ಮೈಸೂರು, ಅ.11(ಆರ್ಕೆಬಿ)-ಮೈಸೂರಿನ ಮಿನಿ ವಿಧಾನಸೌಧದ ಮುಂದೆ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪಿನೆಗೆ ಆಗ್ರಹಿಸಿ ಅ.13ರಂದು ಬೆಳಿಗ್ಗೆ ಮೈಸೂರು ಮಹಾನಗರಪಾಲಿಕೆ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ್ ಟಿ.ಕಾಟೂರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿಭಟನೆಯಲ್ಲಿ ಸಾಹಿತಿ ಡಾ.ಸಿ.ಪಿ.ಕೃಷ್ಣಮೂರ್ತಿ ಇನ್ನಿತರ ಸಾಹಿತಿಗಳು, ಪ್ರಗತಿಪರರು, ದಲಿತ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದರು. ಜಿಲ್ಲಾಡಳಿತದ ವತಿಯಿಂದ ನಾಳೆ (ಅ.13) ಕಲಾಮಂದಿರದಲ್ಲಿ…
ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
October 12, 2019ಮೈಸೂರು,ಅ.11- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲನ್ಯಾಯ ಕಾಯ್ದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016 ರನ್ವಯ 3 ವರ್ಷಗಳ ಕಾಲಾವಧಿಗಾಗಿ ಮಕ್ಕಳ ಕಲ್ಯಾಣ ಸಮಿತಿಯನ್ನು ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಒಂದು ಸದಸ್ಯತ್ವವು ತೆರವಾಗಿದ್ದು ಸದರಿ ಸಮಿತಿಯ ಸದಸ್ಯತ್ವಕ್ಕೆ 1 ವರ್ಷದ ಅವಧಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ವೆಬ್ಸೆಟ್ www.dwcdkar. gov.in ಮೂಲಕ ಅರ್ಜಿ ಪಡೆದು ಅ.22ರಂದು ಸಂಜೆ 5.30 ಗಂಟೆಯೊಳಗೆ ನೋಂದಾ ಯಿತ ಅಂಚೆ ಮೂಲಕ ಅಥವಾ ಸಮಗ್ರ ಮಕ್ಕಳ ರಕ್ಷಣಾ…
ಯಶಸ್ವಿ ಜಂಬೂಸವಾರಿಯ ರೂವಾರಿ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ
October 11, 2019ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು, ಯಶಸ್ವಿ ಜಂಬೂ ಸವಾರಿ ರೂವಾರಿಗಳಾಗಿ, ನಂತರ ಅರ ಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಅರ್ಜುನ ನೇತೃತ್ವದ ಗಜಪಡೆ ಗುರುವಾರ ಮಧ್ಯಾಹ್ನ ಸ್ವಸ್ಥಾನಗಳಿಗೆ ಪ್ರಯಾಣ ಬೆಳೆಸಿತು. ದಸರಾದಲ್ಲಿ ಪಾಲ್ಗೊಳ್ಳಲು ವಿವಿಧ ಶಿಬಿರಗಳಿಂದ ಎರಡು ತಂಡಗಳಲ್ಲಿ ಬಂದಿದ್ದ 13 ಆನೆಗಳಲ್ಲಿ ಮೂರು ಆನೆಗಳಾದ ಅಭಿಮನ್ಯು, ಗೋಪಾಲಸ್ವಾಮಿ ಹಾಗೂ ಜಯಪ್ರಕಾಶನನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಚೌಡಳ್ಳಿ ಬಳಿ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆ ಕಾರ್ಯಾ ಚರಣೆಗೆ ಬುಧವಾರವೇ…
ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ
