Tag: Mysore

ಪಠ್ಯಪುಸ್ತಕದ ಕತೆಗಳ ಆಧರಿಸಿ ನಾಟಕ ಪ್ರದರ್ಶನದಿಂದ ಕಲಿಕಾ ಶಕ್ತಿ ಹೆಚ್ಚುತ್ತದೆ
ಮೈಸೂರು

ಪಠ್ಯಪುಸ್ತಕದ ಕತೆಗಳ ಆಧರಿಸಿ ನಾಟಕ ಪ್ರದರ್ಶನದಿಂದ ಕಲಿಕಾ ಶಕ್ತಿ ಹೆಚ್ಚುತ್ತದೆ

December 6, 2019

ಮೈಸೂರು, ಡಿ.5(ಎಂಕೆ)- ಪಠ್ಯಪುಸ್ತಕ ದಲ್ಲಿರುವ ಕತೆಗಳನ್ನು ಆಧರಿಸಿ, ನಾಟಕ ಪ್ರದ ರ್ಶನ ನೀಡುವುದರಿಂದ ವಿದ್ಯಾರ್ಥಿಗಳ ಕಲಿಕೆ ಮತ್ತು ಜ್ಞಾಪನಾ ಶಕ್ತಿ ಹೆಚ್ಚುತ್ತದೆ ಎಂದು ಹಿರಿಯ ರಂಗಕರ್ಮಿ ಡಾ. ಹೆಚ್.ಕೆ.ರಾಮನಾಥ್ ಹೇಳಿದರು. ಮೈಸೂರಿನ ಕಲಾಮಂದಿರದ ಕಿರು ರಂಗಮಂದಿರದಲ್ಲಿ ನಕ್ಷತ್ರ ಫೌಂಡೇಶನ್, ಮೈಸೂರು ಫಿಲ್ಮಿ ಇನ್ಸ್ಟಿಟ್ಯೂಟ್ ಆಯೋ ಜಿಸಿದ್ದ 10ನೇ ತರಗತಿ ಪಠ್ಯದಲ್ಲಿರುವ ಪಂಪ, ರನ್ನ ಮತ್ತು ಕುಮಾರವ್ಯಾಸ ಹಾಗೂ 12ನೇ ಶತಮಾನದ ವಚನಕಾರರ ಆಯ್ದ ಭಾಗ ಗಳ ‘ಕವಿ ಜಂಗಮರು’ ನಾಟಕ ಪ್ರದರ್ಶನ ಹಾಗೂ ‘ಮಿನುಗು ನಕ್ಷತ್ರ’ ಪ್ರಶಸ್ತಿ…

ಬೈ ಎಲೆಕ್ಷನ್ ಮುಗಿದ ಮೇಲೆ ಸಿದ್ದರಾಮಯ್ಯ ಬಿಜೆಪಿಗೆ
ಮೈಸೂರು

ಬೈ ಎಲೆಕ್ಷನ್ ಮುಗಿದ ಮೇಲೆ ಸಿದ್ದರಾಮಯ್ಯ ಬಿಜೆಪಿಗೆ

December 6, 2019

ಗೋಕಾಕ್, ಡಿ.5- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಗೋಕಾಕ್ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಮತದಾನದ ಮಾಡಿದ ಬಳಿಕ ಸುದ್ದಿಗಾರರೊಂ ದಿಗೆ ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಉಪ ಚುನಾವಣೆ ಮುಗಿದ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆದುಕೊಂಡು ಬರುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಪೆÇಲೀಸರಿಗೆ ಭರ್ಜರಿ ಸಿಹಿ ಸುದ್ದಿ: 15 ಸಾಂದರ್ಭಿಕ ರಜೆಗೆ ಸಿಎಂ ಒಪ್ಪಿಗೆ
ಮೈಸೂರು

