Tag: Mysore

ಎನ್‍ಟಿಎಂ ಶಾಲೆ ಶ್ರೀ ರಾಮಕೃಷ್ಣ ಆಶ್ರಮಕ್ಕೆ ನೀಡುವುದು ಕಾನೂನುಬದ್ಧ
ಮೈಸೂರು

ಎನ್‍ಟಿಎಂ ಶಾಲೆ ಶ್ರೀ ರಾಮಕೃಷ್ಣ ಆಶ್ರಮಕ್ಕೆ ನೀಡುವುದು ಕಾನೂನುಬದ್ಧ

October 14, 2019

ಮೈಸೂರು,ಅ.13-ನ್ಯಾಯಾಲಯದ ಆದೇಶದಂತೆ ಶಿಕ್ಷಣ ಇಲಾಖೆಯು ಎನ್‍ಟಿಎಂ ಶಾಲೆಯ ಮಕ್ಕಳನ್ನು ದೇವ ರಾಜ ಶಾಲೆಗೆ ಕಳುಹಿಸಿ, ಕಟ್ಟಡವನ್ನು ತೆರವುಗೊಳಿಸಿ ಕೀಲಿ ಕೈ ಅನ್ನು ಶ್ರೀ ರಾಮ ಕೃಷ್ಣ ಆಶ್ರಮಕ್ಕೆ ನೀಡುವುದು ಕಾನೂನು ಬದ್ಧವಾದ ಕ್ರಮವಾಗಿದೆ ಎಂದು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾ ನಂದ ಮಹಾರಾಜ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ರುವ ಅವರು, ಎನ್‍ಟಿಎಂ ಶಾಲೆಯನ್ನು ಮುಚ್ಚುತ್ತಿಲ್ಲ. ಅದನ್ನು ಸನಿಹದಲ್ಲಿರುವ ದೇವರಾಜ ಸರ್ಕಾರಿ ಪ್ರಾಥಮಿಕ ಶಾಲೆ ಯೊಂದಿಗೆ ಅಧಿಕೃತವಾಗಿ ವಿಲೀನಗೊಳಿಸ ಲಾಗಿದೆ. ಈಗ…

ಶರವೇಗದಲ್ಲಿ ಮುನ್ನುಗ್ಗಿ ಧೂಳೆಬ್ಬಿಸಿದ ಕಾರುಗಳು
ಮೈಸೂರು

ಶರವೇಗದಲ್ಲಿ ಮುನ್ನುಗ್ಗಿ ಧೂಳೆಬ್ಬಿಸಿದ ಕಾರುಗಳು

October 14, 2019

ಮೈಸೂರು, ಅ.13(ಪಿಎಂ)-ಶರವೇಗದಲ್ಲಿ ಮುನ್ನುಗ್ಗುತ್ತಿದ್ದ ಸ್ಫೋಟ್ರ್ಸ್ ಕಾರುಗಳು… ಭೋರ್ಗರೆ ಯುವ ಸದ್ದಿನೊಂದಿಗೆ ಕಲ್ಲು-ಮಣ್ಣಿನ ರಸ್ತೆ ಯಲ್ಲಿ ಧೂಳೆಬ್ಬಿಸುತ್ತ ಕಂಡು ಮರೆಯಾಗುತ್ತಿದ್ದ ಕಾರುಗಳು… ನೋಡುಗರಲ್ಲಿ ರೋಚಕ ಕ್ಷಣಗಳ ಆಲಿಂಗನ… ರೋಮಾಂಚನ… ಮೈಸೂರಿನ ಲಲಿತ ಮಹಲ್ ಅರಮನೆ ಹೆಲಿ ಪ್ಯಾಡ್ ಮೈದಾನದಲ್ಲಿ ಈ ರೀತಿ ಮೈನವೀರೆ ಳುವ ದೃಶ್ಯಾವಳಿಗಳು ಭಾನುವಾರ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು. ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಟೋ ಮೋಟಿವ್ ಸ್ಪೋಟ್ರ್ಸ್ ಕ್ಲಬ್ ಆಫ್ ಮೈಸೂರ್ (ಅಸ್ಕಾಮ್) ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾವೆಲ್…

ಅರಮನೆ ಅಂಗಳದಲ್ಲಿ ರಘು ದೀಕ್ಷಿತ್ `ಸಂಗೀತ ಕಾರಂಜಿ’
ಮೈಸೂರು

ಅರಮನೆ ಅಂಗಳದಲ್ಲಿ ರಘು ದೀಕ್ಷಿತ್ `ಸಂಗೀತ ಕಾರಂಜಿ’