October 11, 2019ಮೈಸೂರು: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಏಕೆಂ ದರೆ ಮಾನಸಿಕ ಆರೋಗ್ಯ ಚೆನ್ನಾಗಿದ್ದರೆ ದೈಹಿಕ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಕೆ.ವಂಟಿಗೋಡಿ ಅಭಿಪ್ರಾಯಪಟ್ಟರು. ಮೈಸೂರಿನ ಕೆ.ಆರ್.ಆಸ್ಪತ್ರೆಯ ಎಂಎಂಸಿ-ಆರ್ಐ ಪೆಥಾಲಜಿ ಸಭಾಂ ಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀ ಲರ ಸಂಘ, ಮೈಸೂರು ಮೆಡಿಕಲ್ ಕಾಲೇಜು…
ಅ.13ರಂದು ಮೈಸೂರಿನಲ್ಲಿ ಕಾರ್ ರೇಸಿಂಗ್
October 11, 2019ಮೈಸೂರು: ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಟೋ ಮೋಟಿವ್ ಸ್ಪೋಟ್ರ್ಸ್ ಕ್ಲಬ್ ಆಫ್ ಮೈಸೂರ್ (ಅಸ್ಕಾಮ್) ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಅ.13ರಂದು ಮೈಸೂರಿ ನಲ್ಲಿ ಗ್ರಾವೆಲ್ ಫೆಸ್ಟ್ ಆಟೋಕ್ರಾಸ್ (ಕಾರ್ ರೇಸಿಂಗ್) ರೇಸ್ ಆಯೋ ಜಿಸಲಾಗಿದೆ ಎಂದು ಅಸ್ಕಾಮ್ನ ನಿರ್ದೇಶಕ ಅರುಣ್ ಅರಸ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಲಲಿತ ಮಹಲ್ ಅರಮನೆ ಹೆಲಿಪ್ಯಾಡ್ ಮೈದಾನದಲ್ಲಿ ರೇಸಿಂಗ್ ಆಯೋಜಿಸಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಆರಂಭಗೊಳ್ಳುವ ರೇಸ್, ಸಂಜೆ…
ಅ.13ರಂದು ರಾಷ್ಟ್ರಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ
October 11, 2019ಮೈಸೂರು: ಕೆನೈನ್ ಕ್ಲಬ್ ಆಫ್ ಮೈಸೂರು ವತಿಯಿಂದ ಅ.13 ರಂದು ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ 6ನೇ ರಾಷ್ಟ್ರ ಮಟ್ಟದ ಶ್ವಾನ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಬಿ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಶ್ವಾನ ಸ್ಪರ್ಧೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದು, ಮಾಜಿ ಶಾಸಕ ವಾಸು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ವಿ.ಶ್ರೀನಿವಾಸ ಪ್ರಸಾದ್,…
ಅ.13, ಶ್ರೀ ಚಾಮುಂಡೇಶ್ವರಿ ರಥೋತ್ಸವ, ಅ.15ರಂದು ತೆಪ್ಪೋತ್ಸವಕ್ಕೂ ಸಕಲ ಸಿದ್ಧತೆ
October 11, 2019ಮೈಸೂರು: ಅಕ್ಟೋಬರ್ 13ರಂದು ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ರಥೋ ತ್ಸವ ನೆರವೇರಲಿದೆ. ಅಂದು (ಭಾನುವಾರ) ಬೆಳಿಗ್ಗೆ 6.48 ರಿಂದ 7.18 ಗಂಟೆಯೊಳಗೆ ಸಲ್ಲುವ ಶುಭ ತುಲಾ ಲಗ್ನ ಅಶ್ವಯುಜ ಶುಕ್ಲ ಪೂರ್ಣಮಿ ಉತ್ತರಾಭಾದ್ರ ನಕ್ಷತ್ರದಲ್ಲಿ ಚಾಮುಂಡೇಶ್ವರಿಯ ದಿವ್ಯ ರಥಾರೋಹಣ ನಡೆಯಲಿದೆ. ಅಂದೇ ಸಂಜೆ ಮಂಟಪೋತ್ಸವ, ಸಿಂಹವಾಹನೋತ್ಸವ ಹಾಗೂ ಹಂಸವಾಹನೋತ್ಸವವೂ ನೆರವೇರಲಿದೆ. ಅಕ್ಟೋಬರ್ 15ರಂದು ಮಂಗಳವಾರ ದೇವಿಕೆರೆಯಲ್ಲಿ ಸಂಜೆ 7 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಿಯ ತೆಪ್ಪೋತ್ಸವ ಹಾಗೂ ಆಂದೋಳಿಕಾರೋಹಣವೂ ನಡೆಯ ಲಿದೆ. ಎರಡೂ…