ರಾಜ್ಯ ಸರ್ಕಾರದಿಂದ ಪೆÇಲೀಸರಿಗೆ ಭರ್ಜರಿ ಸಿಹಿ ಸುದ್ದಿ: 15 ಸಾಂದರ್ಭಿಕ ರಜೆಗೆ ಸಿಎಂ ಒಪ್ಪಿಗೆ

December 6, 2019

ಬೆಂಗಳೂರು, ಡಿ.5-ರಾಜ್ಯ ಸರ್ಕಾರವು ಪೆÇಲೀಸರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 15ರಿಂದ 10 ದಿನಕ್ಕೆ ಕಡಿತಗೊಳಿಸಿದ್ದ ಸಾಂದರ್ಭಿಕ ರಜೆಗಳನ್ನು ಶಿಕ್ಷಣ, ಆರೋಗ್ಯ ಮತ್ತು ಪೆÇಲೀಸ್ ಇಲಾಖೆ ಸಿಬ್ಬಂದಿಗೆ ಮಾತ್ರ ಅನ್ವಯಿಸುವಂತೆ ಮತ್ತೆ 15 ದಿನಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಸ್ತಾವನೆ ಮೇರೆಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ನೌಕರರಿಗೆ ಮಾತ್ರ 15 ದಿನ ಸಾಂದರ್ಭಿಕ ಮತ್ತು 2 ದಿನ ಪರಿಮಿತ ರಜೆಯನ್ನು ಹೆಚ್ಚಿಸಲು ನವೆಂಬರ್ 30 ರಂದು ಸಿಎಂ…

ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ರೇಜರ್ನಿಂದ  ಹಲ್ಲೆ: ಯುವಕನ ಬಂಧನ
ಮೈಸೂರು

ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ರೇಜರ್ನಿಂದ  ಹಲ್ಲೆ: ಯುವಕನ ಬಂಧನ

December 6, 2019

ಮೈಸೂರು,ಡಿ.5(ವೈಡಿಎಸ್)-ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ರೇಜರ್ನಿಂದ ಹಲ್ಲೆ ನಡೆಸಿದ ಯುವಕನನ್ನು ವಿ.ವಿ.ಪುರಂ ಪೆÇಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನ ಕೊಪ್ಪಲಿನ ನಿವಾಸಿಯೂ ಆದ ಖಾಸಗಿ ಕಂಪನಿ ಉದ್ಯೋಗಿ ಅಮೃತ್‍ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈತ ಹೆಬ್ಬಾಳ್ ನಿವಾಸಿ ಯುವತಿಯನ್ನು ಪ್ರೀತಿಸುವಂತೆ ಪದೇ ಪದೆ ಪೀಡಿಸುತ್ತಿದ್ದು, ಆಕೆ ನಿರಾಕರಿಸಿದ್ದಾಳೆ. ಡಿ.4ರಂದು ಬೆಳಿಗ್ಗೆ 9.30ರ ವೇಳೆಗೆ ಕೆಲಸಕ್ಕೆ ಹೋಗಲು ಒಂಟಿಕೊಪ್ಪ ಲಿನ ಚಂದ್ರೋದಯ ಆಸ್ಪತ್ರೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ರೇಜóರ್‍ನಿಂದ ಆಕೆಯ ಮುಖ ಕೊಯ್ದು…

ಇಂದಿನಿಂದ ರಂಗವಲ್ಲಿ `ರಂಗಸಂಭ್ರಮ’: ಮೂರು ದಿನಗಳ ನಾಟಕೋತ್ಸವ
ಮೈಸೂರು

ಇಂದಿನಿಂದ ರಂಗವಲ್ಲಿ `ರಂಗಸಂಭ್ರಮ’: ಮೂರು ದಿನಗಳ ನಾಟಕೋತ್ಸವ

December 6, 2019

ಮೈಸೂರು,ಡಿ.5(ಆರ್‍ಕೆಬಿ)-ಮೈಸೂರಿನ ರಂಗವಲ್ಲಿ ತಂಡ ಡಿ.6ರಿಂದ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಮೂರು ದಿನಗಳ `ರಂಗವಲ್ಲಿ ರಂಗ ಸಂಭ್ರಮ’ ನಾಟಕೋತ್ಸವ ಆಯೋಜಿಸಿದೆ ಎಂದು ತಂಡದ ಪದಾಧಿಕಾರಿ ಮಂಜುನಾಥ ಶಾಸ್ತ್ರಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ನಾಟಕೋತ್ಸವದ ವಿವರಗಳನ್ನು ನೀಡಿ, ಪ್ರತಿದಿನ ಸಂಜೆ 7 ಗಂಟೆಗೆ ನಾಟಕಗಳು ನಡೆಯಲಿದ್ದು, ನಾಟಕಗಳಿಗೂ ಮುನ್ನ ವಿವಿಧ ಪ್ರಕಾರದ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸ ಲಾಗುವುದು ಎಂದರು. ಡಿ.6ರಂದು ಸಂಜೆ 4 ಗಂಟೆಗೆ ಕಲಾಮಂದಿರ ಮನೆಯಂಗಳದಲ್ಲಿ ರಂಗಸಂಭ್ರಮಕ್ಕೆ ರಂಗಭೂಮಿ ಮತ್ತು ಚಲನಚಿತ್ರ ಹಿರಿಯ ನಟ ಶರತ್…