October 14, 2019

ಮೈಸೂರು, ಅ.13(ಎಸ್‍ಬಿಡಿ)- ಒಂದೆಡೆ ಹುಣ್ಣಿಮೆ ಚಂದಿರನ ಕ್ಷೀರ ಬೆಳಕು, ಮತ್ತೊಂದೆಡೆ ವಿದ್ಯುತ್ ದೀಪಾ ಲಂಕಾರದಿಂದ ಜಗಮಗಿಸುತ್ತಿದ್ದ ಅರಮನೆಯ ಸೊಬಗು. ನಡುವೆ ಸುಳಿದಾಡಿ ಮುದ ನೀಡುತ್ತಿದ್ದ ತಂಗಾಳಿ. ಈ ಸುಂದರ ಸಂಜೆಯಲ್ಲಿ ಹೊರಹೊಮ್ಮಿದ ವಿಶಿಷ್ಟ ಸಂಗೀತದ ಝೇಂಕಾರ ಸಾವಿರಾರು ಹೃದಯಗಳಲ್ಲಿ ಸಂಚಲನ ಮೂಡಿಸಿತು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ವತಿಯಿಂದ ಆಚರಿಸಲಾದ ಶ್ರೀ ಜಯಚಾಮರಾಜ ಒಡೆ ಯರ್ ಜನ್ಮ ಶತಮಾನೋತ್ಸವದ ಅಂಗವಾಗಿ ಭಾನುವಾರ ಸಂಜೆ ಅರಮನೆ ಮುಂಭಾಗ ಏರ್ಪಡಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ಸಂಯೋಜಕ, ವಾದ್ಯ ಕಾರ…

ಐಟಿ-ಇಡಿ ದಾಳಿಗೆ ಆಡಳಿತ ಪಕ್ಷದತ್ತ ಬೊಟ್ಟು ಮಾಡುವುದು ತಪ್ಪು
ಮೈಸೂರು

ಐಟಿ-ಇಡಿ ದಾಳಿಗೆ ಆಡಳಿತ ಪಕ್ಷದತ್ತ ಬೊಟ್ಟು ಮಾಡುವುದು ತಪ್ಪು

October 14, 2019

ಮೈಸೂರು, ಅ.13(ಪಿಎಂ)- ಐಟಿ ಹಾಗೂ ಇಡಿ ದಾಳಿಗಳಿಗೆ ಸಂಬಂ ಧಿಸಿದಂತೆ ಆಡಳಿತ ಪಕ್ಷದತ್ತ ಬೊಟ್ಟು ಮಾಡುವುದು ತಪ್ಪು ಎಂದು ಅನರ್ಹ ಶಾಸಕ ಎ.ಹೆಚ್.ವಿಶ್ವನಾಥ್ ಇಂದಿಲ್ಲಿ ತಿಳಿಸಿದರು. ಮೈಸೂರಿನಲ್ಲಿ ಭಾನು ವಾರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸ್ವತಃ ಅವರೇ ತಮ್ಮ ಮೇಲಿನ ಐಟಿ ದಾಳಿಗೂ ರಾಜಕೀಯಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಆದರೆ ಕೆಲವು ರಾಜಕಾರಣಿ ಗಳು ಈ ದಾಳಿಗಳಿಗೆ ರಾಜಕೀಯ ಬಣ್ಣ ಕಟ್ಟಲು ಹೊರಟಿದ್ದಾರೆ. ಐಟಿ ದಾಳಿಯನ್ನು ರಾಜಕೀಯ ರಾಡಿ ಮಾಡುವುದು ಬೇಡ…

