ ಯಿಂದ ಬಳಲುತ್ತಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡ ಲಾಗಿತ್ತು. ಲತಾ ಮಂಗೇಶ್ಕರ್…

ಡಾ.ಬಿ.ಆರ್.ಅಂಬೇಡ್ಕರ್ ಅವರ ಎಲ್ಲಾ ಕಾರ್ಯಸಾಧನೆ ಬಗ್ಗೆ ಬೆಳಕು ಚೆಲ್ಲಬೇಕು
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಅವರ ಎಲ್ಲಾ ಕಾರ್ಯಸಾಧನೆ ಬಗ್ಗೆ ಬೆಳಕು ಚೆಲ್ಲಬೇಕು

December 9, 2019

ಮೈಸೂರು,ಡಿ.8(ಪಿಎಂ)- ಡಾ.ಬಿ.ಆರ್. ಅಂಬೇಡ್ಕರ್ ಅವರು ಮೀಸಲಾತಿ ಸೌಲಭ್ಯ ಕಲ್ಪಿಸಿದ್ದರ ಬಗ್ಗೆಯಷ್ಟೇ ಹೆಚ್ಚು ಮಾತನಾಡುತ್ತೇವೆ. ಆದರೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಎಲ್ಲಾ ಕಾರ್ಯಸಾಧನೆಗಳ ಬಗ್ಗೆಯೂ ಬೆಳಕು ಚೆಲ್ಲಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು. ಮೈಸೂರಿನ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಕೃಷ್ಣಮೂರ್ತಿಪುರಂನಲ್ಲಿ ನೂತನ ವಾಗಿ ಆರಂಭಿಸಿರುವ ಸಮಾನತೆ ಪ್ರಕಾ ಶನದ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ನೆಚ್ಚಿನ ನಾಯಕರು ಡಾ.ಬಿ. ಆರ್.ಅಂಬೇಡ್ಕರ್. ಅವರ ಕೊಡುಗೆ ಕೇವಲ ಮೀಸಲಾತಿಗಷ್ಟೇ ಸೀಮಿತವಲ್ಲ. ಅವರ ಅಪಾರವಾದ ಕೊಡುಗೆಗಳ ಬಗ್ಗೆ ನಾವು ಹೆಚ್ಚು…

ಹನುಮಂತನಗರದಲ್ಲಿ ಹನುಮ ಜಯಂತಿ ಮಹೋತ್ಸವ
ಮೈಸೂರು

ಹನುಮಂತನಗರದಲ್ಲಿ ಹನುಮ ಜಯಂತಿ ಮಹೋತ್ಸವ

December 9, 2019

ಮೈಸೂರು, ಡಿ.8- ಮೈಸೂರಿನ ಹನುಮಂತ ನಗರದಲ್ಲಿರುವ ಶ್ರೀ ವೀರಾಂಜ ನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಡಿ.12 ರವರೆಗೆ ಶ್ರೀ ಹನುಮ ಜಯಂತಿ ಮಹೋತ್ಸವ ಹಮ್ಮಿಕೊಳ್ಳ ಲಾಗಿದೆ. ಮೊದಲ ದಿನವಾದ ಇಂದು(ಭಾನುವಾರ) ರಾತ್ರಿ 7 ಗಂಟೆಗೆ ಮಹಾ ಗಣಪತಿ ಹೋಮ, ಸುದರ್ಶನ ಹೋಮ, ನವಗ್ರಹ ಹೋಮ ನಡೆದ ನಂತರ 10 ಗಂಟೆಗೆ ಪೂರ್ಣಾ ಹುತಿ, ಮಹಾಮಂಗಳಾರತಿ ನಡೆದು ತೀರ್ಥ ಪ್ರಸಾದ ವಿನಿ ಯೋಗಿಸಲಾಯಿತು. ಜೆ.ಚಂದ್ರಶೇಖರ್ ಮತ್ತು ವೃಂದದವ ರಿಂದ ಬೆಳಗಿನ ಜಾವದವರೆಗಿನ ಅಖಂಡ ಭಜನೆ ಆರಂ ಭಿಸಲಾಗಿದೆ. ಡಿ.9ರಂದು…

1 119 120 121 122 123 330
Translate »