ಇಂದು, ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ
ಮೈಸೂರು

ಇಂದು, ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ

December 6, 2019

ಮೈಸೂರು, ಡಿ.5- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಡಿ.6ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ 66/11 ಕೆವಿ ವ್ಯಾಪ್ತಿಯ ಆರ್.ಟಿ.ನಗರ, ಗಂಗೋತ್ರಿ ಬಡಾವಣೆ, ರತ್ನ ಗಾರ್ಡೇನಿಯಾ, ದ್ವಾರಕ ಬಡಾವಣೆ, ನಗರತಳ್ಳಿ, ದೇವಗಳ್ಳಿ, ಬಲ್ಲಹಳ್ಳಿ, ಅನಗಳ್ಳಿ, ಆಟೋಮೋಟಿವ್ ಆಕ್ಸಿಲ್ ಸುತ್ತಮುತ್ತ, ರಾಣಿ ಮದ್ರಾಸ್ ಪಕ್ಕದ ರಸ್ತೆ, ಹೆಚ್.ಟಿ. ರೆಕೆಟ್ ಬೆನ್‍ಸರ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಹಳೇ ಲೂನಾರ್ಸ್, ತಿಯೋರೆಮ್ಸ್, ಸ್ಪೆಕ್ಟಾ ಪೈಪ್ಸ್, ವರ್ಷ ಕೇಬಲ್, ಎಲ್&ಟಿ, ವಿಪ್ರೋ ಲೈಟ್ಸ್,…

ಪರಿಸರ ಕಳಕಳಿಯುಳ್ಳವರಿಂದ ಲಿಂಗಾಂಬುದಿ ಕೆರೆ ಸ್ವಚ್ಛತಾ ಕಾರ್ಯ
ಮೈಸೂರು

ಪರಿಸರ ಕಳಕಳಿಯುಳ್ಳವರಿಂದ ಲಿಂಗಾಂಬುದಿ ಕೆರೆ ಸ್ವಚ್ಛತಾ ಕಾರ್ಯ

December 3, 2019

ಮೈಸೂರು,ಡಿ.2(ಎಂಟಿವೈ)- ಕೊಳಚೆ ನೀರು ಹಾಗೂ ಪ್ಲಾಸ್ಟಿಕ್ ವಸ್ತುಗಳಿಂದ ಮಲೀನಗೊಳ್ಳುತ್ತಿದ್ದ ಲಿಂಗಾಂಬುದಿ ಕೆರೆ ರಕ್ಷಣೆಗೆ ಸ್ಥಳೀಯರೇ ಮುಂದೆ ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಕೆರೆ ಆವರಣದಲ್ಲಿ ರಾಶಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು. ಲಿಂಗಾಂಬುದಿ ಕೆರೆಗೆ ಸಂಪರ್ಕ ಹೊಂದಿ ರುವ ಎರಡು ರಾಜಕಾಲುವೆಗಳಿದ್ದು, ಅವು ಗಳ ಮೂಲಕ ಪರಿಸರ ಮಾರಕ ವಸ್ತು ಗಳು ಕೆರೆ ಒಡಲು ಸೇರುತ್ತಿವೆ. ಇದರಿಂದ ಕೆರೆ ನೀರು ಮಲಿನಗೊಂಡು ದುರ್ವಾಸನೆ ಬೀರುತ್ತಿದೆ. ಕೆರೆ ವಾತಾವರಣ ಕಲು…

ದೇಶದ ಉನ್ನತಿಗಾಗಿ ಸರ್ಕಾರದ ವಿರುದ್ಧ ಹೋರಾಡುವುದು ನಿಜವಾದ ದೇಶಭಕ್ತಿ
ಮೈಸೂರು

ದೇಶದ ಉನ್ನತಿಗಾಗಿ ಸರ್ಕಾರದ ವಿರುದ್ಧ ಹೋರಾಡುವುದು ನಿಜವಾದ ದೇಶಭಕ್ತಿ

December 3, 2019

ಮೈಸೂರು, ಡಿ.2(ಪಿಎಂ)- ದೇಶದ ಉನ್ನತಿಗಾಗಿ ಸರ್ಕಾರದ ವಿರುದ್ಧ ಹೋರಾಡುವುದು ನಿಜವಾದ ದೇಶಭಕ್ತಿಯೇ ಹೊರತು, ಸರ್ಕಾರದ ಮೂರ್ಖತನದ ನಡೆಗಳ ಪರ ಮಾತನಾಡುವುದಲ್ಲ ಎಂದು ಸ್ವಯಂ ನಿವೃತ್ತ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಮಾರ್ಮಿಕವಾಗಿ ನುಡಿದರು. ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಕನ್ಸನ್ರ್ಡ್ ಸಿಟಿಜ್ಹನ್ಸ್ ಆಫ್ ಇಂಡಿಯಾ (ಸಿಸಿಐ) ವತಿಯಿಂದ `ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮುಂದಿರುವ ಸವಾಲುಗಳು’ ಕುರಿತಂತೆ ಹಮ್ಮಿಕೊಂಡಿದ್ದ ವಿಚಾರಗೋಷ್ಠಿ-ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಏನು ಮಾಡಿದರೂ ಅದು ದೇಶದ ಒಳಿತಿಗಾಗಿ ಎಂದು ಬಿಂಬಿಸಲಾಗುತ್ತಿದೆ….