ಸ್ವಗ್ರಾಮದಲ್ಲಿ ಪರಮೇಶ್ವರ್ ಪಿಎ ರಮೇಶ್ ಅಂತ್ಯಕ್ರಿಯೆ
ಮೈಸೂರು

ಸ್ವಗ್ರಾಮದಲ್ಲಿ ಪರಮೇಶ್ವರ್ ಪಿಎ ರಮೇಶ್ ಅಂತ್ಯಕ್ರಿಯೆ

October 14, 2019

ರಾಮನಗರ: ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರ ಅಂತ್ಯ ಸಂಸ್ಕಾರ ಇಂದು ಸ್ವಗ್ರಾಮ ರಾಮನಗರ ತಾಲೂಕು ಮೆಲ್ಲಹಳ್ಳಿದೊಡ್ಡಿಯಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಬೆಳಿಗ್ಗೆ 11 ಗಂಟೆಗೆ ನಿವಾಸದಿಂದ 500 ಮೀ. ದೂರದಲ್ಲಿರುವ ಜಮೀನಿನಲ್ಲಿ ಅವರ ಅಂತ್ಯಸಂಸ್ಕಾರ ನಡೆಯಿತು. ಕುಟುಂಬ ಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರು ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಎಂಎಲ್‍ಸಿ ಕೆ.ಪಿ.ನಂಜುಂಡಿ ಮೇಳೆಹಳ್ಳಿ ಗ್ರಾಮದಲ್ಲಿರುವ ರಮೇಶ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಜಿ.ಪರಮೇಶ್ವರ್ ಮತ್ತು ಅವರ ಶಿಕ್ಷಣ ಸಂಸ್ಥೆಗಳ ಮೇಲೆ…

ಉನ್ನತ ಭಾರತ ಅಭಿಯಾನ, ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

ಉನ್ನತ ಭಾರತ ಅಭಿಯಾನ, ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ

October 14, 2019

ಮೈಸೂರು,ಅ.13-ನಗರದ ಊಟಿ ರಸ್ತೆ ಯಲ್ಲಿರುವ ಜೆಎಸ್‍ಎಸ್ ಕಾಲೇಜಿನ ವತಿ ಯಿಂದ ನಂಜನಗೂಡು ತಾಲೂಕು ಮೂಡ ಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಭಾರತ ಸರ್ಕಾ ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿ ವಾಲಯದ ಕಾರ್ಯಕ್ರಮವಾದ ‘ಉನ್ನತ ಭಾರತ್ ಅಭಿಯಾನ್’ ಮತ್ತು ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮಕ್ಕೆ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆ ಬೆಳೆದು ಬಂದ ಬಗೆ ಹಾಗೂ ಅದ ರಿಂದಾಗುತ್ತಿರುವ ಅನಾನುಕೂಲತೆಗಳ ಬಗ್ಗೆ ಗ್ರಾಮಸ್ಥರು…

ಮೈಸೂರಲ್ಲಿ ಆಕರ್ಷಕ ಶ್ವಾನ ಪ್ರದರ್ಶನ
ಮೈಸೂರು

ಮೈಸೂರಲ್ಲಿ ಆಕರ್ಷಕ ಶ್ವಾನ ಪ್ರದರ್ಶನ

October 14, 2019

ಮೈಸೂರು,ಅ.13(ಎಂಟಿವೈ)-ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣದಲ್ಲಿ ಭಾನುವಾರ ಮುದ್ದು ಶ್ವಾನ ಗಳದ್ದೇ ಕಾರುಬಾರು. ಎಲ್ಲಿ ನೋಡಿದರೂ ಬಣ್ಣ ಬಣ್ಣದ ಶ್ವಾನಗಳು ತಮ್ಮ ಮೈಮಾಟದಿಂದ ನೋಡುಗರನ್ನು ಮಂತ್ರ ಮುಗ್ಧಗೊಳಿಸುತ್ತಿದ್ದವಲ್ಲದೆ, ತಮ್ಮ ಪ್ರಾಮಾಣಿಕತೆಯಿಂದ ಗಮನ ಸೆಳೆಯುತ್ತಿದ್ದವು. ಕೆನೈನ್ ಕ್ಲಬ್ ಆಫ್ ಮೈಸೂರು ವತಿಯಿಂದ ಆಯೋ ಜಿಸಿದ್ದ `ಶ್ವಾನ ಪ್ರದರ್ಶನ’ದಲ್ಲಿ ಸುಮಾರು 36 ತಳಿಯ 250ಕ್ಕೂ ಹೆಚ್ಚು ಶ್ವಾನಗಳು ಪಾಲ್ಗೊಂಡು ನೆರೆದಿದ್ದ ಅಪಾರ ಸಂಖ್ಯೆಯ ಪ್ರಾಣಿ ಪ್ರಿಯರ ಮನಗೆದ್ದವು. ಮೈಸೂ ರಿನ ವಿವಿಧ ಬಡಾವಣೆಗಳಲ್ಲದೆ, ಬೆಂಗಳೂರು, ಮಡಿ ಕೇರಿ, ಕೇರಳ, ತಮಿಳುನಾಡು, ಪುಣೆ…