ಮೈಸೂರಿನಲ್ಲಿ ಇಂದಿನಿಂದ 13ರವರೆಗೆ ಶಸ್ತ್ರಚಿಕಿತ್ಸಕರ ಸಮ್ಮೇಳನ
October 11, 2019ಮೈಸೂರು: ವೈದ್ಯ ವಿಜ್ಞಾನದ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಸಾಧನೆ ಹಾಗೂ ಸಂಶೋಧನೆಗಳನ್ನು ವಿನಿಮಯ ಮಾಡಿಕೊಳ್ಳುವ ಅಂತಾರಾಷ್ಟ್ರೀಯ ಶಸ್ತ್ರ ಚಿಕಿತ್ಸಕರ ಕಾಲೇಜಿನ (ಜಾಗತಿಕ ಸಂಘಟನೆ) ಭಾರತ ವಿಭಾಗದ 65ನೇ ವಾರ್ಷಿಕ ಸಮ್ಮೇಳನ ಮೈಸೂರಿನಲ್ಲಿ ಅ.11ರಿಂದ 13ರವ ರೆಗೆ 3 ದಿನಗಳು ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ.ಎಸ್.ಬಿ.ವಸಂತಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಕಾಲೇಜು (ಇಂಟರ್ನ್ಯಾಷನಲ್ ಕಾಲೇಜ್ ಆಫ್ ಸರ್ಜನ್ಸ್) 112 ದೇಶಗಳಲ್ಲಿ ತನ್ನ ಕಾರ್ಯ ವ್ಯಾಪ್ತಿ ಹೊಂದಿದೆ….
ವಿಧಾನಸಭೆ ವಿಪಕ್ಷ ನಾಯಕರಾಗಿಸಿದ್ದರಾಮಯ್ಯ ಆಯ್ಕೆ
October 10, 2019ಬೆಂಗಳೂರು, ಅ. 9- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸಭೆ ವಿಪಕ್ಷ ನಾಯಕರಾಗಿ ಹಾಗೂ ಅವರ ಆಪ್ತರೇ ಆದ ಎಸ್.ಆರ್. ಪಾಟೀಲ್ ಅವರನ್ನು ವಿಧಾನ ಪರಿ ಷತ್ ವಿಪಕ್ಷ ನಾಯಕರಾಗಿ ಕಾಂಗ್ರೆಸ್ ಹೈ ಕಮಾಂಡ್ ಘೋಷಿಸಿದ್ದು, ಇದರಿಂದಾಗಿ ಮೂಲ ಕಾಂಗ್ರೆಸ್ಸಿಗರು ಮತ್ತೆ ಮೂಲೆ ಗುಂಪಾದಂತಾಗಿದೆ. ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ವಿಧಾನ ಸಭೆ ವಿಪಕ್ಷ ನಾಯಕ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಭಾರೀ ಪೈಪೋಟಿ ನಡೆಯುತ್ತಿತ್ತು. ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸ್ ನಾಯಕರೆಲ್ಲರೂ…
ಇಂದಿನಿಂದ ವಿಧಾನಮಂಡಲ ಅಧಿವೇಶನ
October 10, 2019ಬೆಂಗಳೂರು, ಅ.9- ರಾಜ್ಯ ರಾಜಕಾರಣ ದಲ್ಲಿ ತೀವ್ರ ಗೊಂದಲದ ಪರಿ ಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲೇ ಗುರುವಾರ ದಿಂದ 3 ದಿನಗಳ ಕಿರು ವಿಧಾನಮಂಡಲ ಅಧಿವೇಶನ ನಡೆ ಯುತ್ತಿದ್ದು, ಮುಂಬೈ, ಹೈದರಾಬಾದ್ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ಸದನದಲ್ಲಿ ಕೋಲಾಹಲ ಎಬ್ಬಿಸಲಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಸಂದರ್ಭದಲ್ಲೇ ಅಧಿವೇಶನ ನಡೆಯುತ್ತಿದ್ದು, ಸದನ ಆರೋಪ, ಪ್ರತ್ಯಾರೋಪಗಳಿಗೆ ವೇದಿಕೆಯಾಗುವ ಸಾಧ್ಯತೆ ಯಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ…