ಬೃಂದಾವನ ಗಾರ್ಡನ್‍ನಲ್ಲಿ ಬ್ಯಾಟರಿ ಚಾಲಿತ ವಾಹನ ಸೌಲಭ್ಯ
ಮೈಸೂರು

ಬೃಂದಾವನ ಗಾರ್ಡನ್‍ನಲ್ಲಿ ಬ್ಯಾಟರಿ ಚಾಲಿತ ವಾಹನ ಸೌಲಭ್ಯ

December 3, 2019

ಮೈಸೂರು,ಡಿ.2(ಆರ್‍ಕೆ)-ಇದೇ ಮೊದಲ ಬಾರಿ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಕೆಆರ್‍ಎಸ್‍ನ ಬೃಂದಾವನ ಗಾರ್ಡನ್‍ನಲ್ಲಿ ಬ್ಯಾಟರಿ ಚಾಲಿತ ವಾಹನ ವ್ಯವಸ್ಥೆ ಮಾಡ ಲಾಗಿದೆ. ದೂರದ ಊರುಗಳಿಂದ ಬೃಂದಾ ವನ ನೋಡಲು ಬರುವ ಪ್ರವಾಸಿಗರಲ್ಲಿ ಹಿರಿಯ ನಾಗರಿಕರು, ನಡೆಯಲು ಸಾಧ್ಯ ವಾಗದವರ ಅನುಕೂಲಕ್ಕಾಗಿ ಬ್ಯಾಟರಿ ಚಾಲಿತ ವಾಹನವನ್ನು ಒದಗಿಸಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಾವೇರಿ ನೀರಾ ವರಿ ನಿಗಮ ನಿಯಮಿತದ ಅಧಿಕಾರಿಗಳು ಆ ಬೇಡಿಕೆಯನ್ನು ಈಡೇರಿಸಿದ್ದಾರೆ. ಬೃಂದಾವನದ ಪ್ರವೇಶ, ಪಾರ್ಕಿಂಗ್ ಲಾಟ್ ಮತ್ತು ಟೋಲ್ ಸಂಗ್ರಹದ ಗುತ್ತಿಗೆ ಪಡೆದಿರುವ ಸಂಸ್ಥೆಯು…

ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಡಿಹೆಚ್‍ಓ ಆರ್.ವೆಂಕಟೇಶ್ ಚಾಲನೆ
ಮೈಸೂರು

ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಡಿಹೆಚ್‍ಓ ಆರ್.ವೆಂಕಟೇಶ್ ಚಾಲನೆ

December 3, 2019

ಮೈಸೂರು, ಡಿ.2(ಆರ್‍ಕೆಬಿ)- ಮೈಸೂರು ಜಿಲ್ಲೆ ಯಲ್ಲಿ ಗುರುತಿಸಲಾಗಿರುವ ಎರಡು ವರ್ಷದೊಳಗಿನ 1694 ಮಕ್ಕಳು ಹಾಗೂ 466 ಗರ್ಭಿಣಿಯರಿಗೆ ಲಸಿಕೆ ನೀಡುವ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಸೋಮ ವಾರ ಆರೋಗ್ಯ ಮತ್ತು ಕುಟುಂಬ ಸೇವೆಗಳ ವಿಭಾ ಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪಲತಾ, ಡಿಹೆಚ್‍ಓ ಡಾ.ಆರ್.ವೆಂಕಟೇಶ್ ಬನ್ನಿಮಂಟಪದ ಅಬ್ದುಲ್ ಕಲಾಂ ನಗರದ ಕಾಲೋನಿಯ ಟೆಂಟ್ ಶಾಲೆಯಲ್ಲಿ 7 ಮಕ್ಕಳಿಗೆ ಲಸಿಕೆ ನೀಡುವ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಕ್ಷಣಾ ಚುಚ್ಚು ಮದ್ದು ನೀಡಿಕೆ ಕಾರ್ಯಕ್ರಮದಿಂದ ಭಾಗಶಃ ಅಥವಾ ಪೂರ್ಣ…

1 122 123 124 125 126 330
Translate »