ಹೊರ ರಾಜ್ಯಕ್ಕೆ ಕಬ್ಬು ಸಾಗಾಣಿಕೆ ವೆಚ್ಚ ಸರ್ಕಾರವೇ ಭರಿಸುತ್ತದೆಕಂದಾಯ ಸಚಿವ ಆರ್.ಅಶೋಕ್
ಮೈಸೂರು

ಹೊರ ರಾಜ್ಯಕ್ಕೆ ಕಬ್ಬು ಸಾಗಾಣಿಕೆ ವೆಚ್ಚ ಸರ್ಕಾರವೇ ಭರಿಸುತ್ತದೆಕಂದಾಯ ಸಚಿವ ಆರ್.ಅಶೋಕ್

October 14, 2019

ಬೆಂಗಳೂರು: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಕಬ್ಬು ಬೆಳೆಗಾರರು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಕಬ್ಬು ಸಾಗಿಸಲು ತಗಲುವ ವೆಚ್ಚವನ್ನು ಸರ್ಕಾರವೇ ಭರಿಸಲು ಕ್ರಮ ಕೈಗೊಳ್ಳುವು ದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಂಡ್ಯ, ಮೈಸೂರು ಭಾಗದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಕಬ್ಬು ಸಾಗಣೆ ವೆಚ್ಚವನ್ನು ಭರಿಸಬೇಕೆಂದು ಒತ್ತಾಯಿಸಿ ದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಆರ್.ಅಶೋಕ್, ಈ ಬಗ್ಗೆ ಸಿಎಂ…

ಕೆರೆಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ ಸಕಲೇಶಪುರದಲ್ಲಿ ಘಟನೆ
ಮೈಸೂರು

ಕೆರೆಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ ಸಕಲೇಶಪುರದಲ್ಲಿ ಘಟನೆ

October 14, 2019

ಹಾಸನ, ಅ.13- ತಮ್ಮ ಪ್ರೀತಿಗೆ ಮನೆಯವರ ವಿರೋಧವಿರುವುದಕ್ಕೆ ಬೇಸರಗೊಂಡ ಮೂಡಿಗೆರೆ ಮೂಲದ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕಟ್ಟೇಬೈಲು ಗ್ರಾಮದ ಪವಿತ್ರಾ (20) ಮತ್ತು ಹಾರ್ಲೆ ಕೂಡಿಗೆ ಗ್ರಾಮದ ಪ್ರವೀಣ್ (25) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಪವಿತ್ರಾ ಮತ್ತು ಪ್ರವೀಣ್ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಗೆ ಮನೆಯವರು ವಿರೋಧಿಸುತ್ತಿದ್ದಾರೆ ಎಂದು ಬೇಸರಗೊಂಡ ಪ್ರೇಮಿಗಳಿಬ್ಬರೂ ಎರಡು ದಿನಗಳ ಹಿಂದೆಯೇ ಮನೆ ಬಿಟ್ಟಿದ್ದಾರೆ. ಬಳಿಕ ಸಕಲೇಶಪುರಕ್ಕೆ…

ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ನಾಯಕ ಸಂಘಟನೆಗಳಿಂದ ಪ್ರತಿಭಟನೆ
ಮೈಸೂರು

ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ನಾಯಕ ಸಂಘಟನೆಗಳಿಂದ ಪ್ರತಿಭಟನೆ

October 14, 2019

ಮೈಸೂರು, ಅ.13(ಪಿಎಂ)- ಮೈಸೂರು ನಗರದ ಮಿನಿ ವಿಧಾನಸೌಧದ ಬಳಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ, ಕರ್ನಾಟಕ ರಾಜ್ಯ ನಾಯಕ ಜನಾಂ ಗದ ಹಿತರಕ್ಷಣಾ ವೇದಿಕೆ ಜಂಟಿ ಆಶ್ರಯ ದಲ್ಲಿ ಮೈಸೂರು ಮಹಾನಗರ ಪಾಲಿಕೆ ಎದುರು ಭಾನುವಾರ ಪ್ರತಿಭಟನೆ ನಡೆಸಲಾಯಿತು. ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ), ಮಾಜಿ ಸಚಿವ ಜಿ.ಟಿ.ದೇವೇ ಗೌಡ ಹಾಗೂ ಅನರ್ಹ ಶಾಸಕ ಎ.ಹೆಚ್. ವಿಶ್ವನಾಥ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು. ಒಂದೆಡೆ ಜಿಲ್ಲಾಡಳಿತ…

1 152 153 154 155 156 330
Translate »